Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ದೆಹಲಿ ವಿಧಾನಸಭೆ ಚುನಾವಣೆಯ ದಿನಾಂಕ ಪ್ರಕಟ
ದೇಶಪ್ರಮುಖ

ದೆಹಲಿ ವಿಧಾನಸಭೆ ಚುನಾವಣೆಯ ದಿನಾಂಕ ಪ್ರಕಟ

Share
1 Min Read
SHARE

newsics.com

ದೆಹಲಿ: ದೆಹಲಿಯ ವಿಧಾನಸಭಾ ಚುನಾವಣೆ ದಿನಾಂಕವನ್ನು ಭಾರತೀಯ ಚುನಾವಣಾ ಆಯೋಗ ಪ್ರಕಟಿಸಿದ್ದು, ಎಲ್ಲಾ 70 ಕ್ಷೇತ್ರಗಳಿಗೂ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಫೆಬ್ರವರಿ 5ರಂದು ಮತದಾನ ನಡೆಯಲಿದ್ದು, ಫೆಬ್ರವರಿ 8ರಂದು ಮತ ಎಣಿಕೆ ನಡೆಯಲಿದೆ.

ಚುನಾವಣೆ ದಿನಾಂಕ ಘೋಷಿಸುವ ಮುನ್ನ ಚುನಾವಣಾ ಇಲಾಖೆಯ ಕಳೆದ ವರ್ಷದ ಸಾಧನೆ ಕುರಿತು ಮೆಲುಕು ಹಾಕಿದ ಮುಖ್ಯ ಚುನಾವಣಾಧಿಕಾರಿ ರಾಜೀವ್ ಕುಮಾರ್‌ ಈ ಬಾರಿ ದೆಹಲಿ ಚುನಾವಣೆಯಲ್ಲಿ ʼಮನಸ್ಸಿನಿಂದ ಮತಹಾಕಿʼ ಎಂದು ಮತದಾರರಿಗೆ ಕರೆ ನೀಡಿದರು.

ಇನ್ನು ಈ ಬಾರಿ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್‌ ಹಾಗೂ ಎಎಪಿ ಪಕ್ಷಗಳ ನಡುವೆ ತ್ರಿಕೋನ ಸ್ಪರ್ಧೆ ಏರ್ಪಡಲಿದ್ದು, ಮತದಾರ ಪ್ರಭು ಯಾರಿಗೆ ಜೈ ಎನ್ನುತ್ತಾನೆ ಎಂಬುದು ಸದ್ಯ ಕುತೂಹಲವನ್ನು ಹುಟ್ಟುಹಾಕಿದೆ.

ಒಟ್ಟು 1.55 ಕೋಟಿ ಮತದಾರರು:
ಪುರುಷ ಮತದಾರರು: 83.49 ಲಕ್ಷ
ಮಹಿಳಾ ಮತದಾರರು: 71.74 ಲಕ್ಷ
ಯುವ ಮತದಾರರು (20-29): 25.89 ಲಕ್ಷ
ಇದೇ ಮೊದಲ ಬಾರಿಗೆ ಮತದಾನ ಮಾಡುತ್ತಿರುವವರು: 2.08 ಲಕ್ಷ
ಹಿರಿಯ ಮತದಾರರು (85+ ವಯಸ್ಸಿನವರು ): 1.09 ಲಕ್ಷ
ತೃತೀಯಲಿಂಗಿ ಮತದಾರರು: 1,261 ಮತದಾರರು

TAGGED:Delhi assembly election date announced
Share This Article
Facebook Twitter Copy Link Print
Previous Article ಮಗುವಿನ ಮೃತದೇಹ ಬಿಸಾಡಿ ಹೋದ ಪಾಪಿಗಳು
Next Article Actress Ramya ಹಾಸ್ಟೆಲ್ ಹುಡುಗರು’ ಸಿನಿಮಾ ವಿವಾದ ಹಿನ್ನೆಲೆ ಕೋರ್ಟ್ ಗೆ ಹಾಜರಾದ ನಟಿ ರಮ್ಯಾ

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?