Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Drug’s Case ಜೈಲಿನಲ್ಲಿದ್ದ ಮಗನನ್ನು ನೋಡಲು ಬಂದ ತಂದೆ ಅರೆಸ್ಟ್: ಕಾರಣ..?
ಕರ್ನಾಟಕಪ್ರಮುಖ

Drug’s Case ಜೈಲಿನಲ್ಲಿದ್ದ ಮಗನನ್ನು ನೋಡಲು ಬಂದ ತಂದೆ ಅರೆಸ್ಟ್: ಕಾರಣ..?

Share
1 Min Read
SHARE

newsics.com

ಮಂಡ್ಯ: ಜೈಲಿನಲ್ಲಿದ್ದ ಮಗನಿಗೆ ಬಟ್ಟೆ ಕೊಡಲೆಂದು ಹೋದ ತಂದೆಯೂ ಅರೆಸ್ಟ್ ಆಗಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.

ಮಳವಳ್ಳಿ ತಾಲೂಕಿನ ಶಿವಣ್ಣ ಬಂಧಿತ ವ್ಯಕ್ತಿ ಎಂದು ತಿಳಿದುಬಂದಿದೆ. ಶಿವಣ್ಣ ಪುತ್ರ ಮಧುಸೂದನ್ ಜೈಲು ಸೇರಿದ್ದ. ಜೈಲಿನಲ್ಲಿದ್ದ ಮಧುಸೂಧನ್ ತಂದೆಗೆ ಕರೆ ಮಡಿ ನನ್ನ ಪರಿಚಿತನೊಬ್ಬ ಮಳವಳ್ಲಿಯಲ್ಲಿ ಬಟ್ಟೆ ಇದ್ದ ಬ್ಯಾಗ್ ಕೊಡುತ್ತಾನೆ. ತೆಗೆದುಕೊಂಡು ಬಾ ಎಂದು ಹೇಳಿದ್ದಾನೆ. ಮಗನ ಮಾತು ಕೇಳಿ ಶಿವಣ್ಣ ಮಳವಳ್ಳಿಯಲ್ಲಿ ಅಪರಿಚಿತ ವ್ಯಕ್ತಿಯಿಂದ ಬಟ್ಟೆ ಬ್ಯಾಗ್ ಪಡೆದು ಮಂಡ್ಯ ಕಾರಗೃಹಕ್ಕೆ ಹೋಗಿದ್ದಾರೆ.

ಕಾರಾಗೃಹದಲ್ಲಿ ಜೈಲು ಸಿಬ್ಬಂದಿ ಬ್ಯಾಗ್ ಪ್ರಿಶೀಲಿಸಿದಾಗ ಅದರಲ್ಲಿ 20 ಗ್ರಾಮ್ ಗಾಂಜಾ ಪತ್ತೆಯಾಗಿದೆ. ತಕ್ಷಣ ಕಾರಾಗೃಹ ಸಿಬ್ಬಂದಿ ಶಿವಣ್ಣನನ್ನು ಬಂಧಿಸಿ ವಿಚರಣೆ ನಡೆಸಿದ್ದಾರೆ. ಮಗ ಹೇಳಿದಂತೆ ಬಟ್ಟೆ ಬ್ಯಾಗ್ ತಂದಿದ್ದೇನೆ ಎಂದಿದ್ದಾರೆ. ಎನ್ ಡಿ ಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಮಂಡ್ಯ ಪಶ್ಚಿಮ ಠಾಣೆ ಪೊಲೀಸರು ಶಿವಣ್ಣ ಅವರನ್ನು ಬಂಧಿಸಿದ್ದಾರೆ.

TAGGED:A father who came to see his son in jail was arrested: the reason..?
Share This Article
Facebook Twitter Copy Link Print
Previous Article Viral video ಡಿವೋರ್ಸ್ ಸಿಕ್ಕ ಖುಷಿಯಲ್ಲಿ ಮಾಜಿ ಪತ್ನಿ ಪ್ರತಿಕೃತಿ ಜೊತೆ ಪೋಸ್‌ ಕೊಟ್ಟ ವ್ಯಕ್ತಿ
Next Article Bigg Boss Kannada ರಜತ್ ಕಿಶನ್ ಹಾಗೂ ಧನು ನಡುವೆ ಆಗಿದ್ದೇನು?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?