Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Gas cylinder ದೇವಾಲಯದಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟ: ಅಯ್ಯಪ್ಪ ಮಾಲಾಧಾರಿಗಳಿಗೆ ಗಾಯ
ಕರ್ನಾಟಕಪ್ರಮುಖ

Gas cylinder ದೇವಾಲಯದಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟ: ಅಯ್ಯಪ್ಪ ಮಾಲಾಧಾರಿಗಳಿಗೆ ಗಾಯ

Share
0 Min Read
SHARE

newsics.com

ಹುಬ್ಬಳ್ಳಿ: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡ ಘಟನೆ ಹುಬ್ಬಳ್ಳಿಯ ಈಶ್ವರ ದೇವಾಲಯದಲ್ಲಿ ನಡೆದಿದೆ.

ದೇವಸ್ಥಾನದಲ್ಲಿ ರಾತ್ರಿ ಮಲಗಿದ್ದಾಗ ಸಿಲಿಂಡರ್ ಸ್ಪೋಟಗೊಂಡಿದೆ. ಘಟನೆಯಲ್ಲಿ ಐದಕ್ಕೂ ಹೆಚ್ಚು ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡಿದ್ದಾರೆ.

ಗ್ಯಾಸ್ ಸೋರಿಕೆಯಾಗಿ ದೀಪದ ಬೆಂಕಿ ತಗುಲಿ ಸಿಲಿಂಡರ್ ಸ್ಪೋಟಗೊಂಡಿರುವ ಶಂಕೆ ವ್ಯಕ್ತವಾಗಿದೆ. ಗ್ಯಾಸ್ ಸಿಲಿಂಡರ್ ಬ್ಲಾಸ್ಟ್ ಅದ ಹಿನ್ನಲೆ ಮಲಗಿದ್ದ 9 ಜನ ಅಯ್ಯಪ್ಪಸ್ವಾಮಿಯ ಮಾಲಾಧಾರಿಗಳಿಗೆ ಗಂಭೀರ ಗಾಯಗಳಾಗಿದ್ದು, ಕೂಡಲೇ ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸದ್ಯ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಘಟನಾ ಸ್ಥಳಕ್ಕೆ ಡಿಸಿಪಿ ನಂದಗಾವಿ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ.

TAGGED:Gas cylinder explosion in temple: Ayyappa Maladhari injured
Share This Article
Facebook Twitter Copy Link Print
Previous Article ಕೆಲಸ ಹುಡುಕುತ್ತಿರುವ ಹೆಣ್ಮಕ್ಕಳೇ ಹುಷಾರು, ಹೈಟೆಕ್ ವೇಶ್ಯಾವಾಟಿಕೆ ದಂಧೆಗೆ ಬಲಿಯಾದೀರಿ…
Next Article Actor allu arjun ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ ಕೇಸ್ : 8 ಮಂದಿ ಅರೆಸ್ಟ್

Popular Posts

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

You Might Also Like

ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read
ಪ್ರಮುಖ

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read
ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?