Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Chikkamagaluru Bandh ಸಿ.ಟಿ ರವಿ ಬಂಧನ ಖಂಡಿಸಿ ಚಿಕ್ಕಮಗಳೂರು ಬಂದ್‌ಗೆ ಕರೆ
ಕರ್ನಾಟಕಪ್ರಮುಖ

Chikkamagaluru Bandh ಸಿ.ಟಿ ರವಿ ಬಂಧನ ಖಂಡಿಸಿ ಚಿಕ್ಕಮಗಳೂರು ಬಂದ್‌ಗೆ ಕರೆ

Share
1 Min Read
SHARE

newsics.com

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ನಿಂದಿಸಿದ ಆರೋಪದ ಮೇಲೆ ಬಿಜೆಪಿ ಎಂಎಲ್‌ಸಿ ಸಿ.ಟಿ ರವಿ ಅವರನ್ನ ಪೊಲೀಸರು ಬಂಧಿಸಿದ್ದಾರೆ. ಸದ್ಯ ಸಿ.ಟಿ ರವಿ ಬಂಧನ ಖಂಡಿಸಿ ಡಿ. 20ರಂದು ಚಿಕ್ಕಮಗಳೂರು ನಗರ ಬಂದ್‌ಗೆ ನಗರ ಬಿಜೆಪಿ ಕರೆ ಕೊಟ್ಟಿದೆ.

ಇಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ಬಂದ್‌ಗೆ ಕರೆ ಕೊಟ್ಟಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನೂರಾರು ಪೊಲೀಸರು ಸ್ಥಳದಲ್ಲಿ ಬೀಡುಬಿಟ್ಟಿದ್ದಾರೆ. ಸ್ಥಳದಲ್ಲಿ 6 ಕೆಎಸ್‌ಆರ್‌ಪಿ ತುಕಡಿಗಳು ಸೇರಿದಂತೆ ನೂರಾರು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ.

ನಿನ್ನೆ ಸಂಜೆ ಸಿ.ಟಿ ರವಿ ಅವರನ್ನು ಬಂಧಿಸಿರುವ ಪೊಲೀಸರು ರಾತ್ರಿಯಿಡೀ ಜಿಲ್ಲೆಯನ್ನ ಸುತ್ತಾಡಿಸಿದ್ದಾರೆ. ಇದರಿಂದ ತಮಗೆ ಮಾನಸಿಕ ಹಿಂಸೆ ನೀಡಿದ್ದಾರೆಂದು ಸಿ.ಟಿ ರವಿ ಆಕ್ರೋಶ ಹೊರಹಾಕಿದ್ದಾರೆ.
ಬೆಳಗಾವಿ, ಬಾಗಲಕೋಟೆ, ಧಾರವಾಡ, ರಾಮದುರ್ಗ, ಸವದತ್ತಿ, ಬೈಲಹೊಂಗಲ, ಯರಗಟ್ಟಿ ಮೂಲಕ ಮತ್ತೆ ಬೆಳಗಾವಿಯತ್ತ ಕರೆತಂದಿದ್ದಾರೆ. ಸಿ.ಟಿ ರವಿಗೆ ಉಪಹಾರ, ಕಾಫಿ, ಟೀ ವ್ಯವಸ್ಥೆ ಮಾಡಿಕೊಟ್ಟ ಪೊಲೀಸರು ರಾತ್ರಿಯಿಡೀ ಜಾಗರಣೆ ಮಾಡಿಸಿದ್ದಾರೆ. ಇಂದು ಬೆಳಗ್ಗೆ ಯರಗಟ್ಟಿ ಬಳಿಯ ಡಾಬಾದಲ್ಲಿ ಉಪಹಾರದ ವ್ಯವಸ್ಥೆ ಮಾಡಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

TAGGED:Chikkamagaluru Bandh) Call for Chikkamagaluru bandh to condemn the arrest of CT Ravi
Share This Article
Facebook Twitter Copy Link Print
Previous Article MLA CT Ravi injured ಖಾನಾಪುರ ಪೊಲೀಸ್ ಠಾಣೆಯಲ್ಲಿ ಶಾಸಕ ಸಿ.ಟಿ. ರವಿ ತಲೆಗೆ ಪೆಟ್ಟು, ಮಧ್ಯರಾತ್ರಿ ನಡುರಸ್ತೆಯಲ್ಲೇ ಪ್ರತಿಭಟನೆ
Next Article Bigg Boss Kannada ಈ ವಾರ ಬಿಗ್ಬಾಸ್ ಮನೆಯ ಜೈಲಿಗೆ ಹೋದ ಸ್ಪರ್ಧಿ ಯಾರು?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?