newsics.com
ಬೆಂಗಳೂರು: ವ್ಹೀಲಿಂಗ್ ಕ್ರೇಜ್ಗೆ ಇಬ್ಬರು ಬಲಿಯಾದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿಜಯಪುರದಲ್ಲಿ ನಡೆದಿದೆ.
ಬೆಂಗಳೂರಿನಲ್ಲಿ ಬೈಕ್ ವ್ಹೀಲಿಂಗ್ ಮಾಡುವಾಗ ಕ್ಯಾಂಟರ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಯುವಕರು ಮೃತಪಟ್ಟಿದ್ದಾರೆ.
ದೇವನಹಳ್ಳಿ ತಾಲೂಕಿನ ವಿಜಯಪುರ ಬೈಪಾಸ್ನಲ್ಲಿ ಈ ಘಟನೆ ನಡೆದಿದೆ.
ಅರ್ಫಾಜ್ (22) ಮನೋಜ್ (22) ಮೃತಪಟ್ಟವರು. ಮೃತ ಯುವಕರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಘಟನೆ ಸ್ಥಳಕ್ಕೆ ವಿಜಯಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Inmates escape ಜೈಲಿನಿಂದ 1500 ಕೈದಿಗಳು ಪರಾರಿ: 30ಕ್ಕೂ ಹೆಚ್ಚು ಮಂದಿ ಸಾವು, ಯಾಕೆ ಹೀಗಾಯ್ತು?
Cleaning Tips ನಿಮ್ಮ ಫೋನ್ ಸ್ಕ್ರೀನ್ ಕೊಳಕಾಗಿದೆಯಾ..? ಯೋಚನೆ ಬಿಡಿ, ಈ ರೀತಿ ಮಾಡಿ