Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > S M Krishna passes away ಮಾಜಿ ಸಿಎಂ ಎಸ್.ಎಂ. ಕೃಷ್ಣ ಇನ್ನಿಲ್ಲ
ಕರ್ನಾಟಕದೇಶಪ್ರಮುಖ

S M Krishna passes away ಮಾಜಿ ಸಿಎಂ ಎಸ್.ಎಂ. ಕೃಷ್ಣ ಇನ್ನಿಲ್ಲ

Share
1 Min Read
SHARE

newsics.com

ಬೆಂಗಳೂರು: ಹಿರಿಯ ರಾಜಕಾರಣಿ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಎಸ್.ಎಂ. ಕೃಷ್ಣ ಸೋಮವಾರ ತಡರಾತ್ರಿ 2:30ರ ಹೊತ್ತಿಗೆ ನಿಧನರಾದರು.

ಸದಾಶಿವನಗರದ ತಮ್ಮ ನಿವಾಸದಲ್ಲಿ ತಡರಾತ್ರಿ ಅವರು ಕೊನೆಯುಸಿರೆಳೆದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಲ್ಲದೆ ಕಳೆದ ಆರು ತಿಂಗಳಿಂದ ಅವರು ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದರು. ಇತ್ತೀಚೆಗೆ ಶ್ವಾಸಕೋಶ ಸೋಂಕು ಹಿನ್ನೆಲೆಯಲ್ಲಿ ಅವರಿಗೆ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು.

ಕರ್ನಾಟಕದ ಹಿರಿಯ ರಾಜಕಾರಣಿಗಳಲ್ಲೊಬ್ಬರಾಗಿದ್ದ ಅವರು 1999 ರಿಂದ 2004 ರವರೆಗೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾಗಿದ್ದರು. ಮಹಾರಾಷ್ಟ್ರ ರಾಜ್ಯದ ಮಾಜಿ ರಾಜ್ಯಪಾಲರಾದ ಕೃಷ್ಣ, ಕೇಂದ್ರ ವಿದೇಶಾಂಗ ಸಚಿವರಾಗಿಯೂ ಸಹ ಕಾರ್ಯ ನಿರ್ವಹಿಸಿದ್ದರು.

ವಿದ್ಯಾಭ್ಯಾಸದ ದೃಷ್ಟಿಯಿಂದ, ಕರ್ನಾಟಕದ ಅತ್ಯಂತ ಹೆಚ್ಚು ಸುಶಿಕ್ಷಿತ ಮುಖ್ಯಮಂತ್ರಿಗಳಲ್ಲಿ ಕೃಷ್ಣ ಒಬ್ಬರು. ಇವರು ಬಹುಕಾಲ ಕಾಂಗ್ರೆಸ್ ಪಕ್ಷದ ಸದಸ್ಯರಾಗಿದ್ದರು, ಬದಲಾದ ರಾಜಕೀಯ ಸನ್ನಿವೇಶಗಳ ಕಾರಣ ಮಾರ್ಚ್ 2017 ರಂದು ಭಾರತೀಯ ಜನತಾ ಪಕ್ಷದ ಸದಸ್ಯತ್ವವನ್ನು ಪದೆದರು. ಅವರು 1999 ರಿಂದ 2002 ರವರೆಗೆ ಕರ್ನಾಟಕದ 16ನೇ ಮುಖ್ಯಮಂತ್ರಿಯಾಗಿದ್ದರು ಮತ್ತು 2004 ರಿಂದ 2007 ರವರೆಗೆ ಮಹಾರಾಷ್ಟ್ರದ 19 ನೇ ರಾಜ್ಯಪಾಲರಾಗಿದ್ದರು . ಎಸ್.ಎಂ.ಕೃಷ್ಣ ಅವರು ಡಿಸೆಂಬರ್ 1989ರಿಂದ ಜನವರಿ 1993 ರವರೆಗೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿ ಸೇವೆ ಸಲ್ಲಿಸಿದ್ದರು. 1971 ರಿಂದ 2014 ರವರೆಗೆ ವಿವಿಧ ಸಮಯಗಳಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರಾಗಿದ್ದರು. ಇವರಿಗೆ 2023ನೇ ಸಾಲಿನ ಪದ್ಮವಿಭೂಷಣ ಪ್ರಶಸ್ತಿ ನೀಡಲಾಗಿದೆ.

PM MODI ಮಹಿಳೆಯರಿಗೆ ಮೋದಿ ಸರ್ಕಾರದಿಂದ ಗುಡ್ ನ್ಯೂಸ್

Pawan Kalyan ಪವನ್ ಕಲ್ಯಾಣ್ ಗೆ ಜೀವ ಬೆದರಿಕೆ ಕರೆ; ಪೊಲೀಸರಿಂದ ತನಿಖೆ

Bus Accident ಬಸ್ ಬ್ರೇಕ್ ಫೇಲ್: ನಾಲ್ವರು‌ ಪಾದಚಾರಿಗಳ ಸಾವು, 25ಕ್ಕೂ ಹೆಚ್ಚು ಮಂದಿಗೆ ಗಾಯ

Heart attack 26 ವರ್ಷದ ಸಾಫ್ಟ್‌ವೇರ್ ಎಂಜಿನಿಯರ್ ಹೃದಯಾಘಾತದಿಂದ ಸಾವು, ಯಾಕೆ ಹೀಗಾಯ್ತು?

TAGGED:Former CM S.M. Krishna is no more
Share This Article
Facebook Twitter Copy Link Print
Previous Article Today’s Almanac ಶುಭ ದಿನ… ಮಾರ್ಗಶಿರ ಮಾಸ ಶುಕ್ಲ ಪಕ್ಷ ದಶಮಿ, 10-12-2024 ಮಂಗಳವಾರ, ಮಾನವ ಹಕ್ಕುಗಳ ದಿನ
Next Article Bus Accident ಬಸ್ ಬ್ರೇಕ್ ಫೇಲ್: ನಾಲ್ವರು‌ ಪಾದಚಾರಿಗಳ ಸಾವು, 25ಕ್ಕೂ ಹೆಚ್ಚು ಮಂದಿಗೆ ಗಾಯ

Popular Posts

Chaturmasya ಚಾತುರ್ಮಾಸ್ಯದಿಂದ ಅಧ್ಯಾತ್ಮ ಮತ್ತು ಆರೋಗ್ಯ ಲಾಭಗಳು

1 Min Read

Modi Another Video Viralಥ್ಯಾಂಕ್ ಯು ಫ್ರೆಂಡ್ಸ್’ ಎಂದ ಪ್ರಧಾನಿ ಮೋದಿ

2 Min Read

Devshayani Ekadashi ದೇವಶಯನಿ ಏಕಾದಶಿ: ಶ್ರೀ ವಿಷ್ಣುವಿನ ನಾಲ್ಕು ತಿಂಗಳ ಯೋಗನಿದ್ರೆಯ ರಹಸ್ಯವೇನು?

1 Min Read

ASTRO ಇಂದು ಬ್ರಹ್ಮ ಯೋಗ, ಇಂದ್ರ ಯೋಗ: ಹೆಚ್ಚಲಿದೆ ಈ ರಾಶಿಗಳ ಧನಸಂಪತ್ತು

4 Min Read

You Might Also Like

ಕರ್ನಾಟಕಪ್ರಮುಖ

Shortage of human cadavers ಸರ್ಕಾರಿ ವೈದ್ಯ ಕಾಲೇಜುಗಳಿಗೆ ಸಿಗುತ್ತಿಲ್ಲ ಮನುಷ್ಯ ಮೃತದೇಹ! ವಿದ್ಯಾರ್ಥಿಗಳ ಅಧ್ಯಯನಕ್ಕೆ ಕಂಟಕ

2 Min Read
ದೇಶಪ್ರಮುಖ

Modi selfie video viral ಡಿಜಿಟಲ್ ಜಗತ್ತಿನಲ್ಲಿ ಹೊಸ ಇತಿಹಾಸ ಬರೆದ ಮೋದಿ ಸೆಲ್ಫಿ ವಿಡಿಯೋ: ಒಂದೇ ರಾತ್ರಿಯಲ್ಲಿ 10 ಲಕ್ಷ ಹೊಸ ಫಾಲೋವರ್ಸ್ ಸೇರ್ಪಡೆ!

2 Min Read
ದೇಶಪ್ರಮುಖ

NEET – NTAಗೆ ಮೇಜರ್ ಸರ್ಜರಿ: 47 ಅಧಿಕಾರಿಗಳ‌ ವಜಾ

2 Min Read
ಕರ್ನಾಟಕಪ್ರಮುಖ

Rain info ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಗಳಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?