Ayyappaswamy 17 ವರ್ಷಗಳಿಂದ ಮಾತೇ ಬಾರದವನಿಗೆ ಮಾತು ಕೊಟ್ಟ ಅಯ್ಯಪ್ಪ

newsics.com ಮಂಗಳೂರು: ಇಲ್ಲೊಬ್ಬ ಬಾಲಕನಿಗೆ 17 ವರ್ಷಗಳಿಂದ ಮಾತನಾಡಲು ಬರ್ತಿರಲಿಲ್ಲ. ಆದ್ರೆ ಪವಾಡ ಎಂಬಂತೆ ಶಬರಿಮಲೆ ಅಯ್ಯಪ್ಪಸ್ವಾಮಿ ದರ್ಶನ ಮಾಡಿದ ಬಳಿಕ ಮಾತು ಶುರುಮಾಡಿದ್ದಾನೆ. ಇದಕ್ಕೆ ಕಾರಣ ಕೋಟಿ ಕೋಟಿ ಭಕ್ತರ ಪಾಲಿನ ಆರಾಧ್ಯ ದೈವ ಅಯ್ಯಪ್ಪ ಸ್ವಾಮಿಯೇ ಅಂತ ಭಕ್ತರು ನಂಬಿದ್ದಾರೆ. ಈ ಬಾಲಕನ ಹೆಸರು ಪ್ರಸನ್ನ. ವಯಸ್ಸು 17. ಮಂಗಳೂರಿನ ಪುತ್ತೂರಿನ ಸಾಮೆತ್ತಡ್ಕ ನಿವಾಸಿ. ಒಂದು ವರ್ಷದ ಹಿಂದೆ ಶಬರಿಮಲೆ ಏರಿ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದಿದ್ದ. ಈ ಬಾರಿ ಮತ್ತೆ ಶಬರಿಮಲೆಗೆ ಹೋಗಲು … Continue reading Ayyappaswamy 17 ವರ್ಷಗಳಿಂದ ಮಾತೇ ಬಾರದವನಿಗೆ ಮಾತು ಕೊಟ್ಟ ಅಯ್ಯಪ್ಪ