CM Siddaramaiah ಬಾಣಂತಿಯರ ಸಾವು ಪ್ರಕರಣ : ಮೃತರ ಕುಟುಂಬಸ್ಥರಿಗೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ
newsics.com ಬಳ್ಳಾರಿ : ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮೃತರ ಕುಟುಂಬಸ್ಥರಿಗೆ ಸಿಎಂ ಸಿದ್ದರಾಮಯ್ಯ ಅವರು 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಸಿಎಂ ಸಿದ್ದರಾಮಯ್ಯ ಮೃತರ ಕುಟುಂಬಗಳಿಗೆ ಘೋಷಣೆ ಮಾಡಿದ್ದಾರೆ. ಪ್ರಕರಣದ ಕುರಿತು ಮಾತನಾಡಿದ ಸಿಎಂ, ಬಳ್ಳಾರಿಯಲ್ಲಿ ಕಳೆದ ಒಂದು ತಿಂಗಳಲ್ಲಿ ಐದು ಬಾಣಂತಿಯರ ಸಾವಾಗಿದೆ.ಈ ಕುರಿತಂತೆ ಕ್ಯಾಬಿನೆಟ್ ಸಭೆಯಲ್ಲಿ ಕಳಪೆ ಔಷಧ ನೀಡಿದ್ದರಿಂದ ಸಾವನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮೊದಲು ಎರಡು ಲಕ್ಷ ಪರಿಹಾರ ಘೋಷಿಸಿದ್ದೆ. ಈಗ … Continue reading CM Siddaramaiah ಬಾಣಂತಿಯರ ಸಾವು ಪ್ರಕರಣ : ಮೃತರ ಕುಟುಂಬಸ್ಥರಿಗೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed