Chikkamagaluru Bandh ಸಿ.ಟಿ ರವಿ ಬಂಧನ ಖಂಡಿಸಿ ಚಿಕ್ಕಮಗಳೂರು ಬಂದ್ಗೆ ಕರೆ
newsics.com ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ನಿಂದಿಸಿದ ಆರೋಪದ ಮೇಲೆ ಬಿಜೆಪಿ ಎಂಎಲ್ಸಿ ಸಿ.ಟಿ ರವಿ ಅವರನ್ನ ಪೊಲೀಸರು ಬಂಧಿಸಿದ್ದಾರೆ. ಸದ್ಯ ಸಿ.ಟಿ ರವಿ ಬಂಧನ ಖಂಡಿಸಿ ಡಿ. 20ರಂದು ಚಿಕ್ಕಮಗಳೂರು ನಗರ ಬಂದ್ಗೆ ನಗರ ಬಿಜೆಪಿ ಕರೆ ಕೊಟ್ಟಿದೆ. ಇಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ಬಂದ್ಗೆ ಕರೆ ಕೊಟ್ಟಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನೂರಾರು ಪೊಲೀಸರು ಸ್ಥಳದಲ್ಲಿ ಬೀಡುಬಿಟ್ಟಿದ್ದಾರೆ. ಸ್ಥಳದಲ್ಲಿ 6 ಕೆಎಸ್ಆರ್ಪಿ ತುಕಡಿಗಳು ಸೇರಿದಂತೆ ನೂರಾರು ಪೊಲೀಸರನ್ನು … Continue reading Chikkamagaluru Bandh ಸಿ.ಟಿ ರವಿ ಬಂಧನ ಖಂಡಿಸಿ ಚಿಕ್ಕಮಗಳೂರು ಬಂದ್ಗೆ ಕರೆ
Copy and paste this URL into your WordPress site to embed
Copy and paste this code into your site to embed