Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain Again ಬಂಗಾಳಕೊಲ್ಲಿಯಲ್ಲಿ ಮತ್ತೆರಡು ಚಂಡಮಾರುತ ಸೃಷ್ಟಿ: ಡಿ.14ರ ನಂತರ ರಾಜ್ಯದಲ್ಲಿ ಮತ್ತೆ ಮಳೆ
ಕರ್ನಾಟಕದೇಶಪ್ರಮುಖ

Rain Again ಬಂಗಾಳಕೊಲ್ಲಿಯಲ್ಲಿ ಮತ್ತೆರಡು ಚಂಡಮಾರುತ ಸೃಷ್ಟಿ: ಡಿ.14ರ ನಂತರ ರಾಜ್ಯದಲ್ಲಿ ಮತ್ತೆ ಮಳೆ

Share
1 Min Read
SHARE

newsics.com

ಬೆಂಗಳೂರು: ಕಳೆದ ಒಂದು ವಾರ ಫೆಂಗಲ್‌ ಚಂಡಮಾರುತ ಅಬ್ಬರಕ್ಕೆ ದಕ್ಷಿಣ ಕರ್ನಾಟಕ ಹಾಗೂ ಕರಾವಳಿ ಜನ ಕಂಗಾಲಾಗಿದ್ದರು. ಇದರ ಬೆನ್ನಲ್ಲೇ ಮತ್ತೆ ಕರ್ನಾಟಕದಲ್ಲಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ‌ ನೀಡಿದೆ.

ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಮುಂದಿನ ಎರಡು ವಾರಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈ ಬಗ್ಗೆ ಹವಾಮಾನ ತಜ್ಞ ಶ್ರೀನಿವಾಸ್‌ ರೆಡ್ಡಿ ಮಾಹಿತಿ ನೀಡಿದ್ದು, ಮುಂದಿನ 10 ದಿನದಲ್ಲಿ ಬಂಗಾಳಕೊಲ್ಲಿಯಲ್ಲಿ ಎರಡು ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದ್ದು, ಇದರ ಪ್ರಭಾವದಿಂದ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ತಿಳಿಸಿದ್ದಾರೆ.

ತಮಿಳುನಾಡಿನಿಂದ ಕರ್ನಾಟಕಕ್ಕೆ ಎಂಟ್ರಿ ಕೊಟ್ಟ ಫೆಂಗಲ್‌ ಚಂಡಮಾರುತವು ಅರಬ್ಬಿ ಸಮುದ್ರದತ್ತ ಹಾದುಹೋಯಿತು. ಇದರಿಂದಾಗಿ ಕಳೆದ ಒಂದು ವಾರ ಪೂರ್ತಿ ದಕ್ಷಿಣ ಕರ್ನಾಟಕ ಜಿಲ್ಲೆಗಳು, ಕರಾವಳಿಯ ಮೂರು ಜಿಲ್ಲೆಗಳ ಮಳೆ, ಗಾಳಿ, ಚಳಿ ಹೆಚ್ಚಿತ್ತು.

ಫೆಂಗಲ್ ಚಂಡಮಾರುತದ ಹಾನಿಯಿಂದ ಸುಧಾರಿಸಿಕೊಳ್ಳುತ್ತಿರುವಾಗಲೇ ಮತ್ತೆ ಎರಡು ಸೈಕ್ಲೋನ್‌ ಸೃಷ್ಟಿಯಾಗುವ ಲಕ್ಷಣ ಕಂಡುಬಂದಿದೆ.

ಬಂಗಾಳಕೊಲ್ಲಿಯಲ್ಲಿ ಮೊದಲ ವಾಯುಭಾರ ಕುಸಿತ ಉಂಟಾಗಲಿದ್ದು, ಇದರ ಪ್ರಭಾವದಿಂದ ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಡಿಸೆಂಬರ್ 14 ಮತ್ತು 15 ರಂದು ಮಳೆಯಾಗಲಿದೆ.

ಎರಡನೇ ವಾಯುಭಾರ ಕುಸಿತ ಡಿಸೆಂಬರ್‌ 16 ಕ್ಕೆ ಉಂಟಾಗಲಿದ್ದು, ಡಿಸೆಂಬರ್ 17 – 18 ಕ್ಕೆ ಜೋರು ಮಳೆಯಾಗಲಿದೆ ಎಂದು ಹವಾಮಾನ ತಜ್ಞರು ಮಾಹಿತಿ ನೀಡಿದ್ದಾರೆ.

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂಗಾರು ಹಾಗೂ ಹಿಂಗಾರು ಬೆಳೆಗಳು ಕಟಾವಿಗೆ ಬಂದಿವೆ. ಮತ್ತೆ ವಾಯುಭಾರ ಕುಸಿತವಾದರೆ ಜೋರು ಮಳೆಯಾಗಿ ಬೆಳೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

ರಾಜ್ಯದ ದಕ್ಷಿಣ ಒಳನಾಡು, ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಡಿಸೆಂಬರ್‌ 08 ರಿಂದ ಡಿಸೆಂಬರ್‌ 12ರವರೆಗೆ ಚದುರಿದಂತೆ ಅಲ್ಲಲ್ಲಿ ಸಾಧಾರಣ ಮಳೆ. ಇನ್ನುಳಿದ ದಿನಗಳಲ್ಲಿ ರಾಜ್ಯದಾದ್ಯಂತ ಒಣ ಹವೆಯಿರುವ ಸಾಧ್ಯತೆಯಿದೆ.

Schools Holiday list 2025-26ನೇ ಸಾಲಿನ ಶೈಕ್ಷಣಿಕ ರಜೆ ಘೋಷಣೆ: ಪೋಷಕರೇ ರಜೆ ಪಟ್ಟಿ ಗಮನಿಸಿ

TAGGED:Two more cyclones formed in Bay of Bengal: Rain again in the state after December 14
Share This Article
Facebook Twitter Copy Link Print
Previous Article Syria Crisis: ದೇಶದಿಂದ ಪಲಾಯನಗೈಯುವಾಗ ಹತ್ಯೆಯಾದ್ರಾ ಸಿರಿಯಾದ ಅಧ್ಯಕ್ಷ?
Next Article Health Care: ಎಣ್ಣೆ ಹೊಡೆದ್ರೆ ಶೀತ, ಕೆಮ್ಮು ನಿವಾರಣೆ ಆಗುತ್ತಾ?

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?