Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಟ ದರ್ಶನ್ ಸೇರಿ 7 ಆರೋಪಿಗಳ ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ, ಪೊಲೀಸರಿಂದ ಡಿ ಬಾಸ್‌ಗೆ ಶಾಕ್
ಕರ್ನಾಟಕದೇಶಪ್ರಮುಖ

ನಟ ದರ್ಶನ್ ಸೇರಿ 7 ಆರೋಪಿಗಳ ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ, ಪೊಲೀಸರಿಂದ ಡಿ ಬಾಸ್‌ಗೆ ಶಾಕ್

Share
1 Min Read
SHARE

newsics.com

ಬೆಂಗಳೂರು: ನಟ ದರ್ಶನ್ ಸೇರಿ ಏಳು ಆರೋಪಿಗಳ ಜಾಮೀನು ರದ್ದುಗೊಳಿಸುವಂತೆ ಪೊಲೀಸರು ಸುಪ್ರೀಂ ಕೋರ್ಟ್‌ಗೆ ಸೋಮವಾರ ಅರ್ಜಿ ಸಲ್ಲಿಸಿದ್ದಾರೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್ ಜಾಮೀನಿನ ಮೇಲೆ ಹೊರಗೆ ಬಂದಿದ್ದರು.
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಆರೋಪಿಯಾಗಿದ್ದ 17 ಮಂದಿಗೂ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 7 ಆರೋಪಿಗಳ ಜಾಮೀನು ರದ್ದು ಕೋರಿ ಬೆಂಗಳೂರು ಪೊಲೀಸರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ಸುಪ್ರೀಂಕೋರ್ಟ್ ವಕೀಲ ಅನಿಲ್ ಸಿ ನಿಶಾನಿ ಪೊಲೀಸರ ಪರವಾಗಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ನಟ ದರ್ಶನ್, ಪವಿತ್ರಗೌಡ, ಲಕ್ಷ್ಮಣ್, ಪ್ರದೂಶ್, ನಾಗರಾಜು, ಅನುಕುಮಾರ್, ಜಗದೀಶ್ ಜಾಮೀನು ರದ್ದು ಕೋರಿ ಅರ್ಜಿ ಸಲ್ಲಿಸಲಾಗಿದೆ. ಡಿಸೆಂಬರ್ 13 ರಂದು ನಟ ದರ್ಶನ್, ಪವಿತ್ರಾ ಸೇರಿದಂತೆ ಏಳು ಆರೋಪಿಗಳು ಜಾಮೀನು ಪಡೆದಿದ್ದರು.

ಚಿನ್ನದ ರೀತಿಯಲ್ಲೇ ಬೆಳ್ಳಿಗೂ ಹಾಲ್‌ಮಾರ್ಕ್ ಅಳವಡಿಸಲು ಕೇಂದ್ರ ಸರ್ಕಾರ ಚಿಂತನೆ: ಸಚಿವ ಪ್ರಹ್ಲಾದ್ ಜೋಶಿ

ನಕ್ಸಲರಿಂದ ಸೇನಾ ವಾಹನ ಸ್ಫೋಟ: 9 ಸಿಆರ್‌ಪಿಎಫ್ ಯೋಧರು ಹುತಾತ್ಮ

ಹೃದಯಾಘಾತದಿಂದ ತರಗತಿಯಲ್ಲೇ ಮೃತಪಟ್ಟ ಮೂರನೇ ತರಗತಿ ವಿದ್ಯಾರ್ಥಿನಿ

Guide lines ಬೆಂಗಳೂರಲ್ಲಿ HMPV ಎರಡು ಪ್ರಕರಣ ಪತ್ತೆ ಬೆನ್ನಲ್ಲೇ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ, ಗೈಡ್‌ ಲೈನ್ಸ್‌ನಲ್ಲೇನಿದೆ?

TAGGED:actor darshanalong with 7 accused petitioned the Supreme Court seeking cancellation of bail
Share This Article
Facebook Twitter Copy Link Print
Previous Article ಚಿನ್ನದ ರೀತಿಯಲ್ಲೇ ಬೆಳ್ಳಿಗೂ ಹಾಲ್‌ಮಾರ್ಕ್ ಅಳವಡಿಸಲು ಕೇಂದ್ರ ಸರ್ಕಾರ ಚಿಂತನೆ: ಸಚಿವ ಪ್ರಹ್ಲಾದ್ ಜೋಶಿ
Next Article Health care ಸಕ್ಕರೆ ಹಾಕದೆ ಕಾಫಿ ಕುಡಿಯುವುದು ಏಕೆ ಒಳ್ಳೆಯದು? coffee without sugar

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?