Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > vegetable prices ಫೆಂಗಲ್ ಚಂಡಮಾರುತದ ಎಫೆಕ್ಟ್ ನಿಂದ ತರಕಾರಿ ಬೆಲೆಯಲ್ಲಿ ಭಾರಿ ಏರಿಕೆ
ಕರ್ನಾಟಕಪ್ರಮುಖ

vegetable prices ಫೆಂಗಲ್ ಚಂಡಮಾರುತದ ಎಫೆಕ್ಟ್ ನಿಂದ ತರಕಾರಿ ಬೆಲೆಯಲ್ಲಿ ಭಾರಿ ಏರಿಕೆ

Share
1 Min Read
SHARE

newsics.com

ಬೆಂಗಳೂರು : ತಮಿಳುನಾಡಿನಲ್ಲಿ ಉಂಟಾದ ಫೆಂಗಲ್ ಚಂಡಮಾರುತದ ಪರಿಣಾಮ ಕರ್ನಾಟಕದ ಮೇಲು ಬೀರಿದೆ. ಕಳೆದ ಹಲವಾರು ದಿನಗಳಿಂದ ರಾಜ್ಯದ ಹಲವು ಭಾಗಗಳಲ್ಲಿ ಹಲವಾರು ಅವಾಂತರ ಸೃಷ್ಟಿಯಾಗಿವೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಏಕಾಏಕಿ ತರಕಾರಿ ಬೆಲೆ ಏರಿಕೆಯಾಗಿದೆ.

ಹೌದು ಫೆಂಗಲ್ ಚಂಡಮಾರುತದಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು, ತರಕಾರಿ ಇಳುವರಿ ಮೇಲೆ ಪರಿಣಾಮ ಬೀರಿದೆ.

ಇದರಿಂದಾಗಿ ಮಾರುಕಟ್ಟೆಗೆ ಪೂರೈಕೆ ಗಣನೀಯವಾಗಿ ಇಳಿದಿದ್ದು, ತರಕಾರಿ ಬೆಲೆ ಗಗನಕ್ಕೇರಿದೆ. ದಿಢೀರ್ ತರಕಾರಿ ಬೆಲೆ ಏರಿಕೆಯಿಂದಾಗಿ ಜನರ ಜೇಬಿಗೆ ಮತ್ತಷ್ಟು ಕತ್ತರಿ ಬಿದ್ದಿದೆ.

ಟೊಮ್ಯಾಟೋ ಕೆಜಿಗೆ 60 ರಿಂದ 70 ಏರಿಕೆಯಾಗಿದೆ, ಅದೇ ರೀತಿಯಾಗಿ ನುಗ್ಗೇಕಾಯಿ 500 ರೂ, ಬಟಾಣಿ, ಕೆಜಿಗೆ 180 ರಿಂದ 200 ರೂ, ಮೆಣಸಿನಕಾಯಿ ಕೆಜಿಗೆ 40 ರಿಂದ 50 ರೂ, ಆಲೂಗಡ್ಡೆ ಕೆಜಿಗೆ 35 ರಿಂದ 40 ರೂ, ಬೀನ್ಸ್ ಕೆಜಿಗೆ 60 ರೂ, ಕ್ಯಾರೆಟ್ ಕೆಜಿಗೆ 60 ರಿಂದ 80 ರೂ, ಹಾಗೂ ಗ್ರೀನ್ ಕ್ಯಾಪ್ಸಿಕ್ಸಂ ಕೆಜಿಗೆ 50 ರೂಪಾಯಿ ಏರಿಕೆ ಕಂಡಿವೆ.

TAGGED:Huge rise in vegetable prices due to the effect of Cyclone Fengal
Share This Article
Facebook Twitter Copy Link Print
Previous Article Bigg Boss ವಿಚಿತ್ರ ಧ್ವನಿಯಲ್ಲಿ ಡೈಲಾಗ್ ಹೊಡೆದ ಭವ್ಯಾ ಮತ್ತು ಗೋಲ್ಡ್ ಸುರೇಶ್
Next Article ಒಂದೇ ಹೆಸರಿನ ಅಳಿಯಂದಿರಿಬ್ಬರ ನಡುವೆ ಮೂಡಿತು ಅನೈತಿಕ ಸಂಬಂಧದ ಶಂಕೆ! ಓರ್ವನ ಕೊಲೆ

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?