Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Life ends by Four persons ಮೋಕ್ಷ ಪಡೆಯಲು ಒಂದೇ ಕುಟುಂಬದ ಮೂವರು ಸೇರಿ ನಾಲ್ವರಿಂದ ಸಾಮೂಹಿಕ ಆತ್ಮಹ*ತ್ಯೆ
ದೇಶಪ್ರಮುಖ

Life ends by Four persons ಮೋಕ್ಷ ಪಡೆಯಲು ಒಂದೇ ಕುಟುಂಬದ ಮೂವರು ಸೇರಿ ನಾಲ್ವರಿಂದ ಸಾಮೂಹಿಕ ಆತ್ಮಹ*ತ್ಯೆ

Share
1 Min Read
SHARE

newsics.com

ತಿರುವಣ್ಣಾಮಲೈ: ತಿರುವಣ್ಣಾಮಲೈನ ಗಿರಿವಾಲಂ ಪಥದಲ್ಲಿರುವ ಖಾಸಗಿ ಹೋಟೆಲ್‌ನಲ್ಲಿ ಒಂದೇ ಕುಟುಂಬದ ಮೂವರು ಸೇರಿದಂತೆ ನಾಲ್ವರು ಶವವಾಗಿ ಪತ್ತೆಯಾಗಿದ್ದಾರೆ.

‘ಆಧ್ಯಾತ್ಮಿಕ ವಿಮೋಚನೆ’ ಪಡೆಯುವ ಪ್ರಯತ್ನದಲ್ಲಿ ಅವರು ವಿಷ ಸೇವಿಸಿದ್ದಾರೆ ಎಂದು ಪ್ರಾಥಮಿಕ ತನಿಖೆಗಳು ಬಹಿರಂಗಪಡಿಸಿವೆ.

ಚೆನ್ನೈನ ವ್ಯಾಸರ್ಪಾಡಿ ನಿವಾಸಿಗಳಾದ ಶ್ರೀ ಮಹಾಕಾಲ ವ್ಯಾಸರ್ (40), ಕೆ. ರುಕ್ಮಿಣಿ ಪ್ರಿಯಾ (45), ಕೆ. ಜಲಂಧರಿ (17) ಮತ್ತು ಮುಕುಂದ್ ಆಕಾಶ್ ಕುಮಾರ್ (12) ಮೃತಪಟ್ಟವರು.

ವಿಚ್ಛೇದಿತ ಮಹಿಳೆ ರುಕ್ಮಿಣಿ ಪ್ರಿಯಾ ಮತ್ತು ಅವರ ಇಬ್ಬರು ಮಕ್ಕಳು ಕೆಲವು ತಿಂಗಳ ಹಿಂದೆ ಮಹಾಕಾಲ ವ್ಯಾಸರನ್ನು ಭೇಟಿಯಾಗಿದ್ದರು. ಅವರೆಲ್ಲರೂ ಆಧ್ಯಾತ್ಮಿಕತೆಯಲ್ಲಿ ಪರಸ್ಪರ ಆಸಕ್ತಿ ಹೊಂದಿದ್ದರು ಮತ್ತು ಒಟ್ಟಿಗೆ ಪ್ರಯಾಣಿಸಲು ಪ್ರಾರಂಭಿಸಿದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇವರೆಲ್ಲರೂ ಪ್ರತಿ ವರ್ಷ ತಿರುವಣ್ಣಾಮಲೈನಲ್ಲಿ ನಡೆಯುವ ಕಾರ್ತಿಗೈ ದೀಪಂ ಉತ್ಸವದಲ್ಲಿ ನಿಯಮಿತವಾಗಿ ಭಾಗಿಯಾಗುತ್ತಿತ್ತು. ಈ ವರ್ಷ ಉತ್ಸವದಲ್ಲಿ ಪಾಲ್ಗೊಂಡ ನಂತರ ಅವರು ಚೆನ್ನೈಗೆ ಮರಳಿದ್ದಾರೆ ಎಂದು ತನಿಖೆಯಿಂದ ತಿಳಿದುಬಂದಿದೆ.

ಮೋಕ್ಷ ಪಡೆಯಲು ಭಗವಾನ್ ಅಣ್ಣಾಮಲೈಯರ್ ಮತ್ತು ದೇವಿ ಮಹಾಲಕ್ಷ್ಮಿ ಅವರು ತಮ್ಮನ್ನು ಕರೆದಿದ್ದಾರೆ ಎಂದು ಶುಕ್ರವಾರ ಮತ್ತೆ ತಿರುವಣ್ಣಾಮಲೈಗೆ ಹಿಂತಿರುಗಿದ್ದಾರೆ ಎಂದು ವರದಿಯಾಗಿದೆ

ಸ್ಥಳದಲ್ಲಿ ವಶಪಡಿಸಿಕೊಂಡ ಪತ್ರದಲ್ಲಿ ಆಧ್ಯಾತ್ಮಿಕ ವಿಮೋಚನೆಯ ಅನ್ವೇಷಣೆಯಲ್ಲಿ ತಾವು ತಮ್ಮ ಜೀವನವನ್ನು ಕೊನೆಗೊಳಿಸುವ ಉದ್ದೇಶವನ್ನು ಹೊಂದಿದ್ದೇವೆ ಎಂದು ತಿಳಿಸಿದ್ದಾರೆ. ಮೃತರ ಸೆಲ್ ಫೋನ್‌ಗಳಲ್ಲಿ ವಿಡಿಯೋ ರೆಕಾರ್ಡಿಂಗ್‌ಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಶುಕ್ರವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಗಿರಿವಾಲಂ ಪಥದಲ್ಲಿರುವ ಹೋಟೆಲ್‌ಗೆ ನಾಲ್ವರು ಆಗಮಿಸಿದ್ದರು. ಸಂಜೆ 6 ಗಂಟೆ ಸುಮಾರಿಗೆ ಹೋಟೆಲ್ ಸಿಬ್ಬಂದಿಗೆ ತಮ್ಮ ವಾಸ್ತವ್ಯವನ್ನು ಇನ್ನೊಂದು ದಿನಕ್ಕೆ ವಿಸ್ತರಿಸಲು ಮನವಿ ಮಾಡಿದ್ದರು.

ಶನಿವಾರ ಬೆಳಗ್ಗೆ 11 ಗಂಟೆಗೆ ಸಿಬ್ಬಂದಿ ಕೊಠಡಿಯ ಬಾಗಿಲು‌ ಬಡಿದಾಗ ಒಳಗಿನಿಂದ ಲಾಕ್ ಆಗಿರುವುದು ಕಂಡುಬಂದಿದೆ. ಪದೇ ಪದೆ ಕೂಗಿದರೂ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ಅನುಮಾನಗೊಂಡಿದ್ದಾರೆ. ಕೂಡಲೇ ಸಿಬ್ಬಂದಿ ತಿರುವಣ್ಣಾಮಲೈ ತಾಲೂಕು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.

TAGGED:Spiritual Liberation Purpose: life ends by Four persons
Share This Article
Facebook Twitter Copy Link Print
Previous Article Husband killed his wife ಸುತ್ತಿಗೆಯಿಂದ ಹೊಡೆದು ಪತ್ನಿಯ ಹತ್ಯೆಗೈದ ಪತಿ
Next Article Actor Urmila Kothare ಮರಾಠಿ ನಟಿ ಉರ್ಮಿಳಾ ಕೊಠಾರೆ ಕಾರು ಹರಿದು ಓರ್ವ ಕಾರ್ಮಿಕ ಸಾವು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?