Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Cyclone effect ವಾಯುಭಾರ ಕುಸಿತ: ಇಂದು ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ
ಕರ್ನಾಟಕಪ್ರಮುಖ

Cyclone effect ವಾಯುಭಾರ ಕುಸಿತ: ಇಂದು ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ

Share
1 Min Read
SHARE

newsics.com

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದ ಹಲವೆಡೆ ಮುಂದಿನ 24 ಗಂಟೆಗಳ ಅವಧಿಯಲ್ಲಿ ಹೆಚ್ಚಿನ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಗುರುವಾರ ಮೋಡ ಕವಿದ ವಾತಾವರಣವಿರಲಿದ್ದು, ಆಗಾಗ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.

ತಮಿಳುನಾಡು- ಶ್ರೀಲಂಕಾ ಮಧ್ಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ತಮಿಳುನಾಡಿನಲ್ಲಿ ಭಾರೀ ಮಳೆ ಸುರಿಯುತ್ತಿದೆ. ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಬುಧವಾರ ಮೋಡ ಕವಿದ ವಾತಾವರಣವಿತ್ತು.

ಗುರುವಾರ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದ ಮಳೆ ಆಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಶುಕ್ರವಾರ ಹಾಸನ, ಕೊಡಗು, ಚಾಮರಾಜನಗರ, ಮಂಡ್ಯ, ಮೈಸೂರು ಹಾಗೂ ಕರಾವಳಿ ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಡಿಸೆಂಬರ್ 16ರ ವೇಳೆಗೆ ಬಂಗಾಳಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದೆ. ಇದರ ತೀವ್ರತೆ ಹೆಚ್ಚಿದಲ್ಲಿ ಡಿಸೆಂಬರ್ 17, 18 ರಂದು ದಕ್ಷಿಣ ಒಳನಾಡು, ಕರಾವಳಿ ಭಾಗದಲ್ಲಿ ಮಳೆಯಾಗುವ ಸಂಭವವಿದೆ.

Love and hate ಕಳೆದ ವರ್ಷ ಅತ್ಯಾ*ಚಾರ, ಈಗ ಜಾಮೀನಿನ ಮೇಲೆ ಹೊರಬಂದು ಆಕೆಯನ್ನು ಕೊಂ*ದೇಬಿಟ್ಟ!

Bore well tragedy ಕೊನೆಗೂ ಬದುಕಿ ಬರಲಿಲ್ಲ ಬಾಲಕ ಆರ್ಯನ್, 57 ಗಂಟೆಗಳ ಕಾರ್ಯಾಚರಣೆ ವಿಫಲ

ಭಿಕ್ಷೆ ಬೇಡಿಯೇ ಏಳೂವರೆ ಕೋಟಿ ನಗದು, ಒಂದೂವರೆ ಕೋಟಿ ಆಸ್ತಿ ಗಳಿಸಿದ ಈತ ವಿಶ್ವದ ಅತಿ ಶ್ರೀಮಂತ ಭಿಕ್ಷುಕ!

Supreme Court ಗಂಡ, ಅತ್ತೆ- ಮಾವಂದಿರಿಗೆ ಕಿರುಕುಳ: ವಿವಾಹಿತೆಯರಿಂದ ಕಾನೂನು ದುರ್ಬಳಕೆ- ಸುಪ್ರೀಂ ಕಳವಳ

Basava Jayamruthunjaya swamiji ಡಿ. 12ಕ್ಕೆ ರಾಜ್ಯಾದ್ಯಂತ ರಸ್ತೆ ತಡೆ ಹೋರಾಟಕ್ಕೆ ಕರೆ ನೀಡಿದ ಪಂಚಮಸಾಲಿ ಶ್ರೀ

TAGGED:Rain is likely in many parts of the state including Bangalore today
Share This Article
Facebook Twitter Copy Link Print
Previous Article Love and hate ಕಳೆದ ವರ್ಷ ಅತ್ಯಾ*ಚಾರ, ಈಗ ಜಾಮೀನಿನ ಮೇಲೆ ಹೊರಬಂದು ಆಕೆಯನ್ನು ಕೊಂ*ದೇಬಿಟ್ಟ!
Next Article Foreign news ಒಳಉಡುಪು ಬಳಸಿ ಆತ್ಮ*ಹತ್ಯೆಗೆ ಯತ್ನಿಸಿದ ಸೌತ್ ಕೊರಿಯಾ ಮಾಜಿ ರಕ್ಷಣಾ ಸಚಿವ!

Popular Posts

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

You Might Also Like

ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?