ಮನಮೋಹನ್ ಸಿಂಗ್ ನಿಧನ ಹಿನ್ನೆಲೆ: ರಾಜ್ಯದಲ್ಲಿ ಶುಕ್ರವಾರ ಸರ್ಕಾರಿ ರಜೆ ಘೋಷಣೆ
newsics.com ಬೆಂಗಳೂರು: ಮಾಜಿ ಪ್ರಧಾನಿ ಮನಮೋಹನಸಿಂಗ್ ಅವರ ನಿಧನದ ಗೌರವಾರ್ಥ ಶುಕ್ರವಾರ (ಡಿ.27) ರಾಜ್ಯದಲ್ಲಿ ಸಾರ್ವಜನಿಕ ರಜೆ ಘೋಷಿಸಿ ಸರ್ಕಾರ ಆದೇಶ ಹೊರಡಿಸಿದೆ. ನಾಳೆ ಎಲ್ಲ ಶಾಲಾ ಕಾಲೇಜುಗಳಲ್ಲದೆ ಸರ್ಕಾರಿ ಕಚೇರಿಗಳಿಗೆ ರಜೆ ಇರಲಿದೆ. ಅಲ್ಲದೆ, ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ.
Copy and paste this URL into your WordPress site to embed
Copy and paste this code into your site to embed