Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > New idea for New Year ಹೊಸ ವರ್ಷಾಚರಣೆಗೆ ಪೊಲೀಸರ ಹೊಸ ಐಡಿಯಾ: ಇಲ್ಲಿ ಸಾರ್ವಜನಿಕರಿಗಿಲ್ಲ ನಿರ್ಬಂಧ, ನಿಯಮಗಳೇನಿದ್ರೂ ಉದ್ಯಮಿಗಳಿಗೆ ಮಾತ್ರ!
ಕರ್ನಾಟಕಪ್ರಮುಖ

New idea for New Year ಹೊಸ ವರ್ಷಾಚರಣೆಗೆ ಪೊಲೀಸರ ಹೊಸ ಐಡಿಯಾ: ಇಲ್ಲಿ ಸಾರ್ವಜನಿಕರಿಗಿಲ್ಲ ನಿರ್ಬಂಧ, ನಿಯಮಗಳೇನಿದ್ರೂ ಉದ್ಯಮಿಗಳಿಗೆ ಮಾತ್ರ!

Share
2 Min Read
SHARE

newsics.com

ಶಿವಮೊಗ್ಗ: ಮಲೆನಾಡಿನ ಹೆಬ್ಬಾಗಿಲು ಖ್ಯಾತಿಯ ಶಿವಮೊಗ್ಗ ನಗರದಲ್ಲಿ ಹೊಸ ವರ್ಷಾಚರಣೆಗೆ ಸಾರ್ವಜನಿಕರಿಗೆ ಯಾವುದೇ ನಿರ್ಬಂಧಗಳನ್ನು ಪೊಲೀಸರು ವಿಧಿಸಿಲ್ಲ.

ಆದರೆ, ಮಧ್ಯರಾತ್ರಿ 1 ಗಂಟೆವರೆಗೂ ಹೊಸ ವರ್ಷಾಚರಣೆಗೆ ಆಚರಿಸಲು ಅವಕಾಶ ನೀಡಲಾಗಿದ್ದು, ಮಧ್ಯರಾತ್ರಿ 1 ಗಂಟೆಯ ನಂತರ ನಿಮ್ಮ ಹೋಟೆಲ್, ಲಾಡ್ಜ್ ಹಾಗೂ ಹೋಮ್‌ ಸ್ಟೇಗಳಿಗೆ ಬರುವ ಗ್ರಾಹಕರನ್ನು ಅಲ್ಲಿಯೇ ಉಳಿಸಿಕೊಳ್ಳುವುದಕ್ಕೆ ವ್ಯವಸ್ಥೆ ಮಾಡಬೇಕು. ಇಲ್ಲವೇ ಅವರನ್ನು ಸುರಕ್ಷಿತವಾಗಿ ಮನೆಗೆ ಬಿಟ್ಟು ಬರುವ ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಖಡಕ್ ಸೂಚನೆ ನೀಡಿದ್ದಾರೆ.

ಹೊಸ ವರ್ಷದ ಪಾರ್ಟಿ ಆಯೋಜನೆ ಮಾಡುವ ಹೋಟೆಲ್ಸ್, ಲಾಡ್ಜ್ ಹಾಗೂ ಹೋಮ್‌ ಸ್ಟೇ ಮಾಲೀಕರೊಂದಿಗೆ ಭಾನುವಾರ ಶಿವಮೊಗ್ಗ ನಗರದ ಡಿಎಆ‌ರ್ ಸಭಾಂಗಣದಲ್ಲಿ ನಡೆಸಲಾದ ಸಭೆಯಲ್ಲಿ ಮಾತನಾಡಿದ ಅವರು, ಹೊಸ ವರ್ಷದ ಪಾರ್ಟಿ ಆಯೋಜನೆ ಮಾಡುವ ಎಲ್ಲರೂ ಪಾರ್ಟಿ ವೇಳೆ ಮಹಿಳೆಯರು ಮತ್ತು ಮಕ್ಕಳ ಬಗ್ಗೆ ವಿಶೇಷ ನಿಗಾ ವಹಿಸಬೇಕು. ಪಾರ್ಟಿಗಳ ಆಯೋಜನೆ ಕುರಿತು ಕಡ್ಡಾಯವಾಗಿ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿ ಅನುಮತಿ ಪಡೆದುಕೊಳ್ಳಬೇಕು ಎಂದು ಹೋಮ್‌ ಸ್ಟೇ, ಹೋಟೆಲ್ ಮತ್ತು ಲಾಡ್ಜ್‌ಗಳ ಮಾಲೀಕರು ಮತ್ತು ವ್ಯವಸ್ಥಾಪಕರಿಗೆ ಸೂಚನೆ ನೀಡಿದರು.

ಹೊಸ ವರ್ಷಕ್ಕೆ ಸಾರ್ವಜನಿಕರ ಹಿತದೃಷ್ಟಿಯಿಂದ ಸಂಭ್ರಮಾಚರಣೆಗೆ ಪೊಲೀಸ್ ಇಲಾಖೆಯ ಕೆಲವೊಂದು ಷರತ್ತುಗಳನ್ನು ಪಾಲನೆ ಮಾಡಬೇಕು. ಸ್ಥಳೀಯ ಪೊಲೀಸ್‌ ಠಾಣೆಗಳ ಅನುಮತಿ ಇಲ್ಲದೆಯೇ ಪಾರ್ಟಿಗಳನ್ನು ಆಯೋಜಿಸುವಂತಿಲ್ಲ. ನಿಮ್ಮ ಸಾಮರ್ಥ್ಯ ಮೀರಿ ಬುಕಿಂಗ್ ಮಾಡಿಕೊಳ್ಳಬಾರದು. ಮದ್ಯದ ಅಮಲಿನಲ್ಲಿ ಸಾಕಷ್ಟು ಅಪಘಾತ, ಅನಾಹುತಗಳು ಸಂಭವಿಸುವ ಕಾರಣದಿಂದ ಅಬಕಾರಿ ಇಲಾಖೆ ನಿಯಮನುಸಾರ ಮದ್ಯ ಪೂರೈಕೆ ಮಾಡಬೇಕು. ಯಾವುದೇ ಗಲಾಟೆಗಳಿಗೆ ಅವಕಾಶವಿಲ್ಲದಂತೆ ಹೊಸ ವರ್ಷವನ್ನು ಬರಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಹೊಸ ವರ್ಷದ ದಿನದಂದು ಡಿ.31ರ ಮಧ್ಯರಾತ್ರಿ 1ರವರೆಗೆ ಸಾರ್ವಜನಿಕವಾಗಿ ಸಂಭ್ರಮಾಚರಣೆಗೆ ಅವಕಾಶ ನೀಡಲಾಗುವುದು. ಅತಿ ವೇಗದಿಂದ ವಾಹನಗಳ ಚಾಲನೆ ಮಾಡಬಾರದು. ಜತೆಗೆ, ಕುಡಿದು ವಾಹನ ಓಡಿಸಬಾರದು. ಪಾರ್ಟಿಗಳನ್ನು ತಮ್ಮ ಜಾಗದಲ್ಲಿ ಆಯೋಜನೆ ಮಾಡಿಕೊಳ್ಳಬೇಕು. ಮಧ್ಯರಾತ್ರಿ 1 ಗಂಟೆಯ ನಂತರ ಸಾರ್ವಜನಿಕ ಸ್ಥಳಗಳಲ್ಲಿ ಸಂಭ್ರಮಾಚರಣೆ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಪಾರ್ಟಿಗೆ ಬರುವವರನ್ನು ರಾತ್ರಿ ಆದಷ್ಟು ಅಲ್ಲಿಯೇ ಉಳಿಸಿಕೊಳ್ಳುವ ವ್ಯವಸ್ಥೆ ಮಾಡಬೇಕು. ಅಥವಾ ಕುಡಿದು ಮನೆಗೆ ಹೋಗುವವರಿಗೆ ಮನೆವರೆಗೆ ಬಿಟ್ಟು ಬರುವುದಕ್ಕೆ ಚಾಲಕರನ್ನು ನಿಯೋಜಿಸಿಕೊಳ್ಳಬೇಕು. ಒಂದು ವೇಳೆ ಏನಾದರೂ ಅನಾಹುತ ಆದರೆ ನಮಗೂ ಅದಕ್ಕೂ ಸಂಬಂಧವಿಲ್ಲ ಎನ್ನುವಂತಿಲ್ಲ ಎಂದು ಖಡಕ್ ಸೂಚನೆ ನೀಡಿದರು.

Viagra effect ವಯಾಗ್ರಾ ಮತ್ತು: ರಾತ್ರಿಯಿಡೀ ಅಪ್ರಾಪ್ತ ಸ್ನೇಹಿತೆ ಜತೆ ಲೈಂಗಿಕ ಕಸರತ್ತು, ಬಾಲಕಿ ಜೀವಕ್ಕೆ‌ ಕುತ್ತು

Relationship Tips ಚಳಿಗಾಲದಲ್ಲಿ ದೈಹಿಕ ಸಂಪರ್ಕ ಎಷ್ಟು ಹಿತಕರ? ತಜ್ಞರು ಏನಂತಾರೆ?

Bigg Boss Kannada ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು

Dalai Lama ಜ. 5ಕ್ಕೆ ಮೈಸೂರಿಗೆ ಟಿಬೆಟ್ ಧರ್ಮಗುರು ದಲೈಲಾಮ ಭೇಟಿ

kpsc Exam ಕೆಎಎಸ್ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಅಭ್ಯರ್ಥಿಗಳ ಆಕ್ರೋಶ

TAGGED:Police's new idea for New Year celebrations
Share This Article
Facebook Twitter Copy Link Print
Previous Article Bigg Boss Kannada ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
Next Article jacqueliene fernandez : ನೆಟೆಡ್ ಬ್ಲ್ಯಾಕ್ ಡ್ರೆಸ್ ನಲ್ಲಿ ತಲೆಕೆಳಗಾಗಿ ಪೋಸ್ ಕೊಟ್ಟ ಜಾಕ್ವೆಲಿನ್ ಫೆರ್ನಾಂಡಿಸ್! ಸಖತ್ ಹಾಟ್ ಎಂದ್ರು ಫ್ಯಾನ್ಸ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?