Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Bigg Boss Kannada ಪಾತ್ರೆ ತೊಳೆದ್ರೆ ನಾನು ಗಂಡಸೇ ಅಲ್ಲ: ರಜತ್ ರಂಪಾಟ
ಪ್ರಮುಖಮನರಂಜನೆ

Bigg Boss Kannada ಪಾತ್ರೆ ತೊಳೆದ್ರೆ ನಾನು ಗಂಡಸೇ ಅಲ್ಲ: ರಜತ್ ರಂಪಾಟ

Share
1 Min Read
SHARE

newsics.com

ಬಿಗ್‌ ಬಾಸ್‌ ಮನೆಯಲ್ಲಿ ಎಲ್ಲ ಸದಸ್ಯರ ಮಧ್ಯೆ ಸಖತ್‌ ಹೈಲೈಟ್‌ ಆಗ್ತಾ ಇರೋದು ರಜತ್‌ ಹಾಗೂ ಚೈತ್ರಾ . ಹೌದು ಇಬ್ಬರ ಕಾಮಿಡಿ ಜಗಳ ನೋಡುಗರಿಗೆ ಮಜಾ ನೀಡುವಂತಿದೆ.

ಚೈತ್ರಾ ಹಾಗೂ ರಜತ್‌ ನಡುವೆ ಕ್ಲೀನಿಂಗ್‌ ವಿಚಾರವಾಗಿ ಮಾತು ಬಂದಿದೆ. ಮೊದಲಿಗೆ ಚೈತ್ರಾ ಅವರು ನಾನು ಮಾರ್ನಿಂಗ್‌ ಎಲ್ಲ ಕ್ಲೀನಿಂಗ್‌ ಮಾಡಿದ್ದೆ, ಈಗ ನಿಮ್ಮ ಸರದಿ ಎಂದಿದ್ದಾರೆ. ಮಾಡಿರೋ ಒಂದು ಪಲ್ಯಕ್ಕೆ ತೊಳೆಯಲ್ವಾ ಅಂತ ಚೈತ್ರಾಗೆ ರಜತ್‌ ಚೆನ್ನಾಗಿ ಜಾಡಿಸಿದ್ದಾರೆ. ಇನ್ನು ಚೈತ್ರಾ ಕೂಡ ನಾನು ತೊಳೆಯಲ್ಲ ಎಂದು ಕೂಗಿದ್ದಾರೆ.

https://www.instagram.com/reel/DDZJMrAtmyY/?igsh=MWRhYW05d2ZwaWhjNQ==
ಕೊನೆಯಲ್ಲಿ ರಜತ್‌ ಅವರು ಚೈತ್ರಾ ನಿನ್ನ ಮೇಲೆ ಜಿದ್ದಿಗಾದ್ರೂ ನಾನು ತೊಳೆಯಲ್ಲ. ನೀನು ನನ್ನತ್ರ ಹೇಗೆ ತೊಳೆಸುತ್ತೀಯೋ ನೋಡ್ತೀನಿ. ತೋಳದ್ರೆ ನಾನು ಗಂಡಸೇ ಅಲ್ಲ ಎಂದು ರಜತ್‌ ಹೇಳಿದ್ದಾರೆ .
ಈ ಇಬ್ಬರ ಗಲಾಟೆಗೆ ಮನೆಮಂದಿ ಸುಸ್ತಾಗಿದ್ದಾರೆ. ಐಶ್ವರ್ಯಾ ಅವರು ರಕ್ಷತ್‌ಗೆ ಇದು ಕ್ಲೀನಿಂಗ್‌ ಟೈಮ್‌ ಎಂದಿದ್ದಾರೆ. ಇಬ್ಬರಲ್ಲಿ ಕೊನೆಗೆ ಯಾರು ಸೋಲ್ತಾರೆ ಏನ್ನೋದು ಇವತ್ತಿನ ಸಂಚಿಕೆಯಲ್ಲಿ ಗೊತ್ತಾಗಲಿದೆ.

TAGGED:Bigg Boss Kannada I'm not a man if I wash the dishes: Rajat rampage
Share This Article
Facebook Twitter Copy Link Print
Previous Article SM KRISHNA: SM ಕೃಷ್ಣ ಅಂತ್ಯಸಂಸ್ಕಾರಕ್ಕೆ ಸಾವಿರ ಕೆ.ಜಿ ಗಂಧ ಬಳಕೆ- ಕಾರಣ..?
Next Article Panchmasali Protest ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ: ಸುವರ್ಣಸೌಧದ ಬಳಿ ಪರಿಸ್ಥಿತಿ ಉದ್ವಿಗ್ನ

Popular Posts

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

You Might Also Like

ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read
ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read
ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?