Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Saalumarada Thimmakka ಸಾಲುಮರದ ತಿಮ್ಮಕ್ಕ ಆರೋಗ್ಯದಲ್ಲಿ ಏರುಪೇರು : ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ
ಕರ್ನಾಟಕಪ್ರಮುಖ

Saalumarada Thimmakka ಸಾಲುಮರದ ತಿಮ್ಮಕ್ಕ ಆರೋಗ್ಯದಲ್ಲಿ ಏರುಪೇರು : ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ

Share
1 Min Read
SHARE

newsics.com

ಬೆಂಗಳೂರು: ವೃಕ್ಷಮಾತೆ ಎಂದೇ ಹೆಸರಾಗಿರುವಂತ ಸಾಲುಮರದ ತಿಮ್ಮಕ್ಕ ಅವರು ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಅವರ ಆರೋಗ್ಯದಲ್ಲಿ ಏರುಪೇರು ಆದ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ವೈದ್ಯರು ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ.

ಬೆಂಗಳೂರಿನ ಜಯನಗರದಲ್ಲಿರುವಂತ ಅಪೋಲೋ ಆಸ್ಪತ್ರೆಗೆ ವೃಕ್ಷಮಾತೆಯೆಂದೇ ಹೆಸರಾಗಿರುವಂತ ಸಾಲುಮರದ ತಿಮ್ಮಕ್ಕ ಅವರನ್ನು ತೀವ್ರ ಅನಾರೋಗ್ಯದ ಕಾರಣ ದಾಖಲಿಸಲಾಗಿದೆ. ಕಳೆದ 17 ದಿನಗಳಿಂದ ಆಸ್ಪತ್ರೆಯಲ್ಲಿ ಸಾಲುಮರದ ತಿಮ್ಮಕ್ಕ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ಅವರು ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.

ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವಂತ ತಿಮ್ಮಕ್ಕ ಅವರಿಗೆ ವೈದ್ಯರು ಐಸಿಯುನಲ್ಲಿ ಚಿಕಿತ್ಸೆ ಮುಂದುವರೆಸಿದ್ದಾರೆ. ಸಾಲುಮರದ ತಿಮ್ಮಕ್ಕ ಅವರಿಗೆ 113 ವರ್ಷಗಳು. ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಬಹು ಬೇಗ ಗುಣಮುಖರಾಗಿ ಬರಲಿ ಅಂತ ಅವರ ಹಿತೈಷಿಗಳು, ಅಭಿಮಾನಿಗಳು, ಕುಟುಂಬಸ್ಥರು ಕೋರಿದ್ದಾರೆ.

TAGGED:Saalumarada Thimmakka Health Fluctuations in Saalumarada Thimmakka : Treatment in an Emergency Care Unit
Share This Article
Facebook Twitter Copy Link Print
Previous Article Bigg Boss Kannada ಜುಟ್ಟು ಹಿಡಿದುಕೊಂಡು ಕಿತ್ತಾಡಿದ ಭವ್ಯಾ, ಐಶ್ವರ್ಯಾ; ಕಾರಣ..?
Next Article Crime ಪತ್ನಿ ಕಿರುಕುಳಕ್ಕೆ ಬೇಸತ್ತು ಮತ್ತೋರ್ವ ವ್ಯಕ್ತಿ ಆತ್ಮಹತ್ಯೆ

Popular Posts

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

You Might Also Like

ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read
ಕರ್ನಾಟಕ

Uttarakannada Trauma Center | ಕುಮಟಾದಲ್ಲಿ ಜಿಲ್ಲೆಯ ಮೊದಲ ಅತ್ಯಾಧುನಿಕ ಟ್ರಾಮಾ ಕೇರ್ ಸೆಂಟರ್ ಆರಂಭ

3 Min Read
ದೇಶಪ್ರಮುಖ

Indian Navy Upgrade | INS ಮಾಲ್ವನ್ ನಾಳೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಸಮುದ್ರ ಭದ್ರತೆಗೆ ಮತ್ತೊಂದು ಸ್ವದೇಶಿ ಶಕ್ತಿ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?