Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ನಕ್ಸಲರಿಂದ ಸೇನಾ ವಾಹನ ಸ್ಫೋಟ: 9 ಸಿಆರ್‌ಪಿಎಫ್ ಯೋಧರು ಹುತಾತ್ಮ
ದೇಶಪ್ರಮುಖ

ನಕ್ಸಲರಿಂದ ಸೇನಾ ವಾಹನ ಸ್ಫೋಟ: 9 ಸಿಆರ್‌ಪಿಎಫ್ ಯೋಧರು ಹುತಾತ್ಮ

Share
0 Min Read
SHARE

newsics.com

ಛತ್ತೀಸ್‌ಗಢ: ಇಲ್ಲಿನ ಬಿಜಾಪುರ ಜಿಲ್ಲೆಯಲ್ಲಿ ಸಿಆರ್‌ಪಿಎಫ್ ಯೋಧರ ವಾಹನ ಗುರಿಯಾಗಿಸಿಕೊಂಡು ಸುಧಾರಿತ ಐಇಡಿಯನ್ನು ಮಾವೋವಾದಿ ನಕ್ಸಲರು ಸ್ಪೋಟಿಸಲಾಗಿದೆ. ಈ ಘಟನೆಯಲ್ಲಿ 9 ಯೋಧರು ಹುತಾತ್ಮರಾಗಿದ್ದಾರೆ. ಅಲ್ಲದೇ ಹಲವರು ಗಾಯಗೊಂಡಿದ್ದಾರೆ.

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಸಿಆರ್ ಪಿಎಫ್ ವಾಹನ ಗುರಿಯಾಗಿಸಿಕೊಂಡು ನಕ್ಸಲರಿಂದ ಐಇಡಿ ಸ್ಪೋಟಿಸಲಾಗಿದೆ.

ಸ್ಪೋಟದಲ್ಲಿ 9 ಯೋಧರು ಹುತಾತ್ಮರಾಗಿದ್ದಾರೆ. ಹಲವು ಸಿಆರ್ ಪಿಎಫ್ ಯೋಧರು ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಸಿಆರ್ ಪಿಎಫ್ ವಾಹನ ತೆರಳುತ್ತಿರುವ ಮಾಹಿತಿ ತಿಳಿದಂತ ನಕ್ಸಲರು ದಾರಿಯಲ್ಲಿ ಐಇಡಿ ಇರಿಸಿ ಸ್ಪೋಟಿಸಿದ್ದಾರೆ.

TAGGED:Army vehicle blast by Naxals: 9 CRPF jawans martyred
Share This Article
Facebook Twitter Copy Link Print
Previous Article ಹೃದಯಾಘಾತದಿಂದ ತರಗತಿಯಲ್ಲೇ ಮೃತಪಟ್ಟ ಮೂರನೇ ತರಗತಿ ವಿದ್ಯಾರ್ಥಿನಿ
Next Article ಚಿನ್ನದ ರೀತಿಯಲ್ಲೇ ಬೆಳ್ಳಿಗೂ ಹಾಲ್‌ಮಾರ್ಕ್ ಅಳವಡಿಸಲು ಕೇಂದ್ರ ಸರ್ಕಾರ ಚಿಂತನೆ: ಸಚಿವ ಪ್ರಹ್ಲಾದ್ ಜೋಶಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?