Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Priyanka Gandhi ಫೆಲೆಸ್ತೀನ್ ಬಳಿಕ ಬಾಂಗ್ಲಾ ಪರ `ಬ್ಯಾಗ್’ ಧರಿಸಿ ಸಂಸತ್ತಿಗೆ ತೆರಳಿದ ಪ್ರಿಯಾಂಕಾ ಗಾಂಧಿ
ದೇಶಪ್ರಮುಖ

Priyanka Gandhi ಫೆಲೆಸ್ತೀನ್ ಬಳಿಕ ಬಾಂಗ್ಲಾ ಪರ `ಬ್ಯಾಗ್’ ಧರಿಸಿ ಸಂಸತ್ತಿಗೆ ತೆರಳಿದ ಪ್ರಿಯಾಂಕಾ ಗಾಂಧಿ

Share
1 Min Read
SHARE

newsics.com

ನವದೆಹಲಿ :ಪ್ಯಾಲೆಸ್ಟೀನ್‌ ಎಂಬ ಹೆಸರಿರುವ ಕೈಚಿಲದೊಂದಿಗೆ ಲೋಕಸಭೆಯ ಕಲಾಪದಲ್ಲಿ ಪಾಲ್ಗೊಂಡು ಚರ್ಚೆಗೆ ಕಾರಣವಾಗಿದ್ದ ಮರು ದಿನವೇ, ಬಾಂಗ್ಲಾದೇಶದಲ್ಲಿ ಹಿಂದೂ ಸಹಿತ ಅಲ್ಪಸಂಖ್ಯಾತರ ಪರ ಘೋಷಣೆಯುಳ್ಳ ಚೀಲ ಹಿಡಿದು ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಗಮನ ಸೆಳೆದಿದ್ದಾರೆ.

ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಇತರ ಹಲವಾರು ಸಂಸದರು ಮಂಗಳವಾರ ಸಂಸತ್ತಿನ ಸಂಕೀರ್ಣದಲ್ಲಿ ಬಾಂಗ್ಲಾದೇಶದಲ್ಲಿ ಹಿಂದೂ ಸಮುದಾಯ ಮತ್ತು ಇತರ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯದ ವಿರುದ್ಧ ಪ್ರತಿಭಟಿಸಿದ್ದಾರೆ.

ಬಾಂಗ್ಲಾದೇಶದ ಹಿಂದೂಗಳು ಮತ್ತು ಕ್ರಿಶ್ಚಿಯನ್ನರೊಂದಿಗೆ ಸ್ಟ್ಯಾಂಡ್ ವಿಥ್’ ಎಂದು ಬರೆದ ಬ್ಯಾಗ್ ಅನ್ನು ಪ್ರಿಯಾಂಕಾ ಗಾಂಧಿ ಧರಿಸಿ ಬಂದಿದ್ದಾರೆ. ಪ್ರಿಯಾಂಕಾ ಗಾಂಧಿ ಅವರ ಈ ಕೈಚೀಲ ಅಭಿಯಾನದಿಂದ ಪ್ರೇರಣೆಗೊಂಡ ವಿರೋಧ ಪಕ್ಷಗಳ ಇತರ ಸಂಸದರೂ ಇಂಥದ್ದೇ ಮಾದರಿಯ ಚೀಲ ಹಿಡಿದು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

https://x.com/ANI/status/1868898191762243596?ref_src=twsrc%5Etfw%7Ctwcamp%5Etweetembed%7Ctwterm%5E1868898191762243596%7Ctwgr%5E07c0e6f52180c762288a54061182a75b2c53ecff%7Ctwcon%5Es1_c10&ref_url=https%3A%2F%2Fapi-news.dailyhunt.in%2F

TAGGED:Priyanka Gandhi After PalestinePriyanka Gandhi went to Parliament wearing a pro-Bangla 'bag'.
Share This Article
Facebook Twitter Copy Link Print
Previous Article Actor Darshan ದರ್ಶನ್ ಗೆ ‘ಖಾಕಿ’ ಶಾಕ್: ಜಾಮೀನು ರದ್ದು ಕೋರಿ ಸುಪ್ರೀಂಗೆ ಶೀಘ್ರ ಮೇಲ್ಮನವಿ
Next Article Tulasi Gowda ಪಂಚಭೂತಗಳಲ್ಲಿ ವೃಕ್ಷಮಾತೆ ತುಳಸಿಗೌಡ ಲೀನ : ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

Popular Posts

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

You Might Also Like

Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?