Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Siddapura ಪಿಗ್ಮಿ ಹಣಕ್ಕಾಗಿ ಕತ್ತು ಹಿಸುಕಿ ಮನೆಯಲ್ಲೇ ವೃದ್ಧೆ ಹತ್ಯೆ
ಕರ್ನಾಟಕ

Siddapura ಪಿಗ್ಮಿ ಹಣಕ್ಕಾಗಿ ಕತ್ತು ಹಿಸುಕಿ ಮನೆಯಲ್ಲೇ ವೃದ್ಧೆ ಹತ್ಯೆ

Share
1 Min Read
SHARE

newsics.com

ಸಿದ್ದಾಪುರ(ಉತ್ತರ ಕನ್ನಡ): ಪಿಗ್ಮಿ ಸಂಗ್ರಹಿಸುತ್ತಿದ್ದ ಒಂಟಿ ಮಹಿಳೆಯ ಮನೆಯ ಹೆಂಚು ತೆಗೆದು ಒಳನುಗ್ಗಿದ ದುಷ್ಕರ್ಮಿಗಳು, ವೃದ್ಧೆಯ ಕತ್ತು ಹಿಸುಕಿ ಕೊಲೆ ಮಾಡಿ ಮನೆಯಲ್ಲಿದ್ದ ಪಿಗ್ಮಿ ಹಣವನ್ನು ದೋಚಿಕೊಂಡು ಹೋಗಿರುವ ಘಟನೆ ಪಟ್ಟಣದ ಸೊರಬ ರಸ್ತೆಯ ಬಸವನಗಲ್ಲಿಯಲ್ಲಿ ನಡೆದಿದೆ.

ಗೀತಾ ಪ್ರಭಾಕರ್ ಹುಂಡೇಕರ್(72) ಹತ್ಯೆಯಾದ ಮಹಿಳೆ. ಮೃತ ಗೀತಾ ವಿನಾಯಕ ಸೌಹಾರ್ದ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿಯಲ್ಲಿ ಪಿಗ್ಮಿ ಕಲೆಕ್ಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ‌ಇವರು ನಿತ್ಯವೂ ಐದರಿಂದ ಹತ್ತು ಸಾವಿರದವರೆಗೆ ಪಿಗ್ಮಿ ಹಣ ಸಂಗ್ರಹಿಸುತ್ತಿದ್ದು, ಪಿಗ್ಮಿ ಕಲೆಕ್ಟ್ ಮಾಡಿದ ಹಣವನ್ನ ಮರುದಿನ ಬ್ಯಾಂಕ್‌ಗೆ ಜಮೆ‌ ಮಾಡುತ್ತಿದ್ದರು. ಮಹಿಳೆಯ ಬಳಿ ಹಣ ಇರುವುದನ್ನ ಖಚಿತಪಡಿಸಿಕೊಂಡ ದುಷ್ಕರ್ಮಿಗಳು ಮಹಿಳೆಯ ಬಚ್ಚಲ‌‌ ಮನೆಯ ಹೆಂಚು ತೆಗೆದು ಒಳನುಗ್ಗಿ, ಮಹಿಳೆಯ ಕುತ್ತಿಗೆ ಹಿಸುಕಿ ಕೊಲೆ ಮಾಡಿ, ಆಕೆಯ ಬಳಿಯಿಂದ ಹಣವನ್ನು ಕದ್ದು ಪರಾರಿಯಾಗಿದ್ದಾರೆ.

ಈ ಬಗ್ಗೆ ಮೃತ ಮಹಿಳೆಯ ಅಳಿಯ ರಾಘವೇಂದ್ರ ನಾಯ್ಕ ಅವರು ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Death of four soldiers ಪ್ರತ್ಯೇಕ ಅಪಘಾತ: ಒಂದೇ ದಿನ ಕರ್ನಾಟಕ ಮೂಲದ ನಾಲ್ವರು ಯೋಧರ ಸಾವು

Sixth number logic ನಿಮ್ಮ ವಾಹನದ ಕೊನೆಯ ಸಂಖ್ಯೆ ಆರಾಗಿದ್ದರೆ ಹುಷಾರಾಗಿರಬೇಕಂತೆ! ನೆಲಮಂಗಲ ಹೆದ್ದಾರಿಯಲ್ಲಿ ಮತ್ತೆ ಸಿಕ್ಸ್ತ್ ನಂಬರ್ ಭೂತದ ಮಾತು!

TAGGED:homemoneyOldwoman
Share This Article
Facebook Twitter Copy Link Print
Previous Article nandini idli dosa dough ಇನ್ಮುಂದೆ ಗ್ರಾಹಕರಿಗೆ ಸಿಗಲಿದೆ ‘ನಂದಿನಿ’ ಇಡ್ಲಿ, ದೋಸೆ ಹಿಟ್ಟು…
Next Article Kolara :ಗಂಡನ ಕಿರುಕುಳ…ತನ್ನಿಬ್ಬರು ಕಂದಮ್ಮಗಳನ್ನ ಕೊಂದು ತಾಯಿಯೂ ಆತ್ಮಹತ್ಯೆಗೆ ಶರಣು

Popular Posts

Harassment Case ಮಹಿಳಾ IPS ಅಧಿಕಾರಿಗೆ ಟಾರ್ಚರ್..! ಮೈಮೇಲೆ ಕಾಂಡೋಮ್ ಎಸೆದು ಬ್ಲ್ಯಾಕ್‌ಮೇಲ್ ಮಾಡಿದ ಸಹೋದ್ಯೋಗಿ

2 Min Read

Funeral of Chennamma ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ

1 Min Read

Major transfer ಗಣಿ ಇಲಾಖೆಗೆ ಮೇಜರ್ ಸರ್ಜರಿ! 160 ಅಧಿಕಾರಿಗಳ ವರ್ಗಾವಣೆ!

2 Min Read

Microplastics In Blood ನಿಮ್ಮ ರಕ್ತದಲ್ಲೂ ಇರಬಹುದು ಪ್ಲಾಸ್ಟಿಕ್ ಕಣ..! ಹಾರ್ಟ್ ಅಟ್ಯಾಕ್ ರೋಗಿಗಳ ರಕ್ತದಲ್ಲಿ ಪತ್ತೆಯಾಯ್ತು ಮೈಕ್ರೋಪ್ಲಾಸ್ಟಿಕ್

2 Min Read

You Might Also Like

ಪ್ರಮುಖಕರ್ನಾಟಕ

Rain Alert ಮುಂದುವರಿದ ವರುಣನ ಆರ್ಭಟ; ನಾಳೆ ರಾಜ್ಯಕ್ಕೆ ‘ಯೆಲ್ಲೋ ಅಲರ್ಟ್’ ಘೋಷಣೆ

1 Min Read
ಕರ್ನಾಟಕಪ್ರಮುಖ

Gruhalakshmi alert ಗೃಹಲಕ್ಷ್ಮಿ ಹಣ ಬೇಕಂದ್ರೆ ತಕ್ಷಣ ಈ ಕೆಲಸ ಮಾಡಲೇಬೇಕು

1 Min Read
Crimeಕರ್ನಾಟಕ

Davangere Horrible Incident | ಮೂರು ತಿಂಗಳ ಬಳಿಕ ತಾಯಿಯ ಶವವನ್ನು ಸಮಾಧಿಯಿಂದ ಹೊರತೆಗೆದ ಪುತ್ರರು: ದಾವಣಗೆರೆಯಲ್ಲಿ ಬೆಚ್ಚಿಬೀಳಿಸಿದ ಘಟನೆ

2 Min Read
ಕರ್ನಾಟಕ

Prajwal Revanna : ಚೆನ್ನಮ್ಮ ಅವರ ಅಂತ್ಯಕ್ರಿಯೆ: ಜೈಲಿನಿಂದಲೇ ಅಜ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಜ್ವಲ್ ರೇವಣ್ಣ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?