Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Panchamasali‌ Reservation ಪಂಚಮಸಾಲಿ ಮೀಸಲಾತಿ ಹೋರಾಟ; ಸಂಕಷ್ಟದಲ್ಲಿ ಸಿಎಂ ಸಿದ್ದರಾಮಯ್ಯ
ಕರ್ನಾಟಕಪ್ರಮುಖ

Panchamasali‌ Reservation ಪಂಚಮಸಾಲಿ ಮೀಸಲಾತಿ ಹೋರಾಟ; ಸಂಕಷ್ಟದಲ್ಲಿ ಸಿಎಂ ಸಿದ್ದರಾಮಯ್ಯ

Share
1 Min Read
SHARE

newsics.com

ಬೆಂಗಳೂರು: ರಾಜ್ಯದಲ್ಲಿ ಪಂಚಮಸಾಲಿ 2ಎ ಮೀಸಲಾತಿ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ಅದರಲ್ಲೂ ಮಂಗಳವಾರ ಬೆಳಗಾವಿಯ ಸುವರ್ಣ ಸೌಧದ ಮುಂಭಾಗ ನಡೆಯುತ್ತಿದ್ದ ಹೋರಾಟ ಏಕಾಏಕಿ ಹಿಂಸಾತ್ಮಕ ಸ್ವರೂಪ ಪಡೆದುಕೊಂಡಿತು.

ಈ ವೇಳೆ‌ ಅನಿವಾರ್ಯವಾಗಿ ಪೊಲೀಸರು ಲಾಟಿ ಚಾರ್ಜ್ ಕೂಡ ಮಾಡಿದರು. ಮತ್ತೊಂದೆಡೆ ಯಾವುದೇ ಕಾರಣಕ್ಕೂ ಪಂಚಮಸಾಲಿಗೆ ಮೀಸಲಾತಿ ನೀಡಬೇಡಿ ಎಂದು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಮುಖಂಡರು ಹಾಗೂ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿದ್ದಾರೆ.

ಹೌದು, ಒಂದೆಡೆ ಪಂಚಮಸಾಲಿ ಸಮುದಾಯವನ್ನು 2 ಎ ವರ್ಗಕ್ಕೆ ಸೇರ್ಪಡೆ ಮಾಡಬೇಕು ಎಂದು ಪಂಚಮಸಾಲಿ ಸಮುದಾಯ ಹೋರಾಟ ಮಾಡುತ್ತಿದ್ದರೆ.‌ ಇತ್ತ ಯಾವುದೇ ಕಾರಣಕ್ಕೂ ಪಂಚಮಸಾಲಿಗೆ ಮೀಸಲಾತಿ ನೀಡಬೇಡಿ ಎಂದು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಮುಖಂಡರು ಸಿಎಂ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿದ್ದಾರೆ. ಒಂದು ವೇಳೆ ಪಂಚಮಸಾಲಿಗಳಿಗೆ 2ಎ ಮೀಸಲಾತಿ ನೀಡಿದ್ರೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿಯೂ ಹಿಂದುಳಿದ ಜಾತಿಗಳ ಒಕ್ಕೂಟದ ಮುಖಂಡರು ಎಚ್ಚರಿಕೆ ನೀಡಿದ್ದಾರೆ. ಹೀಗಾಗಿ ಇದೀಗ ಸಿಎಂ ಸಿದ್ದರಾಮಯ್ಯ ಅವರಿಗೆ ಸಂಕಷ್ಟ ಎದುರಾಗಿದೆ.
https://x.com/siddaramaiah/status/1866738654254862549?ref_src=twsrc%5Etfw%7Ctwcamp%5Etweetembed%7Ctwterm%5E1866738654254862549%7Ctwgr%5E5d72e4e61ab07a8036828e032efe1462f4e15aa5%7Ctwcon%5Es1_c10&ref_url=https%3A%2F%2Fapi-news.dailyhunt.in%2F

TAGGED:Panchamasali Reservation Struggle for Panchamasali Reservation; CM Siddaramaiah in trouble
Share This Article
Facebook Twitter Copy Link Print
Previous Article SM Krishna memory ಅನಗತ್ಯ ಚಿಕಿತ್ಸೆ ಮೂಲಕ ನನ್ನ ಆಯಸ್ಸು ಹೆಚ್ಚಿಸಬೇಡಿ ಎಂದಿದ್ದ ಎಸ್.ಎಂ.‌ ಕೃಷ್ಣ!
Next Article R.Narayan Passes Away ಕಾಂಗ್ರೆಸ್ ಮಾಜಿ ಶಾಸಕ ಆರ್. ನಾರಾಯಣ್ ವಿಧಿವಶ

Popular Posts

Strange fever ರಾಜ್ಯದಲ್ಲಿ ವಿಚಿತ್ರ ಜ್ವರ: ಕಂಗಾಲಾದ ಜನ, ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ

1 Min Read

KSRTC ಬಸ್‌ನಲ್ಲಿ ಸೀಟಿಗಾಗಿ ಜಗಳ: ಮಹಿಳೆ ಮೇಲೆ ಕಂಡಕ್ಟರ್ ಹಲ್ಲೆ, ವಿಡಿಯೋ ನೋಡಿ

2 Min Read

Mouni Roy ಮೌನಿ ರಾಯ್ ಜೊತೆಗಿನ ಅಫೇರ್ ಗಾಸಿಪ್‌ಗೆ ಅರ್ಜುನ್ ಬಿಜ್ಲಾನಿ ಬ್ರೇಕ್

2 Min Read

Jennifer Winget ಎರಡನೇ ಮದುವೆಯಾದ ಸ್ಟಾರ್ ನಟಿ ಜೆನ್ನಿಫರ್ ವಿಂಗೆಟ್

1 Min Read

You Might Also Like

ಪ್ರಮುಖಮನರಂಜನೆ

Toxic Movie ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಟ್ರೈಲರ್ ರಿಲೀಸ್ ಡೇಟ್ ಫಿಕ್ಸ್

1 Min Read
ಪ್ರಮುಖಕರ್ನಾಟಕಮನರಂಜನೆ

Kwatle Kichen ಗಿಲ್ಲಿ ನಟನ ಜೊತೆ ಫೋಟೋ ಶೇರ್ ಮಾಡಿ ‘ಜೀವ ಒಂದೇ’ ಎಂದ ರಕ್ಷಿತಾ ಶೆಟ್ಟಿ

1 Min Read
ಪಂಚಾಂಗಜ್ಯೋತಿಷ್ಯಪ್ರಮುಖ

Astrology ನಾಳೆ ಶಿವಯೋಗ, ಸಿದ್ಧಿಯೋಗ: ಈ ಐದು ರಾಶಿಗಳ ಜನರಿಗೆ‌ ಬಂಪರ್ ಅದೃಷ್ಟ

4 Min Read
ಪ್ರಮುಖದೇಶವಿದೇಶ

FIFA World Cup 2026 ಫಿಫಾ ವಿಶ್ವಕಪ್ ಫೈನಲ್; ಜುಲೈ 20 ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ ಸರ್ಕಾರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?