Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Heart attack 26 ವರ್ಷದ ಸಾಫ್ಟ್‌ವೇರ್ ಎಂಜಿನಿಯರ್ ಹೃದಯಾಘಾತದಿಂದ ಸಾವು, ಯಾಕೆ ಹೀಗಾಯ್ತು?
ಕರ್ನಾಟಕಪ್ರಮುಖ

Heart attack 26 ವರ್ಷದ ಸಾಫ್ಟ್‌ವೇರ್ ಎಂಜಿನಿಯರ್ ಹೃದಯಾಘಾತದಿಂದ ಸಾವು, ಯಾಕೆ ಹೀಗಾಯ್ತು?

Share
1 Min Read
SHARE

newsics.com

ಹಾಸನ: ವರ್ಕ್ ಫ್ರಂ‌ ಹೋಮ್(WH)‌ನಲ್ಲಿ ಕೆಲಸ ಮಾಡುತ್ತಿದ್ದ ಬೆಂಗಳೂರಿನ ಪ್ರತಿಷ್ಠಿತ ಸಾಫ್ಟ್‌ವೇರ್ ಕಂಪನಿಯ ಉದ್ಯೋಗಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ, ರಾಮೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮೃತ ಇಂಜಿನಿಯರ್‌ನನ್ನು ಸಮರ್ಥ್ (26) ಎಂದು ಗುರುತಿಸಲಾಗಿದೆ. ಗ್ರಾಮದ ಕಾಫಿ ಬೆಳೆಗಾರರಾದ ಹೇಮಂತ್ ಹಾಗೂ ಸರಳ ಎಂಬುವರ ಪುತ್ರ ಸಮರ್ಥ್ ಚಿಕ್ಕಂದಿನಿಂದಲೂ ಉತ್ತಮ ಅಂಕ ಗಳಿಸುತ್ತಾ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದರು. ಓದು ಮುಗಿದ ನಂತರ ಸಮರ್ಥ್ ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿನಲ್ಲಿ ಕೆಲಸ ಗಿಟ್ಟಿಸಿಕೊಂಡಿದ್ದರು.

ಮದುವೆ ವಯಸ್ಸಿಗೆ ಬಂದಿದ್ದ ಮಗನಿಗೆ ರಾತ್ರಿ ಪಾಳಿಯ ಕೆಲಸ ಇದ್ದುದರಿಂದ ನೀನು ಮನೆಗೆ ಬಂದು ಇಲ್ಲಿಂದಲೇ ಕೆಲಸ ಮಾಡಬಹುದಾ ಎಂದು ಮನೆಯಲ್ಲಿ ತಂದೆ ತಾಯಿ ಕೇಳಿದ್ದಾರೆ. ಈ ಬಗ್ಗೆ ಕಚೇರಿಯಲ್ಲಿ ವರ್ಕ್‌ ಫ್ರಂ ಹೋಮ್ ಕೇಳಿಕೊಂದು ಕೆಲವು ದಿನಗಳ ಹಿಂದೆ ಮನೆಗೆ ಹೋಗಿದ್ದಾರೆ. ಕಳೆದ ಕೆಲವು ತಿಂಗಳಿಂದ ಮನೆಯಲ್ಲಿ ರಾತ್ರಿಯಿಂದ ಬೆಳಗಾಗುವವರೆಗೂ ಕೆಲಸ ಮಾಡುತ್ತಿದ್ದ ಸಮರ್ಥ್ ಬೆಳಗಿನ ಜಾವ ಎಲ್ಲರೂ ಎದ್ದು ದೈನಿಕ ಕೆಲಸ ಶುರು ಮಾಡುವ ವೇಳೆಗೆ ಮಲಗುತ್ತಿದ್ದರು. ನಂತರ, ಸಂಜೆ ವೇಳೆ ಎದ್ದು ಒಂದಷ್ಟು ದಿನಚರಿ ಮುಗಿಸಿದ ನಂತರ ಪುನಃ ಕೆಲಸ ಆರಂಭಿಸುತ್ತಿದ್ದರು.

ಶನಿವಾರ ರಾತ್ರಿಯ ಕೆಲಸ ಮುಗಿಸಿದ ಸಮರ್ಥ್ ಎಂದಿನಂತೆ ಬೆಳಗ್ಗೆ ತಿಂಡಿ ತಿಂದು ಮಲಗಿ ಸಂಜೆ ಎದ್ದಿದ್ದಾನೆ. ಸಂಜೆ ಹಾಸಿಗೆಯಿಂದ ಎದ್ದು ನೀರು ಕುಡಿದಿದ್ದಾನೆ. ತಕ್ಷಣವೇ ತಾನಿದ್ದ ಸ್ಥಳದಲ್ಲಿಯೇ ಕುಸಿದು ಬಿದ್ದಿದ್ದಾನೆ. ನಿದ್ದೆ ಇಲ್ಲದೇ ಅಸ್ವಸ್ಥಗೊಂಡಿರಬಹುದು ಎಂದು ಮನೆಯವರು ಕೂಡಲೇ ಆಸ್ಪತ್ರೆಗೆ ಕರೆ ಮಾಡಿ ವೈದ್ಯರನ್ನು ಮನೆಗೆ ಕರೆಸಿಕೊಂಡಿದ್ದಾರೆ. ವೈದ್ಯರು ಬಂದು ತಪಾಸಣೆ ಮಾಡಿದಾಗ ಸಮರ್ಥ ಕೊನೆಯುಸಿರೆಳೆದಿದ್ದರು.

ನಿಮ್ಮ ಮೊಬೈಲ್‌ನಲ್ಲಿ ಸರಿಯಾಗಿ ಸಿಗ್ನಲ್ ಸಿಗುತ್ತಿಲ್ಲವೇ..? ಈ ರೀತಿ ಮಾಡಿ

Relationship Tips: ಜೀವನ ಪರ್ಯಂತ ಮೊದಲ ರಾತ್ರಿ ನೆನಪಿನಲ್ಲಿ ಉಳಿಯಬೇಕಾ? ಈ ಕೆಲಸಗಳನ್ನ ಮಾಡಿ

Crime ಪತ್ನಿ ಕೇಸ್ ಹಾಕಿದ್ದಕ್ಕೆ ಬೆಂಗಳೂರಿನಲ್ಲಿ ಪತಿ ಆತ್ಮಹತ್ಯೆ

TAGGED:26-year-old software engineer dies of heart attack
Share This Article
Facebook Twitter Copy Link Print
Previous Article Relationship Tips: ಜೀವನ ಪರ್ಯಂತ ಮೊದಲ ರಾತ್ರಿ ನೆನಪಿನಲ್ಲಿ ಉಳಿಯಬೇಕಾ? ಈ ಕೆಲಸಗಳನ್ನ ಮಾಡಿ
Next Article Choreographer Jani Master ನೃತ್ಯಗಾರರ ಸಂಘದಿಂದ ಶಾಶ್ವತವಾಗಿ ಹೊರಕ್ಕೆ ಉಳಿದ ಜಾನಿ ಮಾಸ್ಟರ್

Popular Posts

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

You Might Also Like

ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read
ಪ್ರಮುಖ

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read
ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?