Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Mandya Sahitya Sammelana ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪ್ರಮುಖ ಹಕ್ಕೊತ್ತಾಯ ಮಂಡಿಸಿದ ಸಮ್ಮೇಳನಾಧ್ಯಕ್ಷ ಗೊರುಚ
ಕರ್ನಾಟಕ

Mandya Sahitya Sammelana ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪ್ರಮುಖ ಹಕ್ಕೊತ್ತಾಯ ಮಂಡಿಸಿದ ಸಮ್ಮೇಳನಾಧ್ಯಕ್ಷ ಗೊರುಚ

Share
1 Min Read
SHARE

newsics.com

Mandya Sahitya Sammelana: ಮಂಡ್ಯದಲ್ಲಿ ಶುಕ್ರವಾರ ಆರಂಭಗೊಂಡ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪ್ರಮುಖ ಹಕ್ಕೊತ್ತಾಯಗಳನ್ನು ಸಮ್ಮೇಳನಾಧ್ಯಕ್ಷ ಗೊರುಚ ಮಂಡಿಸಿದರು.

ಕರ್ನಾಟಕದಲ್ಲಿ ಕನ್ನಡ ಮಾಧ್ಯಮ ಶಿಕ್ಷಣವೇ ಇರಬೇಕು. ಇಂಗ್ಲೀಷ್‌ ಸಹಿತ ಬೇರಾವ ಭಾಷೆಯ ಶಿಕ್ಷಣ ಮಾಧ್ಯಮವಾಗಿ ಕರ್ನಾಟಕದಲ್ಲಿ ಹೇರಕೂಡದು. ಹಾಗೆಂದು ಇಂಗ್ಲೀಷ್‌ ಭಾಷೆಯ ಪ್ರತ್ಯೇಕ ಕಲಿಕೆಗೆ ಪ್ರಬಲವಾದ ವ್ಯವಸ್ಥೆ ಜಾರಿಯಾಗಬೇಕು. ಇಂಗ್ಲೀಷ್‌ ಶಿಕ್ಷಕರನ್ನು ಪ್ರತೀ ಶಾಲೆಗಳಿಗೂ ನೇಮಿಸಬೇಕು.

ಪ್ರಾಥಮಿಕ ಒಂದನೆಯ ತರಗತಿಯಿಂದ ಹತ್ತನೇ ತರಗತಿವರೆಗೆ ಬೋಧನೆಯಲ್ಲಿ ಕನ್ನಡ ಮಾಧ್ಯಮವೇ ಕಡ್ಡಾಯವಾಗಬೇಕು. ಯಾವ ಕಾರಣದಿಂದಲೂ ಬೇರಾವ ಭಾಷೆಯನ್ನೂ ಶಿಕ್ಷಣ ಮಾಧ್ಯಮವಾಗಿ ಹೇರಕೂಡದು. ಇಂಗ್ಲೀಷ್‌ ಮಾಧ್ಯಮದ ಶಾಲೆಗಳನ್ನು ಸರ್ಕಾರ ತೆರೆಯುವುದನ್ನಾಗಲಿ, ಖಾಸಗಿ ಶಾಲೆಗಳಿಗೆ ಅನುಮತಿ ಕೊಡುವುದನ್ನು ತಕ್ಷಣವೇ ನಿಲ್ಲಿಸಬೇಕು ಎನ್ನುವ ಹಕ್ಕೊತ್ತಾಯ ಮಂಡ್ಯದಲ್ಲಿ ಶುಕ್ರವಾರ ಆರಂಭಗೊಂಡ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕೇಳಿ ಬಂದಿತು.

ಸಮ್ಮೇಳನಾಧ್ಯಕ್ಷರಾಗಿರುವ ವಿದ್ವಾಂಸ ಗೊರು ಚನ್ನಬಸಪ್ಪ ಅವರು ಕನ್ನಡ ಭಾಷಾ ಮಾಧ್ಯಮ, ಕನ್ನಡಿಗರಿಗೆ ಉದ್ಯೋಗ ಸೇರಿದಂತೆ 21 ಹಕ್ಕೊತ್ತಾಯಗಳನ್ನು ಮಂಡಿಸಿದರು.

Share This Article
Facebook Twitter Copy Link Print
Previous Article Shivamogga ಟಿವಿ ರಿಮೋಟ್ ಕೊಡಲಿಲ್ಲ ಎಂದು ಅಜ್ಜಿ ಬೈದಿದ್ದಕ್ಕೆ ಬಾಲಕಿ ಆತ್ಮಹತ್ಯೆ
Next Article GST Council Meeting ‘ಪಾಪ್ ಕಾರ್ನ್ ಟ್ಯಾಕ್ಸ್’ ನಿರ್ಮಲಾ ಸೀತಾರಾಮನ್ ಹೇರಿದ ವಿಶೇಷ ಟ್ಯಾಕ್ಸ್

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read
ಕರ್ನಾಟಕಪ್ರಮುಖ

70ರೂ. ಇದ್ದ ಕಾಯಿ ದಿಢೀರ್ 30ರೂಗೆ ಇಳಿಕೆ, ಕಾರಣವೇನು?

3 Min Read
ಕರ್ನಾಟಕಪ್ರಮುಖ

ನಾಲ್ವರಿಂದ ಯುವತಿ ಮೇಲೆ 10 ತಿಂಗಳು ಗ್ಯಾಂಗ್‌ ರೇಪ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?