Naxals ready to surrender ಸಿಎಂ ಸಿದ್ದರಾಮಯ್ಯ ಕರೆಗೆ ಓಗೊಟ್ಟು ಶರಣಾಗತಿಗೆ ಸಿದ್ಧರಾದ ಮೋಸ್ಟ್ ವಾಂಟೆಡ್ ನಕ್ಸಲರು

newsics.com ಚಿಕ್ಕಮಗಳೂರು: ಕರ್ನಾಟಕ, ಕೇರಳ, ಆಂಧ್ರ ಪೊಲೀಸರಿಗೆ ಬೇಕಾಗಿದ್ದ ಮೋಸ್ಟ್ ವಾಂಟೆಡ್ ಆರು ನಕ್ಸಲರು ಶರಣಾಗತಿಗೆ ಮುಂದಾಗಿದ್ದಾರೆ. ಕರ್ನಾಟಕ ನಕ್ಸಲ್ ತುಂಗಾ ದಳದ ನಾಯಕಿ ಮುಂಡಗಾರು ಲತಾ, ಸುಂದರಿ, ವನಜಾಕ್ಷಿ, ದಕ್ಷಿಣ ಭಾರತದ ಮೋಸ್ಟ್ ವಾಂಟೆಡ್ ನಕ್ಸಲ್ ಜೀಶ, ಆಂಧ್ರ ಪ್ರದೇಶದ ಕೆ.ವಸಂತ, ಮಾರೆಪ್ಪ ಅರೋಲಿ ಶರಣಾಗತಿಗೆ ನಿರ್ಧರಿಸಿದ್ದು, ಮೂರು ದಿನಗಳಲ್ಲಿ ಆರು ನಕ್ಸಲರು ಚಿಕ್ಕಮಗಳೂರು ಜಿಲ್ಲಾಡಳಿದ ಎದುರು ಶರಣಾಗುವ ಸಾಧ್ಯತೆಯಿದೆ. ಶಾಂತಿಗಾಗಿ ನಾಗರಿಕ ವೇದಿಕೆಗೆ ನಕ್ಸಲರು ಪತ್ರ ಬರೆದಿದ್ದಾರೆ. ಸಿಎಂ ಸಿದ್ದರಾಮಯ್ಯ ಜತೆ ನಾಗರಿಕ ವೇದಿಕೆಯ … Continue reading Naxals ready to surrender ಸಿಎಂ ಸಿದ್ದರಾಮಯ್ಯ ಕರೆಗೆ ಓಗೊಟ್ಟು ಶರಣಾಗತಿಗೆ ಸಿದ್ಧರಾದ ಮೋಸ್ಟ್ ವಾಂಟೆಡ್ ನಕ್ಸಲರು