Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > LPG Cylinder price ಹೊಸ ವರ್ಷಕ್ಕೆ ಗುಡ್ ನ್ಯೂಸ್: LPG ಸಿಲಿಂಡರ್ ಬೆಲೆಯಲ್ಲಿ ಇಳಿಕೆ
ದೇಶಪ್ರಮುಖ

LPG Cylinder price ಹೊಸ ವರ್ಷಕ್ಕೆ ಗುಡ್ ನ್ಯೂಸ್: LPG ಸಿಲಿಂಡರ್ ಬೆಲೆಯಲ್ಲಿ ಇಳಿಕೆ

Share
1 Min Read
SHARE

newsics.com

ನವದೆಹಲಿ: ಹೊಸ ವರ್ಷಕ್ಕೆ ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ತೈಲ ಕಂಪನಿಗಳು ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ ಇಳಿಕೆ ಮಾಡಿವೆ.

ಪ್ರತಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ 14.50 ರೂಪಾಯಿ ಇಳಿಕೆ ಆಗಿದೆ. ದೆಹಲಿಯಲ್ಲಿ ಎಲ್ಪಿಜಿ ಸಿಲಿಂಡರಿನ ಹೊಸ ಬೆಲೆ 1818.50 ರೂಪಾಯಿಯಿಂದ 1804 ರೂಪಾಯಿಗೆ ಇಳಿಕೆ ಆಗಿದೆ. ಆದರೆ ಈ ಬೆಲೆ ಕಡಿತ ವಾಣಿಜ್ಯ ಸಿಲಿಂಡರ್‌ಗಳಿಗೆ ಅಂದರೆ 19Kg LPG ಸಿಲಿಂಡರ್‌ಗಳಿಗೆ ಮಾತ್ರ ಆಗಿದೆ. ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಅಂದರೆ 14 ಕೆಜಿ ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಈ ಪರಿಷ್ಕೃತ ದರ ದೇಶದ ಎಲ್ಲ ಪ್ರದೇಶಕ್ಕೂ ಅನ್ವಯವಾಗಲಿದೆ.

ಈ ದರ ಇಳಿಕೆ ವಾಣಿಜ್ಯ ಸಿಲಿಂಡರ್‌ಗಳಿಗೆ, ನಿರ್ದಿಷ್ಟವಾಗಿ 19 ಕೆಜಿ ಎಲ್ಪಿಜಿ ಸಿಲಿಂಡರ್‌ಗಳಿಗೆ ಮಾತ್ರ ಅನ್ವಯಿಸುತ್ತದೆ. ದೇಶೀಯ ಅನಿಲ ಸಿಲಿಂಡರ್ಗಳ ಬೆಲೆಯಲ್ಲಿ, ವಿಶೇಷವಾಗಿ 14 ಕೆಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಕೋಲ್ಕತ್ತಾದಲ್ಲಿ 1911 ರೂಪಾಯಿಗೆ ಇಳಿಕೆ ಆಗಿದ್ದು, ಈ ಮುಂಚೆ 1927 ರೂಪಾಯಿ ಪಾವತಿ ಮಾಡಬೇಕಾಗಿತ್ತು. ಮುಂಬೈನಲ್ಲಿ ಸಿಲಿಂಡರ್ ಬೆಲೆ 1756 ರೂಪಾಯಿಗೆ ಇಳಿಕೆ ಆಗಿದೆ.

New year celebration ಹೊಸ ವರ್ಷಕ್ಕೆ ರಾಜ್ಯದಲ್ಲಿ ಮದ್ಯದ ಹೊಳೆ: ಒಂದೇ ದಿನ 308 ಕೋಟಿ ರೂ. ಮದ್ಯ ಸೇಲ್

TAGGED:LPG Cylinder price Good news for the new year: LPG cylinder price has come down
Share This Article
Facebook Twitter Copy Link Print
Previous Article Glass Bridge ಭಾರತದ ದಕ್ಷಿಣ ತುದಿಯಲ್ಲಿ ಮೊಟ್ಟಮೊದಲ ಗಾಜಿನ ಸೇತುವೆ ಉದ್ಘಾಟನೆ
Next Article IAS/IPS Transfer ಹೊಸ ವರ್ಷಕ್ಕೆ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ : 67 IAS -IPS ಅಧಿಕಾರಿಗಳಿಗೆ ಬಡ್ತಿ ನೀಡಿದ ಸರ್ಕಾರ

Popular Posts

ಪೆದ್ದಿ’ ಚಿತ್ರದ ಆಕ್ಷೇಪಾರ್ಹ ಶಾಟ್‌ಗಳಿಗೆ ಜಾನ್ವಿ ಕಪೂರ್ ವಿರೋಧ? ನಟಿಯ ಮೆಸೇಜ್ ಲೀಕ್

2 Min Read

ಎಬೋಲಾ ವೈರಸ್‌ ಅಪಾಯಕಾರಿ, ಆದ್ರೆ ಈ ಸಲಹೆ ಪಾಲಿಸಿದ್ರೆ ಹತ್ತಿರವೂ ಸುಳಿಯಲ್ಲ!

2 Min Read

ಅಮೇಜಾನ್ ಪ್ರೈಮ್-ಎಂಎಕ್ಸ್ ಪ್ಲೇಯರ್ ವಿಲೀನ: ಭಾರತದ ಅತಿ ದೊಡ್ಡ ಒಟಿಟಿ ಪ್ಲಾಟ್‌ಫಾರ್ಮ್ ಸೃಷ್ಟಿ!

2 Min Read

ಆಭರಣ ಕಾರ್ಖಾನೆಯಲ್ಲಿ ವಿಷಕಾರಿ ಅನಿಲ ಸೋರಿಕೆ: ಮೇಲ್ವಿಚಾರಕ ಸೇರಿ ನಾಲ್ವರು ಕಾರ್ಮಿಕರು ಸಾವು

1 Min Read

You Might Also Like

ಪ್ರಮುಖ

ಮನುಷ್ಯ ರೂಪದಲ್ಲಿ ಇಲ್ಲೊಬ್ಬ ದೇವರು

2 Min Read
ಪ್ರಮುಖಮನರಂಜನೆ

ಪೆದ್ದಿ ಹೀರೋಯಿನ್ ಜಾನ್ವಿ ಕಪೂರ್ ಟ್ರೋಲ್ ಆಗ್ತಿರೋದ್ಯಾಕೆ?; ಸೆಟ್​​ನಲ್ಲೇ ಸಿಬ್ಬಂದಿ ಮೇಲೆ ರಾಮ್ ಚರಣ್ ಸಿಟ್ಟಾಗಿದ್ದೇಕೆ??

2 Min Read
ಕರ್ನಾಟಕಪ್ರಮುಖ

2028ರಲ್ಲೂ ತಾವೇ ಸಿಎಂ ಆಸೆ ಬಿಚ್ಚಿಟ್ಟ ಡಿ.ಕೆ.ಶಿವಕುಮಾರ್!

2 Min Read
ಕರ್ನಾಟಕಪ್ರಮುಖ

ಸಿಎಂ ಡಿ.ಕೆ.ಶಿವಕುಮಾರ್ ನಿವಾಸದ ಬಳಿಯೇ ವಾಮಾಚಾರ ಶಂಕೆ: ಸಾರ್ವಜನಿಕರಲ್ಲಿ ಹೆಚ್ಚಿದ ಆತಂಕ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?