Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > CT Ravi Case: ಸಿಟಿ ರವಿ ಅರೆಸ್ಟ್ ಕೇಸ್‌; ಖಾನಾಪುರ ಸಿಪಿಐ ಸಸ್ಪೆಂಡ್
ಕರ್ನಾಟಕಪ್ರಮುಖ

CT Ravi Case: ಸಿಟಿ ರವಿ ಅರೆಸ್ಟ್ ಕೇಸ್‌; ಖಾನಾಪುರ ಸಿಪಿಐ ಸಸ್ಪೆಂಡ್

Share
1 Min Read
SHARE

newsics.com

ಬೆಳಗಾವಿ: ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾನಾಪುರ ಠಾಣೆಯ ಸಿಪಿಐ ಮಂಜುನಾಥ್ ನಾಯಕ್ ಅವರನ್ನು ಅಮಾನತು ಮಾಡಿ ಐಜಿಪಿ ವಿಕಾಸ್ ಕುಮಾರ್ ವಿಕಾಸ್ ಆದೇಶ ಹೊರಡಿಸಿದ್ದಾರೆ.

ಸಿಪಿಐ ಮಂಜುನಾಥ್ ನಾಯಕ್ ಅಮಾನತಿಗೆ ಐಜಿಪಿ ವಿಕಾಸ್ ಕುಮಾರ್ ಕಾರಣ ನೀಡಿದ್ದಾರೆ. ಡಿಸೆಂಬರ್ 19ರಂದು ಸಿ.ಟಿ.ರವಿಯವರನ್ನು ಹಿರೇಬಾಗೇವಾಡಿ ಠಾಣೆಯಿಂದ ಖಾನಾಪುರ ಠಾಣೆಗೆ ಕರೆದುಕೊಂಡು ಬರಲಾಗಿತ್ತು. ಠಾಣೆಯ ಸಿಬ್ಬಂದಿಯನ್ನಿಟ್ಟುಕೊಂಡು ಸೂಕ್ತ ಭದ್ರತೆ ನೀಡುವಂತೆ ಸೂಚಿಸಲಾಗಿತ್ತು. ಆಪಾದಿತರನ್ನು (ಸಿಟಿ ರವಿ) ಹೊರತುಪಡಿಸಿ ಯಾರನ್ನೂ ಒಳಬೀಡದಂತೆ ಆದೇಶಿಸಲಾಗಿತ್ತು.

ಆದರೆ, ಸಿಪಿಐ ಮಂಜುನಾಥ್ ನಾಯಕ್ ಸೂಕ್ತ ಬಂದೋಬಸ್ತ್ ಮಾಡಿರಲ್ಲ. ರಾಜಕೀಯ ಮುಖಂಡರು ಖಾನಾಪುರ ಠಾಣೆ ಒಳಗೆ ನುಗ್ಗಿ ಬಂದಿದ್ದರು. ಇದರಿಂದ ಠಾಣೆಯೊಳಗೆ ಗದ್ದಲದ ವಾತಾವರಣ ನಿರ್ಮಾಣವಾಗಿತ್ತು. ಮೇಲಧಿಕಾರಿಗಳ ಆದೇಶ ಉಲ್ಲಂಘನೆ ಮಾಡಿ, ಕರ್ತವ್ಯ ಲೋಪ, ಬೇಜವಾಬ್ದಾರಿತನ ಪ್ರದರ್ಶಿಸಿದ ಹಿನ್ನೆಲೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತಿನಲ್ಲಿಟ್ಟು ಆದೇಶ ಹೊರಡಿಸಲಾಗಿದೆ ಎಂದು ಆದೇಶ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇನ್ನು ಸಿಪಿಐ ಮಂಜುನಾಥ್ ನಾಯಕ್ ಅಮಾನತು ಖಂಡಿಸಿ ಬಿಜೆಪಿ, ಜೆಡಿಎಸ್, ದಲಿತ ಪರ, ಕನ್ನಡ ಪರ ಸಂಘಟನೆಗಳು ಅಮಾನತು ಹಿಂಪಡೆಯುವಂತೆ ಆಗ್ರಹಿಸಿ ಖಾನಾಪುರ ಪಟ್ಟಣ ಬಂದ್ಗೆ ಕರೆ ನೀಡಿವೆ

TAGGED:CT Ravi Case: CT Ravi Arrest Case; Khanapura CPI suspended
Share This Article
Facebook Twitter Copy Link Print
Previous Article Ken Betwa Link Project: ಕೆನ್-ಬೇತ್ವಾ ನದಿ ಜೋಡಣೆ ಪ್ರೊಜೆಕ್ಟ್ ಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ
Next Article Bigg Boss Kannada ನಿನ್ನೆ ಆಳಾಗಿದ್ದವರು ಇಂದು ಅತಿಥಿ: ಚೈತ್ರಾ ಮೇಲೆ ರಜತ್ ರಿವೆಂಜ್

Popular Posts

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

You Might Also Like

ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read
ಕರ್ನಾಟಕ

Uttarakannada Trauma Center | ಕುಮಟಾದಲ್ಲಿ ಜಿಲ್ಲೆಯ ಮೊದಲ ಅತ್ಯಾಧುನಿಕ ಟ್ರಾಮಾ ಕೇರ್ ಸೆಂಟರ್ ಆರಂಭ

3 Min Read
ದೇಶಪ್ರಮುಖ

Indian Navy Upgrade | INS ಮಾಲ್ವನ್ ನಾಳೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಸಮುದ್ರ ಭದ್ರತೆಗೆ ಮತ್ತೊಂದು ಸ್ವದೇಶಿ ಶಕ್ತಿ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?