Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Karnataka devotee ends his life ಶಬರಿಮಲೆ ಅಯ್ಯಪ್ಪಸ್ವಾಮಿ ಸನ್ನಿಧಿಯಲ್ಲಿ ಕರ್ನಾಟಕದ ಭಕ್ತ ಆತ್ಮಹ*ತ್ಯೆ, ಕಾರಣ ಏನು? ವಿಡಿಯೋ ನೋಡಿ
ಕರ್ನಾಟಕದೇಶಪ್ರಮುಖ

Karnataka devotee ends his life ಶಬರಿಮಲೆ ಅಯ್ಯಪ್ಪಸ್ವಾಮಿ ಸನ್ನಿಧಿಯಲ್ಲಿ ಕರ್ನಾಟಕದ ಭಕ್ತ ಆತ್ಮಹ*ತ್ಯೆ, ಕಾರಣ ಏನು? ವಿಡಿಯೋ ನೋಡಿ

Share
1 Min Read
SHARE

newsics.com

ಶಬರಿಮಲೆ: ಅಯ್ಯಪ್ಪ ಸ್ವಾಮಿಯ ಸನ್ನಿಧಾನದಲ್ಲಿ ಕರ್ನಾಟಕದ ಭಕ್ತರೊಬ್ಬರು ತುಪ್ಪದ ಅಭಿಷೇಕ ಕೌಂಟರ್‌ಗಳ ಮಂಟಪದಿಂದ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಸೋಮವಾರ ತಡರಾತ್ರಿ ಈ ಘಟನೆ ನಡೆದಿದೆ. ಶಬರಿಮಲೆಯಲ್ಲಿ ಎಲ್ಲರೂ ಅಯ್ಯಪ್ಪ ಸ್ವಾಮಿಯ ದರ್ಶನಕ್ಕೆ ಹೋಗುತ್ತಿರುವಾಗ ಅಯ್ಯಪ್ಪ ಸ್ವಾಮಿಯ ಭಕ್ತರೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಅಲ್ಲಿದ್ದವರು ಕೂಡಲೇ ಅಯ್ಯಪ್ಪ ಸ್ವಾಮಿಯ ಭಕ್ತನನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಚಿಕಿತ್ಸೆ ಪ್ರಯೋಜನಕಾರಿಯಾಗದೆ ಕೊನೆಯುಸಿರೆಳೆದರು.

ಕರ್ನಾಟಕದ ಕನಕಪುರ ನಿವಾಸಿ ಕುಮಾರಸ್ವಾಮಿ (40) ಆತ್ಮಹತ್ಯೆ ಮಾಡಿಕೊಂಡವರು. ಮೇಲಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಕುಮಾರಸ್ವಾಮಿ ಅವರನ್ನು ಕೊಟ್ಟಾಯಂ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ. ಕುಮಾರಸ್ವಾಮಿ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

https://twitter.com/i/status/1868708831712498037

Bitter cold tonight ಬೆಂಗಳೂರಿಗರೇ ಹುಷಾರು, ಇಂದು ರಾತ್ರಿ ಆವರಿಸಲಿದೆ ಭಯಾನಕ ಚಳಿ! 14 ವರ್ಷ ಬಳಿಕ ಮತ್ತೆ‌ ಮೈಕೊರೆಯುವ ಚಳಿ!

Tirupati Thimmappa ಒಂದೇ ಗಂಟೆಯಲ್ಲಿ ತಿರುಪತಿ ತಿಮ್ಮಪ್ಪನ ದರ್ಶನ! ಶೀಘ್ರದಲ್ಲೇ ಹೊಸ ವ್ಯವಸ್ಥೆ ಜಾರಿ

Ustad Zakir Memory ಡಮರುಗವಾದ ತಬಲಾ‌… ಉಸ್ತಾದ್ ಝಾಕಿರ್ ಕೈಬೆರಳುಗಳ ಚಮತ್ಕಾರ ನೋಡಿ, ಅವರ ಅದ್ಭುತ ಮಾತನ್ನೂ ಕೇಳಿ!

12 people died ರೆಸ್ಟೋರೆಂಟ್‌ನಲ್ಲಿ 12‌ ಮಂದಿಯ ಶವ ಪತ್ತೆ: ಸಾವಿಗೇನು ಕಾರಣ?

TAGGED:Karnataka devotee ends his life in presence of Sabarimala Ayyappaswamywhat is the reason?
Share This Article
Facebook Twitter Copy Link Print
Previous Article Bigg Boss Kannada ನಾಮಿನೇಷನ್ ಗೆ ಡೋಂಟ್ ಕೇರ್ ಅಂದ್ರಾ ರಜತ್ ಕಿಶನ್?
Next Article Pavithra Gowda ಪರಪ್ಪನ ಅಗ್ರಹಾರ ಜೈಲಿನಿಂದ ಪವಿತ್ರಾಗೌಡ ರಿಲೀಸ್

Popular Posts

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read

You Might Also Like

ಕರ್ನಾಟಕ

Uttarakannada Trauma Center | ಕುಮಟಾದಲ್ಲಿ ಜಿಲ್ಲೆಯ ಮೊದಲ ಅತ್ಯಾಧುನಿಕ ಟ್ರಾಮಾ ಕೇರ್ ಸೆಂಟರ್ ಆರಂಭ

3 Min Read
ದೇಶಪ್ರಮುಖ

Indian Navy Upgrade | INS ಮಾಲ್ವನ್ ನಾಳೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಸಮುದ್ರ ಭದ್ರತೆಗೆ ಮತ್ತೊಂದು ಸ್ವದೇಶಿ ಶಕ್ತಿ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read
ಕರ್ನಾಟಕಪ್ರಮುಖ

Karnataka weather Report | ಜುಲೈ 25ರವರೆಗೆ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್: ಬೆಂಗಳೂರಿನಲ್ಲಿ ಮುಂದುವರಿಯಲಿದೆ ಮಳೆ, ಐಎಂಡಿ ಮುನ್ಸೂಚನೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?