Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Bigg Boss ಮನೆಯಿಂದ ಹೊರಬರಲು ಹನುಮಂತ ನಿರ್ಧಾರ
ಮನರಂಜನೆ

Bigg Boss ಮನೆಯಿಂದ ಹೊರಬರಲು ಹನುಮಂತ ನಿರ್ಧಾರ

Share
1 Min Read
SHARE

ಬೆಂಗಳೂರು : ಬಿಗ್ ಬಾಸ್ ಮನೆಯಲ್ಲಿರುವ ಹನುಮಂತ ಪ್ರತಿ ವಾರ ಅವರಿಗೆ ಉತ್ತಮವಾಗಿ ವೋಟ್ಗಳು ಬರುತ್ತಿವೆ. ಆದರೆ ಯಾಕೋ ಹನುಮಂತ ಅವರು ಬಿಗ್ ಬಾಸ್ ಆಟವನ್ನು ತೊರೆಯುವ ಬಗ್ಗೆ ಮಾತನಾಡಿದ್ದಾರೆ.

‘ಬಿಗ್ ಬಾಸ್ಗೆ ನಾನು ನೇರವಾಗಿ ಹೇಳಿಬಿಡುತ್ತೇನೆ. ಕಷ್ಟ ಆಗುತ್ತಿದೆ ನನ್ನನ್ನು ಕಳಿಸಿ ಬಿಡಿ’ ಎಂದು ಹನುಮಂತ ಅವರು ಹೇಳಿದ್ದಾರೆ. ‘ನೀನು ಯಾಕೆ ಶೋಭಕ್ಕನ ಥರ ಆಡುತ್ತಿದ್ದೀಯ’ ಎಂದು ಧನರಾಜ್ ಅವರು ಹೇಳಿದರು. ಯಾಕೆಂದರೆ, ಶೋಭಾ ಶೆಟ್ಟಿ ಕೂಡ ಇದೇ ರೀತಿ ಮಾತನಾಡಿ ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗಿದ್ದರು. ತಮ್ಮ ಮನಸ್ಸಿನ ಗೊಂದಲ ಏನು ಎಂಬುದನ್ನು ಹನುಮಂತ ವಿವರಿಸಿದ್ದಾರೆ

ಭಾನುವಾರದ ಸಂಚಿಕೆಯಲ್ಲಿ ಹನುಮಂತ ಅವರು ಈ ಕುರಿತು ಧನರಾಜ್ ಜೊತೆ ಚರ್ಚೆ ಮಾಡಿದ್ದಾರೆ. ಆದರೆ ಧನರಾಜ್ ಅವರು ಹನುಮಂತನಿಗೆ ಧೈರ್ಯ ತುಂಬಿದ್ದಾರೆ.

Share This Article
Facebook Twitter Copy Link Print
Previous Article Na D’souza ಹಿರಿಯ ಸಾಹಿತಿ ನಾ.ಡಿಸೋಜ ಇನ್ನಿಲ್ಲ
Next Article ಕಾಡಿನಲ್ಲಿ ಸಿಂಹ, ಹುಲಿ, ಆನೆಗಳ ಜೊತೆ ಒಂಟಿಯಾಗಿ 5 ದಿನ ಕಳೆದ 8 ವರ್ಷದ ಬಾಲಕ

Popular Posts

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?