Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಪ್ರಮುಖ > Syria Crisis: ದೇಶದಿಂದ ಪಲಾಯನಗೈಯುವಾಗ ಹತ್ಯೆಯಾದ್ರಾ ಸಿರಿಯಾದ ಅಧ್ಯಕ್ಷ?
ದೇಶಪ್ರಮುಖವಿದೇಶ

Syria Crisis: ದೇಶದಿಂದ ಪಲಾಯನಗೈಯುವಾಗ ಹತ್ಯೆಯಾದ್ರಾ ಸಿರಿಯಾದ ಅಧ್ಯಕ್ಷ?

Share
1 Min Read
SHARE

newsics.com

ಡಮಾಸ್ಕಸ್‌: ಸಿರಿಯಾ ದೇಶದ ರಾಜಧಾನಿ ಡಮಾಸ್ಕಸ್‌ಗೆ ಬಂಡುಕೋರರು ದಾಳಿ ಮಾಡಿದ ನಂತರ ಅಧ್ಯಕ್ಷ ಬಶರ್ ಅಲ್-ಅಸ್ಸಾದ್ ಭಾನುವಾರ ಬೆಳಿಗ್ಗೆ ದೇಶದಿಂದ ಪಲಾಯನ ಮಾಡಿದ್ದು, ಅಧ್ಯಕ್ಷ ಅಸ್ಸಾದ್ ಎಲ್ಲಿಗೆ ಹೋದ, ಏನಾದ ಎನ್ನುವ ಮಾಹಿತಿ ಇಲ್ಲ ಎನ್ನಲಾಗಿದೆ.

ಇನ್ನೊಂದೆಡೆ ಅಸ್ಸಾದ್ ಅವರು ವಿಮಾನ ಅಪಘಾತದಲ್ಲಿ ಸಾವನ್ನಪ್ಪಿರಬಹುದು ಎಂದು ರಾಯಿಟರ್ಸ್‌ ಸುದ್ದಿ ಸಂಸ್ಥೆ ವರದಿ ಮಾಡಿದೆ. ಇದರೊಂದಿಗೆ ಅಸ್ಸಾದ್ ಅವರ 24 ವರ್ಷಗಳ ಆಳ್ವಿಕೆಯ ಅಂತ್ಯವಾಯಿತ್ತಾ ಎನ್ನುವ ಅನುಮಾನ ಮೂಡುತ್ತಿದೆ. ಯಾಕೆಂದರೆ ಫ್ಲೈಟ್‌ರಾಡಾರ್ ಡೇಟಾದ ಪ್ರಕಾರ ರಾಜಧಾನಿಯಿಂದ ಅಸ್ಸಾದ್ ಹಾರಾಟದ ಕುರಿತು “ವಿವರಿಸಲಾಗದ ಯು-ಟರ್ನ್ ಮತ್ತು ಕಣ್ಮರೆ” ಎಂದು ಉಲ್ಲೇಖಿಸಿದೆ.

ಫ್ಲೈಟ್‌ರಾಡಾರ್ ವೆಬ್‌ಸೈಟ್‌ನ ಡೇಟಾವನ್ನು ರಾಯಿಟರ್ಸ್ ಉಲ್ಲೇಖಿಸಿದ್ದು, ಬಂಡುಕೋರ ಪಡೆಗಳಿಂದ ರಾಜಧಾನಿ ಡಮಾಸ್ಕಸ್‌ ನಗರವು ದಾಳಿಗೊಳಗಾದ ಸಮಯದಲ್ಲಿ ಸಿರಿಯನ್ ವಿಮಾನವೊಂದು ಡಮಾಸ್ಕಸ್ ವಿಮಾನ ನಿಲ್ದಾಣದಿಂದ ಹೊರಟಿದೆ ಎಂದು ವರದಿ ಮಾಡಿತ್ತು. ಇನ್ನು ವಿಮಾನವು ಪ್ರಾರಂಭದಲ್ಲಿ ಅಧ್ಯಕ್ಷ ಅಸ್ಸಾದ್ ಅವರ ಭದ್ರಕೋಟೆ ಎಂದು ನಂಬಲಾದ ಸಿರಿಯಾದ ಕರಾವಳಿ ಪ್ರದೇಶತ್ತ ಚಲಿಸಿತ್ತು ಎನ್ನಲಾಗಿದೆ. ಆದರೆ, ವಿಮಾನವು ಏಕಾಏಕಿ ಯು-ಟರ್ನ್ ಮಾಡುವುದರೊಂದಿಗೆ ಸ್ವಲ್ಪ ಸಮಯದವರೆಗೆ ವಿರುದ್ಧ ದಿಕ್ಕಿನಲ್ಲಿ ಹಾರಿ, ನಂತರ ಹಠಾತ್ ರಾಡಾರ್‌ಗಳಿಂದ ಕಣ್ಮರೆಯಾಗಿದೆ. ಇದರಿಂದ ಅಸ್ಸಾದ್ ಅವರು ಆಕಾಶದಲ್ಲೆ ಕೊಲ್ಲಲ್ಪಟ್ಟಿರಬಹುದು ಎಂಬ ಊಹಾಪೋಹ ಹರಡಿದೆ.

TAGGED:Syria Crisis: Was the President of Syria killed while fleeing the country?
Share This Article
Facebook Twitter Copy Link Print
Previous Article Schools Holiday list 2025-26ನೇ ಸಾಲಿನ ಶೈಕ್ಷಣಿಕ ರಜೆ ಘೋಷಣೆ: ಪೋಷಕರೇ ರಜೆ ಪಟ್ಟಿ ಗಮನಿಸಿ
Next Article Rain Again ಬಂಗಾಳಕೊಲ್ಲಿಯಲ್ಲಿ ಮತ್ತೆರಡು ಚಂಡಮಾರುತ ಸೃಷ್ಟಿ: ಡಿ.14ರ ನಂತರ ರಾಜ್ಯದಲ್ಲಿ ಮತ್ತೆ ಮಳೆ

Popular Posts

KH Muniyappa ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಮುಂದು

1 Min Read

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read

You Might Also Like

ದೇಶಪ್ರಮುಖ

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read
ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read
ವಿದೇಶಪ್ರಮುಖ

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read
ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?