Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Savitribai Pule Award ಮಂಗಳಮುಖಿ ಡಾ.ಅರುಂಧತಿಗೆ ಸಾವಿತ್ರಿಬಾಯಿ ಪುಲೆ ಪ್ರಶಸ್ತಿ
ಕರ್ನಾಟಕಪ್ರಮುಖ

Savitribai Pule Award ಮಂಗಳಮುಖಿ ಡಾ.ಅರುಂಧತಿಗೆ ಸಾವಿತ್ರಿಬಾಯಿ ಪುಲೆ ಪ್ರಶಸ್ತಿ

Share
0 Min Read
SHARE

newsics.com

ಚಿತ್ರದುರ್ಗ: ಲೈಂಗಿಕ ಅಲ್ಪಸಂಖ್ಯಾತರಿಗೆ ಸರ್ಕಾರದಿಂದ ಸಿಗಬೇಕಾದ ಸೌಲಭ್ಯಗಳನ್ನು ಒದಗಿಸುವಲ್ಲಿ ಹೋರಾಟ ಮಾಡುತ್ತ ಮೇಕೆ, ಕೋಳಿ ಸಾಕಾಣಿಕೆ ಮೂಲಕ ಸ್ವಾವಲಂಬಿ ಜೀವನ ನಡೆಸುತ್ತಿರುವ ಚಿತ್ರದುರ್ಗದ ಮಂಗಳಮುಖಿ ಡಾ.ಅರುಂಧತಿ ದಲಿತ ವಿದ್ಯಾರ್ಥಿ ಪರಿಷತ್‌ನಿಂದ ಕೊಡಲ್ಪಡುವ ಅಕ್ಷರದವ್ವ ಸಾವಿತ್ರಿಬಾಯಿ ಪುಲೆ ರಾಜ್ಯ ಮಟ್ಟದ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಮಂಗಳಮುಖಿಯರಿಗೆ ಎರಡು ಮೇಕೆ, ಐದು ಕೋಳಿಗಳನ್ನು ಉಚಿತವಾಗಿ ನೀಡಿ ಸ್ವಾವಲಂಬಿಯಾಗಿ ಬದುಕು ಕಟ್ಟಿಕೊಳ್ಳುವಂತೆ ಪ್ರೇರೇಪಿಸುತ್ತಿರುವ ಡಾ.ಅರುಂಧತಿ ಅವರ ಸಮಾಜ ಸೇವೆಯನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಜ.೩ರಂದು ವಿಜಯಪುರದ ರಂಗಮಂದಿರದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪರಿಷತ್ ಪ್ರಕಟಣೆ ತಿಳಿಸಿದೆ.

Death sentence ಮೂವರು ಮಕ್ಕಳನ್ನು ಹತ್ಯೆಗೈದು ಪತ್ನಿಯನ್ನು ಬಾವಿಗೆ ತಳ್ಳಿದ್ದ ಪತಿಗೆ ಗಲ್ಲು ಶಿಕ್ಷೆ ವಿಧಿಸಿದ ಮಂಗಳೂರು‌ ಕೋರ್ಟ್

Health Tips ಅಸಿಡಿಟಿಗೆ ಈ ಕಾಯಿ ರಾಮಬಾಣ: ಇದು ಎಷ್ಟು ಪ್ರಯೋಜನಕಾರಿ?

TAGGED:Savitribai Pule Award for Mangalamukhi Dr. Arundhati
Share This Article
Facebook Twitter Copy Link Print
Previous Article Another case in Mandya ಐಶ್ವರ್ಯ ಗೌಡ ವಿರುದ್ಧ ಮಂಡ್ಯದಲ್ಲಿ ಮತ್ತೊಂದು ಕೇಸ್: 40 ಲಕ್ಷ ರೂ. ವಂಚನೆ ಆರೋಪ
Next Article GOOD MORNING ಶುಭೋದಯ, ಪುಷ್ಯ ಮಾಸ ಶುಕ್ಲ ಪಕ್ಷ ಬಿದಿಗೆ, 01-01-2025, ಬುಧವಾರ, ಹೊಸ ವರ್ಷಾರಂಭ

Popular Posts

ಹೆಚ್ಚು ಆಂಟಿಬಯೋಟಿಕ್ ಸೇವನೆಯಿಂದ ಕರುಳಿನ ಆರೋಗ್ಯ ಹದಗೆಡುತ್ತಾ?

2 Min Read

ಡಿವೋರ್ಸ್ ಬಗ್ಗೆ ಚಂದನ್ ಶೆಟ್ಟಿ ಹೇಳಿದ್ದೇನು?

1 Min Read

ಅಡುಗೆ ಎಣ್ಣೆ ಪ್ಯಾಕಿಂಗ್‌ಗೆ ಏಕರೂಪತೆ: ಶೀಘ್ರದಲ್ಲೇ ಹೊಸ ನಿಯಮ ಜಾರಿ

2 Min Read

ಟ್ರೋಲ್ ಆದ ​ರಾಮಲಿಂಗಾ ರೆಡ್ಡಿ 4 ಸಾಲಿನ ರಾಜೀನಾಮೆ ಪತ್ರ!

2 Min Read

You Might Also Like

ಪ್ರಮುಖ

ಲೈಂಗಿಕ ಸಮಸ್ಯೆಯಿಂದ ಆಗುತ್ತಾ ಹಾರ್ಟ್​ ಅಟ್ಯಾಕ್​? ತಜ್ಞರು ಹೇಳಿದ್ದೇನು?

2 Min Read
ಪ್ರಮುಖ

ದಕ್ಷಿಣ ಭಾರತದಲ್ಲಿ ಗಂಡನಿಂದ ದೂರ ಇರುವ ಮಹಿಳೆಯರ ಸಂಖ್ಯೆ ಹೆಚ್ಚಳ

2 Min Read
ಕರ್ನಾಟಕಪ್ರಮುಖ

ಹುಲಿಕಲ್ ಘಾಟಿಯಲ್ಲಿ ಹೊತ್ತಿ ಉರಿದ ಬಸ್;ತಪ್ಪಿದ ದುರಂತ

0 Min Read
ಕರ್ನಾಟಕಪ್ರಮುಖ

2028ರ ಕುರುಕ್ಷೇತ್ರಕ್ಕೆ ಈಗಲೇ ಸಜ್ಜಾದ ಸಿಎಂ ಡಿ.ಕೆ. ಶಿವಕುಮಾರ್: ಏನಿದು ಡಿಕೆಶಿಯ 25 ಲಕ್ಷದ ಪಕ್ಕಾ ಲೆಕ್ಕ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?