Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > Belgaum: ಗಂಡನ ಫ್ರೆಂಡ್‌ ಜತೆ ಇಬ್ಬರು ಮಕ್ಕಳ ತಾಯಿ ಪರಾರಿ
ಕರ್ನಾಟಕ

Belgaum: ಗಂಡನ ಫ್ರೆಂಡ್‌ ಜತೆ ಇಬ್ಬರು ಮಕ್ಕಳ ತಾಯಿ ಪರಾರಿ

Share
1 Min Read
SHARE

newsis.com

ಬೆಳಗಾವಿ :ಗಂಡನ ಫ್ರೆಂಡ್‌ ಜತೆ ಇಬ್ಬರು ಮಕ್ಕಳ ತಾಯಿ ಪರಾರಿಯಾಗಿದ್ದಾಳೆ. ಈ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಆಸೀಫ್ ಸೈಯ್ಯದ್ ವೃತ್ತಿಯಲ್ಲಿ ಡ್ರೈವರ್, ಪತಿ 28 ವರ್ಷದ ಮಾಸಾಬಿ ಹೌಸ್ ವೈಫ್. ಮಾಹಿರಾ ಹಾಗೂ ಅನಿಯಾ 7 ಮತ್ತು 2 ವರ್ಷದ ಮುದ್ದಾದ ಇಬ್ಬರು ಮಕ್ಕಳು. ಇವ್ರು ಬೆಳಗಾವಿ ಬಳಿಯ ಮಾರಿಹಾಳ ಗ್ರಾಮದ ನಿವಾಸಿಗಳು. ಆಸೀಫ್, ಮದುವೆ ಬಳಿಕ ಪತ್ನಿಯ ತವರು ಮಾರಿಹಾಳದಲ್ಲೇ ನೆಲೆಸಿದ್ದ.

ಏಳು ವರ್ಷಗಳ ಕಾಲ ಸಂಸಾರದಲ್ಲಿ ಇತ್ತೀಚೆಗೆ ಬಿರುಗಾಳಿ ಬೀಸಿತ್ತು. ಅದೇನಾಯ್ತೋ ಏನೋ ಇದೇ ಗ್ರಾಮದ ಬಸವರಾಜ ಸೀತಿಮನಿ ಎಂಬಾತನ ಜೊತೆ ಮಾಸಾಬಿ ತನ್ನಿಬ್ಬರು ಮಕ್ಕಳ ಸಮೇತ ಪರಾರಿಯಾಗಿದ್ದಾಳೆ.

2 ಸೈಟ್ ದಾಖಲೆಗಳು, 60 ಗ್ರಾಂ ಚಿನ್ನ, ಮನೆಯಲ್ಲಿಟ್ಟಿದ್ದ 5 ಲಕ್ಷ ರೂ. ಹಣ ಹಾಗೂ ಇಬ್ಬರು ಮಕ್ಕಳ ಜೊತೆ ಪತ್ನಿ ಮಾಸಾಬಿ ಪರಾರಿಯಾಗಿದ್ದಾಳೆ. ಬಸವರಾಜ್ ಆಕೆಯನ್ನು ಕಾರಿನಲ್ಲಿ ಕರೆದುಕೊಂಡು ಹೋಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸದ್ಯ ಹೆಂಡತಿ- ಇಬ್ಬರು ಮಕ್ಕಳನ್ನು ಕಾಣದೇ ನೊಂದಿರುವ ಪತಿ ಆಸೀಫ್ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು ಕಿಡ್ನಾಪ್ ಪ್ರಕರಣ ದಾಖಲಿಸಲು ಮುಂದಾಗಿದ್ದಾನೆ.

Share This Article
Facebook Twitter Copy Link Print
Previous Article children angry : ನಿಮ್ಮ ಮಕ್ಕಳು ಕೋಪಗೊಳ್ಳುತ್ತಾರೆಯೇ? ಪೋಷಕರು ಏನು ಮಾಡಬೇಕು ನೋಡಿ
Next Article Parents beware! ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯವಾದ ಅಪ್ರಾಪ್ತನ ಜತೆ 10 ವರ್ಷದ ಬಾಲಕಿ ಪರಾರಿ, ಪೋಷಕರೇ ಎಚ್ಚರ!

Popular Posts

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

You Might Also Like

ಕರ್ನಾಟಕ

Prajwal Revanna : ಚೆನ್ನಮ್ಮ ಅವರ ಅಂತ್ಯಕ್ರಿಯೆ: ಜೈಲಿನಿಂದಲೇ ಅಜ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಜ್ವಲ್ ರೇವಣ್ಣ

2 Min Read
ಕರ್ನಾಟಕಪ್ರಮುಖ

Today Weather Report ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿಯಲ್ಲಿ ಭಾರಿ ಮಳೆ, ಒಳನಾಡಿನಲ್ಲಿ ಬಿರುಗಾಳಿ ಎಚ್ಚರಿಕೆ

2 Min Read
ಆರೋಗ್ಯಕರ್ನಾಟಕ

Karnataka – India’s No.1 Medical Hub: ದೇಶದಲ್ಲೇ ನಂ.1 ಮೆಡಿಕಲ್ ಹಬ್ ಆಗಿ ಕರ್ನಾಟಕದ ಸಾಧನೆ

2 Min Read
ಕರ್ನಾಟಕಪ್ರಮುಖವೈರಲ್

Kabini and Hemavathi Reservoirs Reach Critically Low Levels Amid Water Shortage Concerns ಕಬಿನಿ, ಹೇಮಾವತಿ ಜಲಾಶಯಗಳು ಖಾಲಿ: ನೀರಿನ ಕೊರತೆ ಆತಂಕ ಹೆಚ್ಚಳ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?