S M Krishna and Dr. Rajkumar ಮೇರುನಟ ಡಾ.ರಾಜ್ಕುಮಾರ್ ಅಪಹರಣವಾಗಿದ್ದಾಗ ನಿದ್ದೆ ಬಿಟ್ಟು ಒದ್ದಾಡಿದ್ದ ಕೃಷ್ಣ
newsics.com ಕನ್ನಡದ ವರನಟ ಡಾ. ರಾಜ್ಕುಮಾರ್ ಅವರು ಬಂಧನಕ್ಕೆ ಒಳಗಾದಾಗ ಎಸ್ಎಂ ಕೃಷ್ಣ ಅವರೇ ರಾಜ್ಯದ ಮುಖ್ಯಮಂತ್ರಿಯಾಗಿದ್ದರು. ಅವರು ಕಾಡಲ್ಲಿ ಇದ್ದಷ್ಟೂ ದಿನ ಸರಿಯಾಗಿ ನಿದ್ದೆ ಮಾಡದೆ ಕೃಷ್ಣ ಅವರು ಒದ್ದಾಡಿದ್ದರು. ರಾಜ್ಕುಮಾರ್ ಅವರನ್ನು ಕಾಡುಗಳ್ಳ ವೀರಪ್ಪನ್ ಅಪಹರಿಸಿದ್ದು ದೊಡ್ಡ ಸುದ್ದಿ ಆಗಿತ್ತು. ಖ್ಯಾತನಾಮರೊಬ್ಬರನ್ನು ಅಷ್ಟು ಸುಲಭದಲ್ಲಿ ಅಪಹರಣ ಮಾಡಿಕೊಂಡು ಹೋದರು ಎಂಬ ವಿಚಾರ ರಾಜ್ಯ ಸರ್ಕಾರಕ್ಕೆ ತೀವ್ರ ಮುಜುಗರ ತಂದಿತ್ತು. ಅವರು ಮರಳದಿದ್ದರೆ ಮುಂದೇನು ಎನ್ನುವ ಭಯ ಎಸ್ಎಂ ಕೃಷ್ಣ ಅವರನ್ನು ಬಹುವಾಗಿ ಕಾಡಿತ್ತು. 108 … Continue reading S M Krishna and Dr. Rajkumar ಮೇರುನಟ ಡಾ.ರಾಜ್ಕುಮಾರ್ ಅಪಹರಣವಾಗಿದ್ದಾಗ ನಿದ್ದೆ ಬಿಟ್ಟು ಒದ್ದಾಡಿದ್ದ ಕೃಷ್ಣ
Copy and paste this URL into your WordPress site to embed
Copy and paste this code into your site to embed