Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Bigg Boss kannada ನಿಜಕ್ಕೂ ಎಲಿಮಿನೇಟ್ ಆದ್ರಾ ತ್ರಿವಿಕ್ರಂ? ಐಶ್ವರ್ಯ ಮುಖಕ್ಕೆ ಟೀ ಚೆಲ್ಲಿದ ಭವ್ಯಗೌಡ
ಪ್ರಮುಖಮನರಂಜನೆ

Bigg Boss kannada ನಿಜಕ್ಕೂ ಎಲಿಮಿನೇಟ್ ಆದ್ರಾ ತ್ರಿವಿಕ್ರಂ? ಐಶ್ವರ್ಯ ಮುಖಕ್ಕೆ ಟೀ ಚೆಲ್ಲಿದ ಭವ್ಯಗೌಡ

Share
1 Min Read
SHARE

newsics.com

ಬಿಗ್ಬಾಸ್ ಸೀಸನ್ 11 ಯಶಸ್ವಿಯಾಗಿ ಸಾಗುತ್ತಿದ್ದು 14ನೇ ವಾರಕ್ಕೆ ಎಂಟ್ರಿಕೊಟ್ಟಿದೆ. ಬಿಗ್ಬಾಸ್ ಕೊನೆ ಹಂತಕ್ಕೆ ಬರುವುದರಿಂದ ಸ್ಪರ್ಧಿಗಳಲ್ಲಿ ಪೈಪೋಟಿ ಹೆಚ್ಚಾಗಿ ನಡೆದಿದೆ. ಒಬ್ಬರ ಮೇಲೆ ಒಬ್ಬರು ಕುದಿಯುತ್ತಿದ್ದು ತಮ್ಮನ್ನು ತಾವು ಎಚ್ಚರಿಸಿಕೊಳ್ಳಬೇಕಿದೆ.

ಬಿಗ್ಬಾಸ್ ಮನೆಯಲ್ಲಿ ಎಚ್ಚೆತ್ತಿಕೊಳ್ಳಿ ಎಂದು ಟಾಸ್ಕ್ ಶುರುವಾಗಿದ್ದು ಸ್ಪರ್ಧಿಗಳ ಮುಖಕ್ಕೆ ಟೀ ಅನ್ನು ಹಾಕಲಾಗಿದೆ. ಇದರಲ್ಲಿ ಕೇವಲ ಐಶ್ವರ್ಯ ಮುಖಕ್ಕೆ ಭವ್ಯ ಮಾತ್ರ ಟೀ ಚೆಲ್ಲಿಲ್ಲ. ಇದೇ ರೀತಿ ಎಚ್ಚೆತ್ತುಕೊಳ್ಳಿ ಎಂದು ಹನುಮಂತು ಮುಖಕ್ಕೆ ಧನರಾಜ್, ಗೌತಮಿ ಮುಖಕ್ಕೆ ರಜತ್, ಚೈತ್ರಾ ಮುಖಕ್ಕೆ ಮಂಜು, ಮಂಜು ಮುಖಕ್ಕೆ ಗೌತಮಿ, ಮೋಕ್ಷಿತಾ ಮುಖಕ್ಕೂ ಚಹಾ ಚೆಲ್ಲಲಾಗಿದೆ. ಅಂದರೆ ಇವರೆಲ್ಲಾ ಮನೆಯಲ್ಲಿ ಎಚ್ಚೆತ್ತುಕೊಳ್ಳಬೇಕಿದೆ ಎಂದು ಹೇಳಲಾಗಿದೆ.

ಇನ್ನು ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ತ್ರಿವಿಕ್ರಂ ಅವರು ಎಲಿಮಿನೇಟ್ ಆಗಿದ್ದಾಗಿ ತೋರಿಸಲಾಯಿತು. ಅವರು ಮರಳಿ ಬರಹುದು ಎಂದು ಅನೇಕರು ಹೇಳಿದ್ದರು. ಆದರೆ, ಆ ರೀತಿ ಆಗಿಲ್ಲ ಎನ್ನುತ್ತಿದೆ ಹೊಸ ಪ್ರೋಮೋ. ಈ ವಿಚಾರ ಅವರ ಅಭಿಮಾನಿಗಳಿಗೆ ಶಾಕಿಂಗ್ ಎನಿಸಿದೆ. ಮುಂದೇನು ಎನ್ನುವ ಪ್ರಶ್ನೆ ಫ್ಯಾನ್ಸ್ಗೆ ಮೂಡಿದೆ.

https://www.instagram.com/reel/DD50Cd_hVQ1/?igsh=c2ZyM2s1cGVmcDl2

ಮನೆಯಲ್ಲಿ ಸದಸ್ಯರ ಪೈಕಿ ಎಚ್ಚೆತ್ತುಕೊಳ್ಳಬೇಕಿರುವ ಸದಸ್ಯ ಯಾರು ಎಂದು ಘೋಷಿಸಬೇಕಿದೆ. ಇದು ಬಿಗ್ ಬಾಸ್ ಆರ್ಡರ್ ಆಗಿದೆ. ಈ ಹಿನ್ನೆಲೆಯಲ್ಲಿ ಗೌತಮಿ, ಹನುಮಂತು, ಚೈತ್ರಾ, ಮೋಕ್ಷಿತಾ, ಮಂಜು ಇವರು ಇನ್ನಷ್ಟು ಎಚ್ಚೆತ್ತುಕೊಂಡು ಸ್ಪರ್ಧೆ ಮಾಡಬೇಕಿದೆ. ನೀವು ಟಾಸ್ಕ್ನಲ್ಲಿ ಇನ್ನಷ್ಟು ಸುಧಾರಿಸಿಕೊಳ್ಳಬೇಕು ಎಂದು ಟೀ ಚೆಲ್ಲಲಾಗಿದೆ. ಗೌತಮಿಗೆ ಹೆದರಿಕೊಂಡು ಮಂಜು ಮಾತನಾಡಲ್ಲ ಎನ್ನಲಾಗಿದೆ.

ಚೈತ್ರಾ ಕುಂದಾಪುರ ಹಾಗೂ ಐಶ್ವರ್ಯ ನಡುವೆ ಮಾತಿನ ಸಮರ ನಡೆದಿದೆ. ನಿಮ್ಮ ಆಟಗಳಿಗೆ ಈ ವಾರ ನಾನು ಬಲಿಪಶು ಆದೆ ಎಂದು ಚೈತ್ರಾಗೆ, ಐಶ್ವರ್ಯ ಕೋಪದಲ್ಲಿ ಚೀರಿಕೊಂಡು ಹೇಳಿದ್ದಾರೆ. ಈ ವೇಳೆ ಇಬ್ಬರ ನಡುವೆ ಮಾತಿನ ವಾಕ್ಸಮರ ನಡೆದಿದ್ದು ಕಿಚ್ಚು ಬಿದ್ದಂತೆ ಆಗಿದೆ. ನೀನು ಯಾವಳೇ ಎ.. ಅನ್ನೋಕೆ ಎಂದು ಚೈತ್ರಾ ಏಕವಚನದಲ್ಲೇ ಮಾತನಾಡಿದ್ದಾರೆ. ಬಾಯಿ ಮುಚ್ಚೆ ಸಾಕು ಎಂದು ಐಶ್ವರ್ಯ ತಿರುಗೇಟು ಕೊಟ್ಟಿದ್ದಾರೆ.

TAGGED:Really eliminate Aadra Trivikram? Bhavy Gowda spilled tea on Aishwarya's face
Share This Article
Facebook Twitter Copy Link Print
Previous Article Rain Alert Karnataka : ರಾಜ್ಯದ ಈ ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ಭಾರೀ ಮಳೆ
Next Article ಮದುವೆಗೆ ಒಲ್ಲೆ ಎಂದ ಪ್ರಿಯಕರನ ಖಾಸಗಿ ಅಂಗ ಕತ್ತರಿಸಿದ ಪ್ರೇಯಸಿ

Popular Posts

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

You Might Also Like

ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read
ಪ್ರಮುಖ

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read
ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?