Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Sabarimala Makar Jyoti Yatra ಇಂದಿನಿಂದ ಶಬರಿಮಲೆ ಮಕರ ಜ್ಯೋತಿ ಯಾತ್ರೆ ಆರಂಭ
ದೇಶಪ್ರಮುಖ

Sabarimala Makar Jyoti Yatra ಇಂದಿನಿಂದ ಶಬರಿಮಲೆ ಮಕರ ಜ್ಯೋತಿ ಯಾತ್ರೆ ಆರಂಭ

Share
1 Min Read
SHARE

newsics.com

ಮಕರ ಜ್ಯೋತಿ ಯಾತ್ರೆಗಾಗಿ ಡಿಸೆಂಬರ್ 30ರಂದು ಸಂಜೆ 5 ಗಂಟೆಗೆ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದ ಬಾಗಿಲು ತೆರೆಯಲಾಗುವುದು.

ತಂತ್ರಿ ಕಂಠರಾರ್ ರಾಜೀವರ್ ಉಪಸ್ಥಿತಿಯಲ್ಲಿ ಪ್ರಧಾನ ಅರ್ಚಕ ಎಸ್. ಅರುಣ್ ಕುಮಾರ್ ನಂಬೂದಿರಿ ದೇವಾಲಯದ ಬಾಗಿಲು ತೆರೆದು ದೀಪ ಬೆಳಗಲಿದ್ದಾರೆ.

ಮಾಳಿಗಪ್ಪುರಂ ದೇವಾಲಯ ತೆರೆಯಲು ಪ್ರಧಾನ ಅರ್ಚಕ ವಾಸುದೇವನ್ ನಂಬೂದಿರಿ ಅವರಿಗೆ ಕೀಲಿ ಹಸ್ತಾಂತರ ಮಾಡಲಾಗುವುದು.

18 ಮೆಟ್ಟಿಲ ಬಳಿಯ ಕುಂಡಕ್ಕೆ ಅಗ್ನಿ ಸ್ಪರ್ಶ ಮಾಡಿದ ನಂತರ ಭಕ್ತರಿಗೆ 18 ಮೆಟ್ಟಿಲು ಏರಿ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಅನುಮತಿ ನೀಡಲಾಗುವುದು. ಡಿಸೆಂಬರ್ 30ರಂದು ಯಾವುದೇ ವಿಶೇಷ ಪೂಜೆ ಇರುವುದಿಲ್ಲ. ಡಿಸೆಂಬರ್ 31 ರಂದು ಮುಂಜಾನೆ 3 ಗಂಟೆಯಿಂದ ಮಕರ ಜ್ಯೋತಿ ಪೂಜೆ ಆರಂಭವಾಗುತ್ತದೆ.

2025ರ ಜನವರಿ 12ರಂದು ಪಂದಳ ಅರಮನೆಯಿಂದ ತಿರುವಾಭರಣ ಘೋಷಯಾತ್ರೆ ಹೊರಡಲಿದೆ. ಡಿಸೆಂಬರ್ ಜ. 13ರಂದು ಪಂಪಾದಲ್ಲಿ ದೀಪೋತ್ಸವ, ಜನವರಿ 14ರಂದು ಸಂಜೆ 5 ಗಂಟೆಗೆ ತಿರುವಾಭರಣ ಘೋಷ ಯಾತ್ರೆ, ಶರಂಗುತ್ತಿಗೆ ಆಗಮನ, ಮಕರ ಸಂಕ್ರಮಣ ಪೂಜೆ, ಸಂಜೆ 6.30ಕ್ಕೆ, ಅಯ್ಯಪ್ಪಸ್ವಾಮಿಗೆ ತಿರುವಾಭರಣ ತೊಡಿಸಿ ದೀಪಾರಾಧನೆ, ಮಕರ ನಕ್ಷತ್ರ ಗೋಚರಿಸಿದ ನಂತರ, ಮಕರ ಜ್ಯೋತಿ ದರ್ಶನ ನಂತರ ಜನವರಿ 19ರಂದು ರಾತ್ರಿ 10 ಗಂಟೆಯವರೆಗೆ ಭಕ್ತರಿಗೆ ಅಯ್ಯಪ್ಪ ಸ್ವಾಮಿ ದರ್ಶನ ಇರಲಿದೆ.

TAGGED:Sabarimala Makar Jyoti Yatra starts from today
Share This Article
Facebook Twitter Copy Link Print
Previous Article Actor Allu arjun ಕಾಲ್ತುಳಿತ ಕೇಸ್ : ಇಂದು ನಟ ಅಲ್ಲು ಅರ್ಜುನ್ ಜಾಮೀನು ಅರ್ಜಿ ವಿಚಾರಣೆ
Next Article CM Siddaramaiah ವಿಶ್ರಾಂತಿ ಮೊರೆ ಹೋದ ಸಿಎಂ ಸಿದ್ದರಾಮಯ್ಯ

Popular Posts

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 06-06-2026, ಶನಿವಾರ

4 Min Read

ಕಾಂಗ್ರೆಸ್ ನಾಯಕರ ತೀರದ ಅಧಿಕಾರ ದಾಹವಾ? ಸಿದ್ದರಾಮಯ್ಯ ಎಫೆಕ್ಟಾ? ಡಿಕೆ ಸರ್ಕಾರಕ್ಕೆ ಸ್ವಪಕ್ಷವೇ ವೈರಿ!

2 Min Read

Shivayoga samadhi ಲೋಕಕಲ್ಯಾಣಕ್ಕಾಗಿ ಗದಗ ಸ್ವಾಮೀಜಿಯಿಂದ 33 ದಿನಗಳ ಶಿವಯೋಗ ಸಮಾಧಿ ತಪಸ್ಸು!

2 Min Read

Student dies ಹಲಸಿನ ಹಣ್ಣು ಕೀಳಲು ಹೋದ ಕೃಷಿ ವಿವಿ ವಿದ್ಯಾರ್ಥಿ ಮರದಿಂದ ಬಿದ್ದು ಸಾವು

2 Min Read

You Might Also Like

ಪ್ರಮುಖಆರೋಗ್ಯರಿಲೇಷನ್‌ಶಿಪ್ಲೈಫ್‌ಸ್ಟೈಲ್

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read
ಪ್ರಮುಖವಿದೇಶ

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read
ಕರ್ನಾಟಕದೇಶಪ್ರಮುಖ

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read
ಪ್ರಮುಖಕರ್ನಾಟಕದೇಶ

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?