Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಕಾಲಕ್ಕೆ ಚಿಕಿತ್ಸೆ ಸಿಗದೇ ತಾಯಿ-ಮಗು ಸಾವು : ವಿಷ ಸೇವಿಸಿ ಪತಿಯೂ ಆತ್ಮಹತ್ಯೆಗೆ ಯತ್ನ
ಕರ್ನಾಟಕಪ್ರಮುಖ

ಸಕಾಲಕ್ಕೆ ಚಿಕಿತ್ಸೆ ಸಿಗದೇ ತಾಯಿ-ಮಗು ಸಾವು : ವಿಷ ಸೇವಿಸಿ ಪತಿಯೂ ಆತ್ಮಹತ್ಯೆಗೆ ಯತ್ನ

Share
1 Min Read
SHARE

newsics.com

ಹುಬ್ಬಳ್ಳಿ: ಸಕಾಲಕ್ಕೆ ಚಿಕಿತ್ಸೆ ಸಿಗದೇ ಗರ್ಭದಲ್ಲಿಯೇ ಮಗು ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ಇದೀಗ ತಾಯಿ ಕೂಡ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಬೆಳಗಾವಿಯ ದಂಪತಿಯ ದುರಂತ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನ ಮೇಲ್ಮಟ್ಟಿ ಗ್ರಾಮದ ರಾಧಿಕಾ ಗಡ್ಡಹೊಳಿ ಎಂಟೂವರೆ ತಿಂಗಳ ಗರ್ಭಿಣಿಯಾಗಿದ್ದರು.

ರಾತ್ರಿ 8 ಗಂಟೆ ಸುಮಾರಿಗೆ ರಾಧಿಕಾಳಿಗೆ ಪಿಡ್ಸ್ ಬಂದಿದ್ದು, ತಕ್ಷಣ ಯಮಕನಮರಡಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಪ್ರಾಥಮಿಕ ಚಿಕಿತ್ಸೆ ಬಳಿಕ ಬೆಳಗಾವಿಯ ಕೆ ಎಸ್ ಇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಗರ್ಭಿಣಿ ಸ್ಥಿತಿ ಗಂಭೀರವಾಗಿದೆ ಮೊದಲು ಹಣ ಕಟ್ಟಿ ಚಿಕಿತ್ಸೆ ಕೊಡುತ್ತೇವೆ ಎಂದು ವೈದ್ಯರು ಹೇಳಿದ್ದರು.ದೊಡ್ಡಮೊಟ್ಟದ ಹಣ ಕಟ್ಟಲು ಆಗಲ್ಲ ಎಂದು ಮಧ್ಯರಾತ್ರಿ ಡಿಸ್ಚಾರ್ಜ್ ಮಾಡಿಸಿಕೊಂಡ ಕುಟುಂಬದವರು, ಗರ್ಭಿಣಿಯನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಆಸ್ಪತ್ರೆಗೆ ಅಲೆಯುವ ವೇಳೆ ಮಗು ಗರ್ಭದಲ್ಲೇ ಸಾವನ್ನಪ್ಪಿದೆ. ನಂತರ ಮಹಿಳೆ ಸ್ಥಿತಿ ಗಂಭೀರವಾಗಿದ್ದು, ಮಗುವನ್ನು ಹೊರತೆಗೆಯಲು ವೈದ್ಯರು ಹರಸಾಹಸಪಟ್ಟಿದ್ದರು.ಮತ್ತೊಂದೆಡೆ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಮಹಿಳೆ ರಾಧಿಕಾ ಇದೀಗ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಪತ್ನಿ ಸಾವಿನ ವಿಷಯ ತಿಳಿದು ಪತಿ ಮಲ್ಲೇಶ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಕಿಮ್ಸ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

TAGGED:Death of mother and child without timely treatment: Husband also tried to commit suicide by consuming poison
Share This Article
Facebook Twitter Copy Link Print
Previous Article Health Tips ಬೆಳಗ್ಗೆ ತುಪ್ಪ ಸೇವನೆ ಏಕೆ ಮಾಡಬೇಕು? ಪ್ರತಿನಿತ್ಯ ಸೇವಿಸಿದರೆ ಏನೆಲ್ಲಾ ಲಾಭ?
Next Article Health Tips ಅಸಿಡಿಟಿಗೆ ಈ ಕಾಯಿ ರಾಮಬಾಣ: ಇದು ಎಷ್ಟು ಪ್ರಯೋಜನಕಾರಿ?

Popular Posts

ವಿದ್ಯಾರ್ಥಿನಿ ಜೊತೆ ಪ್ರೊಫೆಸರ್ ಲವ್ವಿಡವ್ವಿ , 3 ಬಾರಿ ಅಬಾಷನ್.!

1 Min Read

CJI in London ಲಂಡನ್‌ನಲ್ಲಿ ಸಿಜೆಐ ಸೂರ್ಯಕಾಂತ್‌ ಭಾಷಣಕ್ಕೆ ಅಡ್ಡಿ: ಹೈಕಮಿಷನ್ ತೀವ್ರ ಆಕ್ರೋಶ

2 Min Read

ಕೆಟ್ಟ ಮುಹೂರ್ತದಲ್ಲಿ ಡಿಕೆ ಪ್ರಮಾಣವಚನ ಸ್ವೀಕರಿಸಿದ್ರಾ? ಕಾಂಗ್ರೆಸ್​ ಛಿದ್ರವಾಗುತ್ತಾ? ಅಧಿಕಾರಿಗಳು ಜೀವ ಕಳೆದುಕೊಳ್ತಾರಾ? ಭಯಾನಕ ಭವಿಷ್ಯವಾಣಿ ಹೇಳ್ತಿರೋದೇನು?

2 Min Read

Ex CM Mamata ದೇವಸ್ಥಾನದಲ್ಲಿ ಮಾಜಿ‌ ಸಿಎಂ ಮಮತಾಗೆ ಕ್ಯಾರೇ ಎನ್ನದ ಜನ! ಸಾಲಲ್ಲಿ ನಿಂತು ದೇವಿ ದರ್ಶನ ಪಡೆದ ದೀದಿ! ವಿಡಿಯೋ ನೋಡಿ

1 Min Read

You Might Also Like

ಕರ್ನಾಟಕಪ್ರಮುಖ

ಪ್ರಿಯಕರನ ಜೊತೆ ಸೇರಿ ಆರು ವರ್ಷದ ಮಗಳನ್ನು ಕೊಂದ ಹೆತ್ತ ತಾಯಿ

1 Min Read
ಕರ್ನಾಟಕದೇಶಪ್ರಮುಖ

Karnataka CET Result 2026 ಕೆಸಿಇಟಿ ಫಲಿತಾಂಶ ಪ್ರಕಟ; ಈ ಬಾರಿಯೂ ಹೆಣ್ಣು ಮಕ್ಕಳೇ ಮೇಲುಗೈ!

1 Min Read
ಕರ್ನಾಟಕದೇಶಪ್ರಮುಖ

KCET Result 2026 ಕರ್ನಾಟಕ UG-CET ಪರೀಕ್ಷೆ ಫಲಿತಾಂಶ ಪ್ರಕಟ : ಇಲ್ಲಿದೆ ಟಾಪರ್ ಗಳ ಪಟ್ಟಿ

1 Min Read
ಕರ್ನಾಟಕಪ್ರಮುಖ

ಸುರ್ಜೆವಾಲಾ ಮನವೊಲಿಕೆ ಸಕ್ಸಸ್ : ಇಂದು ಸಂಜೆ ರಾಮಲಿಂಗಾರೆಡ್ಡಿ ರಾಜಿನಾಮೆ ವಾಪಸ್ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?