Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Bigg Boss Kannada ನಿನ್ನೆ ಆಳಾಗಿದ್ದವರು ಇಂದು ಅತಿಥಿ: ಚೈತ್ರಾ ಮೇಲೆ ರಜತ್ ರಿವೆಂಜ್
ಪ್ರಮುಖಮನರಂಜನೆ

Bigg Boss Kannada ನಿನ್ನೆ ಆಳಾಗಿದ್ದವರು ಇಂದು ಅತಿಥಿ: ಚೈತ್ರಾ ಮೇಲೆ ರಜತ್ ರಿವೆಂಜ್

Share
1 Min Read
SHARE

newsics.com
ಬಿಗ್ ಬಾಸ್ ಸೀಸನ್ 11 ರೆಸಾರ್ಟ್ ಆಗಿ ಬದಲಾಗಿದೆ. ಹೌದು, ಬಿಗ್ ಬಾಸ್ ಮನೆಯಲ್ಲಿ ಎರಡು ತಂಡವಾಗಿ ವಿಂಗಡಣೆಯಾಗಿದೆ. ಒಂದು ತಂಡದಲ್ಲಿ ಚೈತ್ರಾ ಕುಂದಾಪುರ, ಐಶ್ವರ್ಯಾ, ಮಂಜು, ಗೌತಮಿ, ಹನುಮಂತ ಒಂದು ಟೀಮ್ ನಲ್ಲಿ ಇದ್ದಾರೆ. ಮತ್ತೊಂದು ಟೀಮ್ ನಲ್ಲಿ ತ್ರಿವಿಕ್ರಮ್, ಭವ್ಯಾ ಗೌಡ, ಧನರಾಜ್, ರಜತ್ ಹಾಗೂ ಮೋಕ್ಷಿತಾ ಇದ್ದಾರೆ. .

https://www.instagram.com/reel/DD_xHoGpUPO/?igsh=eTN3Y3g0c2swZ3Zr
ನಿನ್ನೆಯ ಸಂಚಿಕೆಯಲ್ಲಿ ತ್ರಿವಿಕ್ರಮ್ ತಂಡದವರು ಬಿಗ್ಬಾಸ್ ರೆಸಾರ್ಟ್ನಲ್ಲಿ ಕೆಲಸ ಮಾಡುವವರಾಗಿದ್ದರು
ಅಲ್ಲದೇ ಮಂಜು ಟೀಮ್ ರೆಸಾರ್ಟ್ಗೆ ಅತಿಥಿಗಳಾಗಿ ಎಂಟ್ರಿ ಕೊಟ್ಟಿದ್ದರು. ಇದೇ ಕಾನ್ಸೆಪ್ಟ್ನಲ್ಲಿ ಮನೆ ಮಂದಿ ಭಾಗಿಯಾಗಿದ್ದಾರೆ. ನಿನ್ನೆ ಮಂಜು ತಂಡ ಬೇಕಾ ಬಿಟ್ಟಿಯಾಗಿ ರೆಸಾರ್ಟ್ ಕೆಲಸಗಾರರ ಮೇಲೆ ಅವಾಜ್ ಹಾಕುತ್ತಿದ್ದಾರೆ. ಚೈತ್ರಾ ಕುಂದಾಪುರ ಅಂತೂ ಸಿಕ್ಕಿದ್ದೇ ಜಾನ್ಸ್ ಅಂತ ರಜತ್ ಗೆ ಕೆಲಸ ಕೊಟ್ಟಿದ್ದರು. ಇದೀಗ ಬಿಗ್ ಬಾಸ್ ಮನೆಯಲ್ಲಿ ಆಟ ಬದಲಾಗಿದೆ.

ನಿನ್ನೆ ಕೆಲಸಗಾರರಾಗಿದ್ದ ತ್ರಿವಿಕ್ರಮ್ ಟೀಮ್ ಈಗ ಅತಿಥಿಗಳಾಗಿದ್ದಾರೆ. ಮಂಜು ಟೀಮ್ ಬಿಗ್ಬಾಸ್ ರೆಸಾರ್ಟ್ನಲ್ಲಿ ಕೆಲಸ ಮಾಡುವವರಾಗಿದ್ದಾರೆ. ಈಗ ಬಿಗ್ಬಾಸ್ ಮನೆಯಲ್ಲಿ ಅಸಲಿ ಆಟ ಶುರುವಾಗಿದೆ.

TAGGED:Bigg Boss Kannada yesterday's slave is today's guest: Rajat revenge on Chaitra
Share This Article
Facebook Twitter Copy Link Print
Previous Article CT Ravi Case: ಸಿಟಿ ರವಿ ಅರೆಸ್ಟ್ ಕೇಸ್‌; ಖಾನಾಪುರ ಸಿಪಿಐ ಸಸ್ಪೆಂಡ್
Next Article Nandini Product ನಂದಿನಿ ವೇ ಪ್ರೋಟಿನ್ ಆಧಾರಿತ ಇಡ್ಲಿ, ದೋಸೆ ಹಿಟ್ಟು ಬಿಡುಗಡೆ

Popular Posts

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

You Might Also Like

ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read
ದೇಶಪ್ರಮುಖ

Indian Navy Upgrade | INS ಮಾಲ್ವನ್ ನಾಳೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಸಮುದ್ರ ಭದ್ರತೆಗೆ ಮತ್ತೊಂದು ಸ್ವದೇಶಿ ಶಕ್ತಿ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read
ಕರ್ನಾಟಕಪ್ರಮುಖ

Karnataka weather Report | ಜುಲೈ 25ರವರೆಗೆ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್: ಬೆಂಗಳೂರಿನಲ್ಲಿ ಮುಂದುವರಿಯಲಿದೆ ಮಳೆ, ಐಎಂಡಿ ಮುನ್ಸೂಚನೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?