Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bone donation ರಾಜ್ಯದಲ್ಲಿ ಇದೇ ಮೊದಲ ಬಾರಿ ಅಸ್ಥಿ ದಾನ: 6 ಮಕ್ಕಳ ನೆರವಿಗೆ ಮುಂದಾದ ವೈದ್ಯರ ತಂಡ
ಕರ್ನಾಟಕಪ್ರಮುಖ

Bone donation ರಾಜ್ಯದಲ್ಲಿ ಇದೇ ಮೊದಲ ಬಾರಿ ಅಸ್ಥಿ ದಾನ: 6 ಮಕ್ಕಳ ನೆರವಿಗೆ ಮುಂದಾದ ವೈದ್ಯರ ತಂಡ

Share
1 Min Read
SHARE

newsics.com

ಮಂಗಳೂರು: ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಅಸ್ಥಿಯನ್ನು ದಾನ ಪಡೆಯಲಾಗಿದ್ದು, ಈ‌ ಮೂಳೆಗಳ ನೆರವಿನಿಂದ ಕ್ಯಾನ್ಸರ್‌ಪೀಡಿತ ಆರು ಮಕ್ಕಳ ಕಾಲು ಉಳಿಸಲು ವೈದ್ಯರ ತಂಡ ಮುಂದಾಗಿದೆ.

ರಾಜ್ಯದ ವೈದ್ಯಕೀಯ ಕ್ಷೇತ್ರದಲ್ಲಿ ಇದೊಂದು ಹೊಸ ಮೈಲಿಗಲ್ಲು ಎಂದು ವೈದ್ಯರ ತಂಡ ಹೇಳಿದೆ.

ಅಪಘಾತದಲ್ಲಿ ಮೃತಪಟ್ಟ ಯುವಕ ಜಂಬೂರು ಗ್ರಾಮದ ಸೋಮವಾರಪೇಟೆ ನಿವಾಸಿ ಈಶ್ವರ್ ಎನ್ (32) ಅವರ ಮೂಳೆ ದಾನಕ್ಕೆ ಕುಟುಂಬಸ್ಥರು ಒಪ್ಪಿಗೆ ನೀಡಿದ್ದು, ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಯ ಎಲುಬು ಮತ್ತು ಕೀಲು ತಜ್ಞರ ವಿಭಾಗದ ಮುಖ್ಯಸ್ಥ ಡಾ.ವಿಕ್ರಮ್ ಶೆಟ್ಟಿ ನೇತೃತ್ವದಲ್ಲಿ ಅಪರೂಪದ ದಾನವನ್ನು ಯಶಸ್ವಿಯಾಗಿ ಸಂಗ್ರಹಿಸಲಾಗಿದೆ.

ಇದರಿಂದ ಕ್ಯಾನ್ಸರ್‌ಪೀಡಿತ 6 ಮಕ್ಕಳ ಕಾಲುಗಳನ್ನು ಉಳಿಸಬಹುದು ಎಂದು ಅಸ್ಥಿ ಸಂಗ್ರಹಿಸಿದ ಬಳಿಕ ಡಾ.ವಿಕ್ರಮ್ ಶೆಟ್ಟಿ ತಿಳಿಸಿದ್ದಾರೆ.

ರಸ್ತೆ ಅಪಘಾತದಲ್ಲಿ ಈಶ್ವರ್ ತಲೆಗೆ ಗಂಭೀರ ಸ್ವರೂಪದ ಗಾಯವಾಗಿ, ಭಾನುವಾರ ಬೆಳಗ್ಗೆ ಚಿಕಿತ್ಸೆ ಫಲಿಸದೇ ಮೃತಪಟ್ಟರು. ಈಶ್ವರ್ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದ ಅವರ ಸಹೋದರಿ, ವೈದ್ಯಕೀಯ ತಂಡದೊಂದಿಗೆ ಸಮಾಲೋಚಿಸಿದ ನಂತರ ಸಹೋದರನ ಅಸ್ಥಿಗಳನ್ನು ದಾನ ಮಾಡಲು ಮುಂದಾದರು.

Digital arreest ತಿಂಗಳುಗಟ್ಟಲೆ ಬೆಂಗಳೂರಲ್ಲಿ ಟೆಕ್ಕಿ ಡಿಜಿಟಲ್ ಅರೆಸ್ಟ್: 11.80 ಕೋಟಿ ರೂ. ವಂಚನೆ

Health care ಸ್ಮಾರ್ಟ್ ವಾಚ್ ಬಳಸುವವರಿಗಿದೆ ಕ್ಯಾನ್ಸರ್ ಅಪಾಯ!

TAGGED:This is the first time bone donation in the state: a team of doctors came forward to help 6 children
Share This Article
Facebook Twitter Copy Link Print
Previous Article Jyotishya ಇಂದು ಶುಭ ಸಂಯೋಗ: ಈ ರಾಶಿಯವರಿಗೆ ಲಕ್ಷ್ಮೀ‌ ಕೃಪೆ
Next Article Annabhagya Yojana ತೆರೆ ಮೇಲೆ ಬರಲಿದೆ ಅನ್ನಭಾಗ್ಯ ಯೋಜನೆ ಕುರಿತ ಸಿನಿಮಾ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?