ಬಿಜೆಪಿ ನಾಯಕರ ಹತ್ಯೆ ಸಂಚು ಪ್ರಕರಣ: ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಪಟ್ಟು, ಸಿಬಿಐ ತನಿಖೆಗೆ ಒತ್ತಾಯ
newsics.com ಕಲಬುರಗಿ: ಬಿಜೆಪಿ ಶಾಸಕ, ನಾಯಕರ ಹತ್ಯೆಗೆ ಸಚಿವ ಪ್ರಿಯಾಂಕ್ ಖರ್ಗೆ ಆಪ್ತನಿಂದ ಸಂಚು ಹಿನ್ನೆಲೆಯಲ್ಲಿ ಕಲಬುರಗಿ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದು, ರಾಜಕೀಯ ವಲಯದಲ್ಲಿ ಭಾರೀ ಬಿರುಗಾಳಿ ಎಬ್ಬಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿದಂತೆ ಹಲವು ನಾಯಕರು ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಒತ್ತಾಯಿಸಿದ್ದಾರೆ. ಪ್ರಿಯಾಂಕ್ ಖರ್ಗೆಯವರ ಕಲಬುರಗಿ ಮನೆಯೆದುರು ಭಾರೀ ಪ್ರತಿಭಟನೆಯನ್ನೂ ಬಿಜೆಪಿ ಹಮ್ಮಿಕೊಂಡಿದೆ. ಆದರೆ, ಪ್ರಿಯಾಂಕ್ ಖರ್ಗೆ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ ಎಂದು ಸ್ಪಷ್ಟ ಮಾತುಗಳಲ್ಲಿ ಹೇಳಿದ್ದು, ಸಾಕ್ಷಿಗಳಿದ್ದರೆ … Continue reading ಬಿಜೆಪಿ ನಾಯಕರ ಹತ್ಯೆ ಸಂಚು ಪ್ರಕರಣ: ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಪಟ್ಟು, ಸಿಬಿಐ ತನಿಖೆಗೆ ಒತ್ತಾಯ
Copy and paste this URL into your WordPress site to embed
Copy and paste this code into your site to embed