Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > wedding cancelled ರೊಟ್ಟಿ ಬಡಿಸಲು ತಡ ಮಾಡಿದರೆಂದು ಮದುವೆಯನ್ನೇ ಕ್ಯಾನ್ಸಲ್‌ ಮಾಡಿದ ವರ: ಆಮೇಲೆ ಆಗಿದ್ದೇನು..?
ದೇಶಪ್ರಮುಖ

wedding cancelled ರೊಟ್ಟಿ ಬಡಿಸಲು ತಡ ಮಾಡಿದರೆಂದು ಮದುವೆಯನ್ನೇ ಕ್ಯಾನ್ಸಲ್‌ ಮಾಡಿದ ವರ: ಆಮೇಲೆ ಆಗಿದ್ದೇನು..?

Share
1 Min Read
SHARE

newsics.com

ಉತ್ತರ ಪ್ರದೇಶ: ವಧುವಿನ ಕಡೆಯವರು ರೊಟ್ಟಿ ಬಡಿಸಲು ತಡ ಮಾಡಿದರೆಂಬ ಕಾರಣಕ್ಕೆ ವರನೊಬ್ಬ ಆಗಬೇಕಿದ್ದ ಮದುವೆಯನ್ನೇ ರದ್ದು ಮಾಡಿ, ಮರುದಿನ ಅತ್ತೆ ಮಗಳೊಂದಿಗೆ ಮದುವೆಯಾಗಿದ್ದಾನೆ. ಈ ಸುದ್ದಿ ಇದೀಗ ಸಖತ್‌ ವೈರಲ್‌ ಆಗುತ್ತಿದೆ.

ಈ ವಿಲಕ್ಷಣ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ವಧುವಿನ ಕಡೆಯವರು ರೊಟ್ಟಿ ಬಡಿಸಲು ವಿಳಂಬ ಮಾಡಿದರೆಂದು ಕೋಪಗೊಂಡ ವರ ಮದುವೆಯನ್ನೇ ಕ್ಯಾನ್ಸಲ್‌ ಮಾಡಿದ್ದಾನೆ. ನಂತರ ಆತ ತನ್ನ ಅತ್ತೆ ಮಗಳನ್ನು ಮದುವೆಯಾಗಿದ್ದಾನೆ.

ವರದಿಗಳ ಪ್ರಕಾರ ಡಿಸೆಂಬರ್‌ 22 ರಂದು ಈ ಘಟನೆ ನಡೆದಿದ್ದು, ವರ ತನ್ನ ಸ್ನೇಹಿತರೊಂದಿಗೆ ಊಟಕ್ಕೆ ಕುಳಿತ ಸಂದರ್ಭದಲ್ಲಿ ಮದುಮಗನಿಗೆ ವಧುವಿನ ಕುಟುಂಬಸ್ಥರು ರೊಟ್ಟಿ ಬಡಿಸುವಾಗ ವಿಳಂಬ ಮಾಡಿದ್ದು, ಇದನ್ನು ಕಂಡು ಸ್ನೇಹಿತರು ಆತನನ್ನು ಗೇಲಿ ಮಾಡಿದ್ದಾರೆ. ಇದರಿಂದ ಕೋಪಗೊಂಡ ವರ ವಧುವಿನ ಮನೆಯವರನ್ನು ನಿಂದಿಸಿ ಕೊನೆಗೆ ಮದುವೆಯನ್ನೇ ಕ್ಯಾನ್ಸಲ್‌ ಮಾಡಿ ಹೊರಟು ಹೋಗಿದ್ದಾನೆ. ನ್ಯಾಯಕ್ಕಾಗಿ ವಧುವಿನ ಕಡೆಯವರು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಸಂದರ್ಭದಲ್ಲಿ ಪ್ರಕರಣ ಬೆಳಕಿಗೆ ಬಂದಿದೆ.

ಈ ಕುರಿತು ಮಾತನಾಡಿದ ವಧು, ನಾವೆಲ್ಲರೂ ಬೆಳಗ್ಗೆಯೇ ರೆಡಿಯಾಗಿ ಕುಳಿತಿದ್ದೆವು. ಆದರೆ ಆತ ರೊಟ್ಟಿ ಬಡಿಸಲು ತಡವಾಯಿತೆಂದು ಮದುವೆಯನ್ನೇ ಕ್ಯಾನ್ಸಲ್‌ ಮಾಡಿದ. ಅಷ್ಟೇ ಅಲ್ಲದೆ ನನ್ನ ಪೋಷಕರನ್ನು ಕೂಡಾ ನಿಂದಿಸಿದ್ದಾನೆ. ಅದಕ್ಕಾಗಿ ನಾನು ಪೊಲೀಸ್‌ ಠಾಣೆಯ ಮೆಟ್ಟಿಲೇರಬೇಕಾಯಿತು ಎಂದು ಹೇಳಿಕೊಂಡಿದ್ದಾಳೆ.

ನಂತರ ಎಸ್ಪಿ ಸೂಚನೆ ಮೇರೆಗೆ ಎರಡೂ ಕಡೆಯವರನ್ನು ಹಾಗೂ ಗ್ರಾಮದ ಮುಖಂಡರನ್ನು ಮೊಘಲ್ಸರಾಯ್ ಠಾಣೆಗೆ ಕರೆಸಿ, ರಾಜಿ ಸಂದಾನ ಮಾಡಲಾಯಿತು. ಮಾತುಕತೆಯ ನಂತರ, ಅಂತಿಮವಾಗಿ ಎರಡೂ ಕಡೆಯವರ ನಡುವೆ ಒಪ್ಪಂದ ನಡೆದು ವರನ ಕಡೆಯವರು ವಧುವಿಗೆ 1.61 ಲಕ್ಷ ರೂ. ಪರಿಹಾರ ಧನ ಕೊಡುವುದಾಗಿ ಒಪ್ಪಿಕೊಂಡಿದ್ದಾರೆ.

TAGGED:The groom who canceled the wedding because he was late in serving the roti: What will happen then..?
Share This Article
Facebook Twitter Copy Link Print
Previous Article CM Siddaramaiah ಮಾ. 14 ರಂದು ರಾಜ್ಯ ಬಜೆಟ್: ದಾಖಲೆಯ 16ನೇ ಬಜೆಟ್ ಮಂಡಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ
Next Article Infosys Campus ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಚಿರತೆ: ಮನೆಯಿಂದಲೇ ಕೆಲಸ ಮಾಡಲು ಸೂಚನೆ

Popular Posts

ದಕ್ಷಿಣ ಭಾರತದಲ್ಲಿ ಗಂಡನಿಂದ ದೂರ ಇರುವ ಮಹಿಳೆಯರ ಸಂಖ್ಯೆ ಹೆಚ್ಚಳ

2 Min Read

ಗಂಡ ಆಫೀಸ್‌ಗೆ ಹೋದ ತಕ್ಷಣ ಸ್ನಾನ, ಕಸ ಗುಡಿಸುವ ಅಭ್ಯಾಸ ನಿಮಗಿದ್ಯಾ?; ಹಾಗಾದ್ರೆ ಎಚ್ಚರವಹಿಸಿ

2 Min Read

ಹುಲಿಕಲ್ ಘಾಟಿಯಲ್ಲಿ ಹೊತ್ತಿ ಉರಿದ ಬಸ್;ತಪ್ಪಿದ ದುರಂತ

0 Min Read

2028ರ ಕುರುಕ್ಷೇತ್ರಕ್ಕೆ ಈಗಲೇ ಸಜ್ಜಾದ ಸಿಎಂ ಡಿ.ಕೆ. ಶಿವಕುಮಾರ್: ಏನಿದು ಡಿಕೆಶಿಯ 25 ಲಕ್ಷದ ಪಕ್ಕಾ ಲೆಕ್ಕ?

2 Min Read

You Might Also Like

ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಾಜೀನಾಮೆ ಹೈಡ್ರಾಮಾ ಸುಖಾಂತ್ಯ: ಮನವೊಲಿಸುವಲ್ಲಿ ಹೈಕಮಾಂಡ್ ಯಶಸ್ವಿ

1 Min Read
ಕರ್ನಾಟಕಪ್ರಮುಖ

ಪ್ರೇಯಸಿಯ ಮರ್ಯಾದಾ ಹತ್ಯೆ ನೋವು ತಾಳಲಾರದೆ ಪ್ರಿಯಕನ ಆತ್ಮಹತ್ಯೆ; ಪ್ರೇಯಸಿಯ ಜನ್ಮ ದಿನದಂದೇ ಜೀವ ಅಂತ್ಯ.

1 Min Read
ಪ್ರಮುಖಕರ್ನಾಟಕ

ವಿದ್ಯಾರ್ಥಿನಿ ಜೊತೆ ಪ್ರೊಫೆಸರ್ ಲವ್ವಿಡವ್ವಿ , 3 ಬಾರಿ ಗರ್ಭಪಾತ.!

1 Min Read
ದೇಶಪ್ರಮುಖವಿದೇಶ

CJI in London ಲಂಡನ್‌ನಲ್ಲಿ ಸಿಜೆಐ ಸೂರ್ಯಕಾಂತ್‌ ಭಾಷಣಕ್ಕೆ ಅಡ್ಡಿ: ಹೈಕಮಿಷನ್ ತೀವ್ರ ಆಕ್ರೋಶ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?