Mandya sammelana ಮೂರು ದಿನಗಳ ಸಾಹಿತ್ಯ ಸಮ್ಮೇಳನಕ್ಕೆ ತೆರೆ: ಕನ್ನಡ ಭಾಷಾಭಿವೃದ್ಧಿ ಸೇರಿ 6 ನಿರ್ಣಯ ಮಂಡನೆ

newsics.com ಮಂಡ್ಯ: ಕಳೆದ ಮೂರು ದಿನಗಳಿಂದ ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯಯುತ್ತಿದ್ದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಭಾನುವಾರ ಮುಕ್ತಾಯಗೊಂಡಿದೆ. ಮುಂದಿನ ಸಮ್ಮೇಳನ 66 ವರ್ಷಗಳ ಬಳಿಕ‌ ಬಳ್ಳಾರಿಯಲ್ಲಿ‌ ಮಡೆಯಲಿದೆ. ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಮತ್ತು ಪದಾಧಿಕಾರಿಗಳ ಸಮ್ಮುಖದಲ್ಲಿ ಭಾನುವಾರ ನಡೆದ ಬಹಿರಂಗ ಅಧಿವೇಶನದಲ್ಲಿ ಕನ್ನಡ ಭಾಷಾ ಅಭಿವೃದ್ದಿ ಅಧಿನಿಯಮ, ರಾಷ್ಟ್ರಕವಿ ಪ್ರಶಸ್ತಿ ಘೋಷಣೆ ಸೇರಿದಂತೆ ಆರು ಪ್ರಮುಖ ನಿರ್ಣಯಗಳನ್ನು ಜಾರಿ ಮಾಡಲು ಸರ್ಕಾರಕ್ಕೆ ಒತ್ತಾಯಿಸಲಾಗಿದೆ. ಕನ್ನಡ ಭಾಷಾ ಅಭಿವೃದ್ದಿ ಅಧಿನಿಯಮ- 2022 … Continue reading Mandya sammelana ಮೂರು ದಿನಗಳ ಸಾಹಿತ್ಯ ಸಮ್ಮೇಳನಕ್ಕೆ ತೆರೆ: ಕನ್ನಡ ಭಾಷಾಭಿವೃದ್ಧಿ ಸೇರಿ 6 ನಿರ್ಣಯ ಮಂಡನೆ