Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Ilaiyaraaja temple controversy ಸಂಗೀತ ನಿರ್ದೇಶಕ ಇಳಯರಾಜಗೆ ತಮಿಳುನಾಡಿನ ದೇಗುಲದಲ್ಲಿ ಪ್ರವೇಶ ನಿರಾಕರಣೆ
ದೇಶಪ್ರಮುಖ

Ilaiyaraaja temple controversy ಸಂಗೀತ ನಿರ್ದೇಶಕ ಇಳಯರಾಜಗೆ ತಮಿಳುನಾಡಿನ ದೇಗುಲದಲ್ಲಿ ಪ್ರವೇಶ ನಿರಾಕರಣೆ

Share
1 Min Read
SHARE

newsics.com

ತಮಿಳುನಾಡಿನ ಶ್ರೀವಿಲ್ಲಿಪುತೂರಿನ ಆಂಡಾಳ್ ದೇವಸ್ಥಾನದ ಅರ್ಥ ಮಂಟಪಕ್ಕೆ ಸಂಗೀತ ಸಂಯೋಜಕ ಇಳಯರಾಜ ಅವರಿಗೆ ಪ್ರವೇಶ ನಿರಾಕರಿಸಲಾಗಿದೆ ಎನ್ನಲಾಗಿದೆ.

ಆದರೆ ಈ ವರದಿ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಂಗೀತ ಮಂತ್ರಿಕ ಇಳಯರಾಜ ಅಂತಹ ಘಟನೆ ನಡೆದಿಲ್ಲ, ಸುಮ್ಮನೆ ವರದಿಗಳನ್ನು ಹಬ್ಬಿಸಲಾಗುತ್ತಿದೆ ಇಂತಹ ಊಹಾಪೋಹಗಳನ್ನು ನಂಬದಿರುವಂತೆ ತಮ್ಮ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ. ತಮಿಳುನಾಡಿನ ವಿರುಧುನಗರ ಜಿಲ್ಲೆಯಲ್ಲಿರುವ ದೇಗುಲದಲ್ಲಿ ಈ ಘಟನೆ ನಡೆದಿದೆ.

ಇನ್ನು ಈ ಕುರಿತು ಪ್ರತಿಕ್ರಿಯಿಸಿದ ದೇವಾಲಯದ ಅಧಿಕಾರಿಗಳು,ಅರ್ಚಕರು, ಜೀಯರು ಮತ್ತು ಸಿಬ್ಬಂದಿಗೆ ಮಾತ್ರ ದೇಗುಲದ ಒಳಗೆ ಪ್ರವೇಶವಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ದೇಗುಲದ ಸಿಬ್ಬಂದಿ ಇಳಯರಾಜ ಅವರನ್ನು ಅರ್ಧದಲ್ಲೇ ತಡೆದರು ಎಂದು ವರದಿಯಾಗಿದೆ.

ಹೀಗಾಗಿ ಇಳಯರಾಜ ಅವರು ಪ್ರವೇಶದ್ವಾರದಿಂದಲೇ ಪ್ರಾರ್ಥನೆ ಸಲ್ಲಿಸಿದರು ಎಂದು ವರದಿಯಾಗಿದೆ.

https://x.com/UttarandhraNow/status/1868547992531476689?ref_src=twsrc%5Etfw%7Ctwcamp%5Etweetembed%7Ctwterm%5E1868547992531476689%7Ctwgr%5E994673802c357281e7b88098ecbc59e0e5cdb674%7Ctwcon%5Es1_c10&ref_url=https%3A%2F%2Fapi-news.dailyhunt.in%2F

TAGGED:Ilaiyaraaja temple controversy Music director Ilaiyaraaja denied entry in Tamil Nadu temple
Share This Article
Facebook Twitter Copy Link Print
Previous Article ದಿನ ಭವಿಷ್ಯ… 17-12-2024, ಮಂಗಳವಾರ, ಇಂದಿನ ನಿಮ್ಮ ಭವಿಷ್ಯ ಹೇಗಿದೆ?
Next Article Mangalamukhi became university professor ಕರ್ನಾಟಕದಲ್ಲಿ ಮೊದಲ ಬಾರಿಗೆ ವಿವಿ ಪ್ರಾಧ್ಯಾಪಕಿಯಾದ ಮಂಗಳಮುಖಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?