Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Bigg Boss Kannada ಪಾತ್ರೆ ತೊಳೆದ್ರೆ ನಾನು ಗಂಡಸೇ ಅಲ್ಲ: ರಜತ್ ರಂಪಾಟ
ಪ್ರಮುಖಮನರಂಜನೆ

Bigg Boss Kannada ಪಾತ್ರೆ ತೊಳೆದ್ರೆ ನಾನು ಗಂಡಸೇ ಅಲ್ಲ: ರಜತ್ ರಂಪಾಟ

Share
1 Min Read
SHARE

newsics.com

ಬಿಗ್‌ ಬಾಸ್‌ ಮನೆಯಲ್ಲಿ ಎಲ್ಲ ಸದಸ್ಯರ ಮಧ್ಯೆ ಸಖತ್‌ ಹೈಲೈಟ್‌ ಆಗ್ತಾ ಇರೋದು ರಜತ್‌ ಹಾಗೂ ಚೈತ್ರಾ . ಹೌದು ಇಬ್ಬರ ಕಾಮಿಡಿ ಜಗಳ ನೋಡುಗರಿಗೆ ಮಜಾ ನೀಡುವಂತಿದೆ.

ಚೈತ್ರಾ ಹಾಗೂ ರಜತ್‌ ನಡುವೆ ಕ್ಲೀನಿಂಗ್‌ ವಿಚಾರವಾಗಿ ಮಾತು ಬಂದಿದೆ. ಮೊದಲಿಗೆ ಚೈತ್ರಾ ಅವರು ನಾನು ಮಾರ್ನಿಂಗ್‌ ಎಲ್ಲ ಕ್ಲೀನಿಂಗ್‌ ಮಾಡಿದ್ದೆ, ಈಗ ನಿಮ್ಮ ಸರದಿ ಎಂದಿದ್ದಾರೆ. ಮಾಡಿರೋ ಒಂದು ಪಲ್ಯಕ್ಕೆ ತೊಳೆಯಲ್ವಾ ಅಂತ ಚೈತ್ರಾಗೆ ರಜತ್‌ ಚೆನ್ನಾಗಿ ಜಾಡಿಸಿದ್ದಾರೆ. ಇನ್ನು ಚೈತ್ರಾ ಕೂಡ ನಾನು ತೊಳೆಯಲ್ಲ ಎಂದು ಕೂಗಿದ್ದಾರೆ.

https://www.instagram.com/reel/DDZJMrAtmyY/?igsh=MWRhYW05d2ZwaWhjNQ==
ಕೊನೆಯಲ್ಲಿ ರಜತ್‌ ಅವರು ಚೈತ್ರಾ ನಿನ್ನ ಮೇಲೆ ಜಿದ್ದಿಗಾದ್ರೂ ನಾನು ತೊಳೆಯಲ್ಲ. ನೀನು ನನ್ನತ್ರ ಹೇಗೆ ತೊಳೆಸುತ್ತೀಯೋ ನೋಡ್ತೀನಿ. ತೋಳದ್ರೆ ನಾನು ಗಂಡಸೇ ಅಲ್ಲ ಎಂದು ರಜತ್‌ ಹೇಳಿದ್ದಾರೆ .
ಈ ಇಬ್ಬರ ಗಲಾಟೆಗೆ ಮನೆಮಂದಿ ಸುಸ್ತಾಗಿದ್ದಾರೆ. ಐಶ್ವರ್ಯಾ ಅವರು ರಕ್ಷತ್‌ಗೆ ಇದು ಕ್ಲೀನಿಂಗ್‌ ಟೈಮ್‌ ಎಂದಿದ್ದಾರೆ. ಇಬ್ಬರಲ್ಲಿ ಕೊನೆಗೆ ಯಾರು ಸೋಲ್ತಾರೆ ಏನ್ನೋದು ಇವತ್ತಿನ ಸಂಚಿಕೆಯಲ್ಲಿ ಗೊತ್ತಾಗಲಿದೆ.

TAGGED:Bigg Boss Kannada I'm not a man if I wash the dishes: Rajat rampage
Share This Article
Facebook Twitter Copy Link Print
Previous Article SM KRISHNA: SM ಕೃಷ್ಣ ಅಂತ್ಯಸಂಸ್ಕಾರಕ್ಕೆ ಸಾವಿರ ಕೆ.ಜಿ ಗಂಧ ಬಳಕೆ- ಕಾರಣ..?
Next Article Panchmasali Protest ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ: ಸುವರ್ಣಸೌಧದ ಬಳಿ ಪರಿಸ್ಥಿತಿ ಉದ್ವಿಗ್ನ

Popular Posts

ಮನೆಯ ಈ ದಿಕ್ಕಿನಲ್ಲಿ ಎಂದಿಗೂ ತಪ್ಪಿಯೂ ತುಳಸಿ ಇಡಬೇಡಿ!

1 Min Read

ಸುಚೇಂದ್ರ ಪ್ರಸಾದ್‌ಗೂ ಮುನ್ನ ಮಗಳಿಗಾದ ಅನ್ಯಾಯ ಬಿಚ್ಚಿಟ್ಟ ಪವಿತ್ರಾ ಲೋಕೇಶ್ ತಾಯಿ

3 Min Read

ಬರೀ 11 ಸಾವಿರ ಇದ್ರೆ ಸಾಕು, ಮನೆಗೆ ಬರುತ್ತೆ ಟಾಟಾದ ಹೊಚ್ಚ ಹೊಸ ಇವಿ ಕಾರು!

2 Min Read

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

2 Min Read

You Might Also Like

ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read
ಪ್ರಮುಖ

ಐಪಿಎಲ್‌ ಆಡಿ ಕುಟುಂಬವನ್ನು ಸಾಲದಿಂದ ಮುಕ್ತಿಗೊಳಿಸಿದ ಯುವ ಕ್ರಿಕೆಟಿಗ

1 Min Read
ದೇಶಪ್ರಮುಖ

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read
ಕರ್ನಾಟಕಪ್ರಮುಖ

ಬರ್ತಡೇಯಂದು ಕೇಕ್ ಕಟ್‌ ಮಾಡಿಸಿ, ಪತ್ನಿಯನ್ನೇ ಕತ್ತರಿಸಿದ ಪಾಪಿ ಪತಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?