Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Bigg Boss Kannada ಬಿಗ್ಬಾಸ್ ಮನೆಯಲ್ಲಿ ಯಾರಿಗೆ ಜಾಸ್ತಿ ಇದೆ ನಕಾರಾತ್ಮಕ ಗುಣಗಳು: ಭವ್ಯಾ ಗೌಡ ಹಾಗೂ ಮಂಜು ನಡುವೆ ಟಾಕ್ ವಾರ್
ಪ್ರಮುಖಮನರಂಜನೆ

Bigg Boss Kannada ಬಿಗ್ಬಾಸ್ ಮನೆಯಲ್ಲಿ ಯಾರಿಗೆ ಜಾಸ್ತಿ ಇದೆ ನಕಾರಾತ್ಮಕ ಗುಣಗಳು: ಭವ್ಯಾ ಗೌಡ ಹಾಗೂ ಮಂಜು ನಡುವೆ ಟಾಕ್ ವಾರ್

Share
1 Min Read
SHARE

newsics.com
ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 11 ಇನ್ನೇನೋ ಫಿನಾಲೆಗೆ ಹತ್ತಿರ ಬರುತ್ತಿದೆ. ಸದ್ಯ ಬಿಗ್ ಮನೆಯಲ್ಲಿ ಭವ್ಯಾ ಗೌಡ, ಉಗ್ರಂ ಮಂಜು, ತ್ರಿವಿಕ್ರಮ್, ಧನರಾಜ್, ಹನುಮಂತ, ರಜತ್, ಗೌತಮಿ, ಚೈತ್ರಾ ಕುಂದಾಪುರ ಹಾಗೂ ಮೋಕ್ಷಿತಾ ಪೈ ಉಳಿದುಕೊಂಡಿದ್ದಾರೆ.
ಈ ಮಧ್ಯೆ ರಿಲೀಸ್ ಆದ ಹೊಸ ಪ್ರೋಮೋದಲ್ಲಿ ಭವ್ಯಾ ಗೌಡ ಹಾಗೂ ಉಗ್ರಂ ಮಂಜು ನಡುವೆ ಸಖತ್ ವಾರ್ ನಡೆದಿದೆ. ನಕರಾತ್ಮಕ ಗುಣಗಳು ಒಂದು ರೀತಿಯ ರೋಗವೇ ಸರಿ. ಆ ರೋಗಗಳಿಗೆ ಅನುಗುಣವಾಗಿ ಕಷಾಯವನ್ನು ಕುಡಿಸಬೇಕು ಅಂತ ಬಿಗ್ಬಾಸ್ ಹೇಳಿದ್ದರು.

https://www.instagram.com/reel/DEMpKEtO9sl/?igsh=OXgyaHJkZ2xzcmJu
ಅದರಂತೆ ಭವ್ಯಾ ಗೌಡ ಉಗ್ರಂ ಮಂಜುಗೆ ದುರಹಂಕಾರ ನಿರ್ವಹಣೆ ಕಷಾಯವನ್ನು ಕುಡಿಸಿದ್ದಾರೆ. ನಾನು ಅಂತ ತುಂಬಾ ನಿಮಗೆ ದುರಹಂಕಾರ ಇದೆ ಅಂತ ಹೇಳಿದ್ದಾರೆ. ಅಲ್ಲದೇ ನಾನು ಇಷ್ಟು ಚಿಕ್ಕೋಳು ಆದ್ರು ಎಲ್ಲರ ಸರಿ ಸಮಾನವಾಗಿ ನಿಂತಿದ್ದೀನಿ ಅಂತ ಮಂಜುಗೆ ಟಾಂಗ್ ಕೊಟ್ಟಿದ್ದಾರೆ. ಆಗ ಮಂಜು ನಾನು ಇರೋದೇ ಹಿಂಗೆ ನೀನು ನನಗೆ ಹೇಳೋದು ಬೇಡ, ನಿನಗೆ ಇದೆ ದುರಹಂಕಾರ ಎಂದು ಹೇಳಿದ್ದಾರೆ. ದುರಹಂಕಾರ ಒಪ್ಪಿಕೊಳ್ಳದ ಮಂಜು ಭವ್ಯಾ ಗೌಡ ಮೇಲೆ ಕೆಂಡ ಹಾಕಿದ್ದಾರೆ. ಇದೇ ವಿಚಾರಕ್ಕೆ ಈ ಇಬ್ಬರ ಮಧ್ಯೆ ಜೋರು ಗಲಾಟೆ ನಡೆದಿದೆ.

TAGGED:Bigg Boss Kannada Who has more negative qualities in the Bigg Boss house: Talk war between Bhavya Gowda and Manju
Share This Article
Facebook Twitter Copy Link Print
Previous Article Viral News: 18 ವರ್ಷ ಸಾಕಿ ಸಲುಹಿದ ಅಮ್ಮನಿಗೆ 2ನೇ ಮದುವೆ ಮಾಡಿಸಿದ ಮಗ
Next Article Amrit Shirur ನನ್ನ ಸಾವಿಗೆ ನಾನೇ ಕಾರಣ, ಯಾರೂ ಕಾರಣರಲ್ಲ: KSDL ಅಧಿಕಾರಿ ಆತ್ಮಹತ್ಯೆ

Popular Posts

ದಕ್ಷಿಣ ಭಾರತದಲ್ಲಿ ಗಂಡನಿಂದ ದೂರ ಇರುವ ಮಹಿಳೆಯರ ಸಂಖ್ಯೆ ಹೆಚ್ಚಳ

2 Min Read

ಗಂಡ ಆಫೀಸ್‌ಗೆ ಹೋದ ತಕ್ಷಣ ಸ್ನಾನ, ಕಸ ಗುಡಿಸುವ ಅಭ್ಯಾಸ ನಿಮಗಿದ್ಯಾ?; ಹಾಗಾದ್ರೆ ಎಚ್ಚರವಹಿಸಿ

2 Min Read

ಹುಲಿಕಲ್ ಘಾಟಿಯಲ್ಲಿ ಹೊತ್ತಿ ಉರಿದ ಬಸ್;ತಪ್ಪಿದ ದುರಂತ

0 Min Read

2028ರ ಕುರುಕ್ಷೇತ್ರಕ್ಕೆ ಈಗಲೇ ಸಜ್ಜಾದ ಸಿಎಂ ಡಿ.ಕೆ. ಶಿವಕುಮಾರ್: ಏನಿದು ಡಿಕೆಶಿಯ 25 ಲಕ್ಷದ ಪಕ್ಕಾ ಲೆಕ್ಕ?

2 Min Read

You Might Also Like

ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಾಜೀನಾಮೆ ಹೈಡ್ರಾಮಾ ಸುಖಾಂತ್ಯ: ಮನವೊಲಿಸುವಲ್ಲಿ ಹೈಕಮಾಂಡ್ ಯಶಸ್ವಿ

1 Min Read
ಕರ್ನಾಟಕಪ್ರಮುಖ

ಪ್ರೇಯಸಿಯ ಮರ್ಯಾದಾ ಹತ್ಯೆ ನೋವು ತಾಳಲಾರದೆ ಪ್ರಿಯಕನ ಆತ್ಮಹತ್ಯೆ; ಪ್ರೇಯಸಿಯ ಜನ್ಮ ದಿನದಂದೇ ಜೀವ ಅಂತ್ಯ.

1 Min Read
ಪ್ರಮುಖಕರ್ನಾಟಕ

ವಿದ್ಯಾರ್ಥಿನಿ ಜೊತೆ ಪ್ರೊಫೆಸರ್ ಲವ್ವಿಡವ್ವಿ , 3 ಬಾರಿ ಗರ್ಭಪಾತ.!

1 Min Read
ದೇಶಪ್ರಮುಖವಿದೇಶ

CJI in London ಲಂಡನ್‌ನಲ್ಲಿ ಸಿಜೆಐ ಸೂರ್ಯಕಾಂತ್‌ ಭಾಷಣಕ್ಕೆ ಅಡ್ಡಿ: ಹೈಕಮಿಷನ್ ತೀವ್ರ ಆಕ್ರೋಶ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?