ಮಗಳಿಗೆ ಕಿರುಕುಳ ನೀಡಿದವನನ್ನು ಕೊಲ್ಲಲು ಕುವೈತ್ನಿಂದ ಆಂಧ್ರಕ್ಕೆ ಬಂದ ಅಪ್ಪ
newsics.com ಓಬುಲವಾರಿಪಲ್ಲಿ: ಮಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ತಮ್ಮ ಸಂಬಂಧಿ ಪಿ. ಆಂಜನೇಯುಲು (59) ಎಂಬುವವರನ್ನು ಕಬ್ಬಿಣದ ರಾಡ್ನಿಂದ ಹೊಡೆದು ಕೊಂದಿದ್ದಾರೆ ಎಂದಿದ್ದಾರೆ. ಆಂಜನೇಯ ಪ್ರಸಾದ್ ಅವರು ಡಿಸೆಂಬರ್ ಮೊದಲ ವಾರದಲ್ಲಿ ಭಾರತಕ್ಕೆ ಬಂದರು. ಡಿಸೆಂಬರ್ 6 ಮತ್ತು 7ರ ಮಧ್ಯರಾತ್ರಿಯಲ್ಲಿ ಆಂಜನೇಯುಲು ತಮ್ಮ ಮನೆಯ ಹೊರಗೆ ಮಲಗಿದ್ದಾಗ ಅವರನ್ನು ರಾಡ್ನಿಂದ ಹೊಡೆದು ಕೊಂದಿದ್ದಾರೆ” ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಕುವೈತ್ಗೆ ಹಿಂತಿರುಗಿ ವೀಡಿಯೊ ಸಂದೇಶವನ್ನು ಬಿಡುಗಡೆ ಮಾಡಿದ್ದಾರೆ. ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ತಮ್ಮ … Continue reading ಮಗಳಿಗೆ ಕಿರುಕುಳ ನೀಡಿದವನನ್ನು ಕೊಲ್ಲಲು ಕುವೈತ್ನಿಂದ ಆಂಧ್ರಕ್ಕೆ ಬಂದ ಅಪ್ಪ
Copy and paste this URL into your WordPress site to embed
Copy and paste this code into your site to embed