Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Bigg Boss Kannada ಚೈತ್ರಾಗೆ ಗೇಟ್ ಪಾಸ್ ಕೊಟ್ರಾ ಹನುಮಂತ, ಮೋಕ್ಷಿತಾ, ರಜತ್, ಐಶ್ವರ್ಯಾ?
ಪ್ರಮುಖಮನರಂಜನೆ

Bigg Boss Kannada ಚೈತ್ರಾಗೆ ಗೇಟ್ ಪಾಸ್ ಕೊಟ್ರಾ ಹನುಮಂತ, ಮೋಕ್ಷಿತಾ, ರಜತ್, ಐಶ್ವರ್ಯಾ?

Share
1 Min Read
SHARE

newsics.com
ಬಿಗ್ ಬಾಸ್ ಸೀಸನ್ 11 ಮತ್ತೊಂದು ಸೂಪರ್ ಸಂಡೇಗೆ ಸಾಕ್ಷಿಯಾಗುತ್ತಿದೆ. ಆದರೆ ಬಿಗ್ ಬಾಸ್‌ ಮನೆಯಲ್ಲಿರುವ ಸ್ಪರ್ಧಿಗಳಿಗೆ ಇವತ್ತು ಟ್ವಿಸ್ಟ್‌ ಮೇಲೆ ಟ್ವಿಸ್ಟ್‌ಗಳು ಕಾದಿದೆ. ಹೌದು, ಈಗಾಗಲೇ ನಾಲ್ವರು ಎಲಿಮಿನೇಟ್ ಆಗಿದ್ದು, ಈ ವಾರ ಮನೆಯಿಂದ ಯಾರು ಹೊರಗೆ ಬರ್ತಾರೆ ಅನ್ನೋದು ಸಸ್ಪೆನ್ಸ್ ಆಗಿ ಉಳಿದಿದೆ.
ಸೂಪರ್ ಸಂಡೇ ಶೋನಲ್ಲಿ ಕಿಚ್ಚ ಸುದೀಪ ಅವರು ಮನೆಯ ಸದಸ್ಯರಿಗೆ ಒಂದು ಸ್ಪೆಷಲ್ ಟಾಸ್ಕ್ ನೀಡಿದ್ದಾರೆ. ನಿಮ್ಮ ಪ್ರಕಾರ ಬಿಗ್ ಬಾಸ್ ಮನೆಯಲ್ಲಿ ಇವರ ಇಂಪಾರ್ಟೆನ್ಸ್‌ ಇಲ್ಲ ಎನ್ನುವವರು ಅವರ ಫೋಟೋವನ್ನು ಮೂಟೆಗೆ ಅಂಟಿಸಿ ಕಸದ ಬುಟ್ಟಿಗೆ ಹಾಕಬೇಕು. ಈ ಆಟದಲ್ಲಿ ಬಿಗ್ ಬಾಸ್ ಮನೆಯ ಬಹುತೇಕ ಎಲ್ಲರೂ ಚೈತ್ರಾ ಕುಂದಾಪುರ ಅವರ ಮೇಲೆ ತಿರುಗಿದ್ದಾರೆ.
ಭವ್ಯ, ಮೋಕ್ಷಿತಾ, ರಜತ್, ಐಶ್ವರ್ಯಾ, ಗೌತಮಿ, ಹನುಮಂತ ಎಲ್ಲರೂ ಚೈತ್ರಾ ಕುಂದಾಪುರ ಅವರನ್ನೇ ಕಸದ ಬುಟ್ಟಿಗೆ ಹಾಕಿದ್ದಾರೆ. ಇದಕ್ಕೆ ಪ್ರತಿಯೊಬ್ಬರು ಸೂಕ್ತವಾದ ಕಾರಣಗಳನ್ನ ನೀಡಿದ್ದು, ಚೈತ್ರಾ ಅವರ ಕಣ್ಣು ನಿಜಕ್ಕೂ ಕೆಂಪಾಗಿದೆ.

https://www.instagram.com/reel/DD3PQj3iou5/?igsh=MWlxamR0dDZrYXd1aw==

TAGGED:Aishwarya?Gate pass to Chaitra Kotra HanumantaMokshitaRajat
Share This Article
Facebook Twitter Copy Link Print
Previous Article Devendra Fadnavis ನೂತನ ಸಚಿವರಿಗೆ ಖಾತೆ ಹಂಚಿಕೆ, ಕಂಪ್ಲೀಟ್‌ ಲಿಸ್ಟ್‌ ಇಲ್ಲಿದೆ
Next Article Cough Problem ಎದೆಯಲ್ಲಿ ಕಫ ಕಟ್ಟಿದ್ಯಾ? ಈ ರೀತಿ ಮಾಡಿ ತಕ್ಷಣಕ್ಕೆ ನಿವಾರಣೆಯಾಗುತ್ತೆ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?