Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಾರಿಗೆ ಸಂಸ್ಥೆಯ 11,694 ನಿವೃತ್ತ ಸಿಬ್ಬಂದಿಗೆ ಬಾಕಿ ಹಣ 224.05 ಕೋಟಿ ರೂ. ವಿತರಣೆ, ವರ್ಗಾವಣೆ ತಾತ್ಕಾಲಿಕ ಪಟ್ಟಿ‌ ಪ್ರಕಟ: ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕ

ಸಾರಿಗೆ ಸಂಸ್ಥೆಯ 11,694 ನಿವೃತ್ತ ಸಿಬ್ಬಂದಿಗೆ ಬಾಕಿ ಹಣ 224.05 ಕೋಟಿ ರೂ. ವಿತರಣೆ, ವರ್ಗಾವಣೆ ತಾತ್ಕಾಲಿಕ ಪಟ್ಟಿ‌ ಪ್ರಕಟ: ಸಚಿವ ರಾಮಲಿಂಗಾರೆಡ್ಡಿ

Share
1 Min Read
SHARE

newsics.com

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ‌(ಕೆಎಸ್ಆರ್‌ಟಿಸಿ) ಹಾಗೂ ಬಿಎಂಟಿಸಿ ನಿವೃತ್ತ ಸಿಬ್ಬಂದಿಗೆ ನೀಡಬೇಕಾಗಿದ್ದ ಬಾಕಿ ಹಣವನ್ನು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ನಿಗಮದ ಕೇಂದ್ರ ಕಚೇರಿಯಲ್ಲಿ ಶನಿವಾರ ಸಾಂಕೇತಿಕವಾಗಿ ಮೂವರಿಗೆ ಚೆಕ್ ವಿತರಿಸಿದರು.

ಈ ವೇಳೆ ಮಾತನಾಡಿದ ರಾಮಲಿಂಗಾರೆಡ್ಡಿ, ನೌಕರರ ಸಂಘಟನೆಗಳೊಂದಿಗೆ ಈ ಹಿಂದೆ ನಡೆದ ಸಭೆಯಲ್ಲಿ ನೀಡಿದ್ದ ಭರವಸೆಯಂತೆ ನಾಲ್ಕು ಸಾರಿಗೆ ನಿಗಮಗಳ 1308 ಚಾಲನಾ ಮತ್ತು ತಾಂತ್ರಿಕ ಸಿಬ್ಬಂದಿಗಳ ಅಂತರ ನಿಗಮ ವರ್ಗಾವಣೆಯ ತಾತ್ಕಾಲಿಕ ಪಟ್ಟಿಯನ್ನು ಈಗಾಗಲೇ ಬಿಡುಗಡೆಗೊಳಿಸಲಾಗಿದೆ ಎಂದರು.

ಎಲ್ಲಾ 11694 ನಿವೃತ್ತ ಸಿಬ್ಬಂದಿಗೆ ನೀಡಬೇಕಾಗಿದ್ದ ಬಾಕಿ ಉಪಧನ ಮತ್ತು ಗಳಿಕೆ ರಜೆ ನಗದೀಕರಣ ಮೊತ್ತವನ್ನು ಅಧಿವೇಶನದ ನಂತರ ಬಿಡುಗಡೆಗೊಳಿಸುವುದಾಗಿ ನೀಡಿದ್ದ ಭರವಸೆಯಂತೆ ಡಿ.7ರಂದು ಸರ್ಕಾರ ಅನುದಾನ ಬಿಡುಗಡೆಗೊಳಿಸಿತ್ತು.

2020ರಿಂದ 2023 ರವರೆಗಿನ ಅವಧಿಯಲ್ಲಿ ನಿವೃತ್ತಿ ಹೊಂದಿರುವ ಸುಮಾರು 11,694 ಸಿಬ್ಬಂದಿಗೆ ನೀಡಬೇಕಾಗಿದ್ದ ಬಾಕಿ ಉಪಧನ ಮತ್ತು ಗಳಿಕೆ ರಜೆ ನಗದೀಕರಣ ಮೊತ್ತ 224.05 ಕೋಟಿ ರೂ.ಗಳನ್ನು ಎಲ್ಲಾ ನಾಲ್ಕು ನಿಗಮಗಳಲ್ಲಿ ಪಾವತಿಸಲು ಕ್ರಮ ಜರುಗಿಸುವಂತೆ ರಾಮಲಿಂಗಾರೆಡ್ಡಿ ಸೂಚಿಸಿದರು.

Temples property ಹಿಂದೂ ದೇಗುಲಗಳ ಆಸ್ತಿ ರಕ್ಷಣೆಗೆ ಕ್ರಮ: 10,700 ಎಕರೆ ದೇವರ ಸ್ವತ್ತು ಉಳಿಸಿದ ಸರ್ಕಾರ

Health Care: ಲೋ ಬಿಪಿ ಲಕ್ಷಣಗಳು ಇವೇ ನೋಡಿ; ಎಂದಿಗೂ ನೆಗ್ಲೆಕ್ಟ್ ಮಾಡ್ಬೇಡಿ

Mandya Sahitya Sammelana ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪ್ರಮುಖ ಹಕ್ಕೊತ್ತಾಯ ಮಂಡಿಸಿದ ಸಮ್ಮೇಳನಾಧ್ಯಕ್ಷ ಗೊರುಚ

Iphone ದೇವಸ್ಥಾನದ ಹುಂಡಿಗೆ ಬಿತ್ತು ಐಫೋನ್! ಇದೆಲ್ಲ ದೇವರಿಗೆ ಸೇರಿದ್ದು ಎಂದ ದೇವಸ್ಥಾನ ಆಡಳಿತ ಮಂಡಳಿ

TAGGED:694 retired employees of transport agencyDues of 224.05 crore rupees disbursed to 11
Share This Article
Facebook Twitter Copy Link Print
Previous Article Relationship ಹುಡುಗಿಯರಿಗೆ ಹೀಗೆ ಮಾಡುವ ಹುಡುಗರೇ ಇಷ್ಟ..!
Next Article GOOD MORNING ಶುಭೋದಯ‌… ಮಾರ್ಗಶಿರ ಮಾಸ ಕೃಷ್ಣ ಪಕ್ಷ ಸಪ್ತಮಿ, 22-12-2024, ಭಾನುವಾರ, ರಾಷ್ಟ್ರೀಯ ಗಣಿತ ದಿನ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read
ಕರ್ನಾಟಕಪ್ರಮುಖ

70ರೂ. ಇದ್ದ ಕಾಯಿ ದಿಢೀರ್ 30ರೂಗೆ ಇಳಿಕೆ, ಕಾರಣವೇನು?

3 Min Read
ಕರ್ನಾಟಕಪ್ರಮುಖ

ನಾಲ್ವರಿಂದ ಯುವತಿ ಮೇಲೆ 10 ತಿಂಗಳು ಗ್ಯಾಂಗ್‌ ರೇಪ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?