Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Ayodhya:ಕನ್ನಡಕದಲ್ಲಿ ಹಿಡನ್ ಕ್ಯಾಮೆರಾ ಬಳಸಿ ಅಯೋಧ್ಯೆಯ ರಾಮಮಂದಿರದ ಒಳಗಿನ ದೃಶ್ಯ ಸೆರೆಹಿಡಿದ ಯುವಕ ಅರೆಸ್ಟ್
ದೇಶ

Ayodhya:ಕನ್ನಡಕದಲ್ಲಿ ಹಿಡನ್ ಕ್ಯಾಮೆರಾ ಬಳಸಿ ಅಯೋಧ್ಯೆಯ ರಾಮಮಂದಿರದ ಒಳಗಿನ ದೃಶ್ಯ ಸೆರೆಹಿಡಿದ ಯುವಕ ಅರೆಸ್ಟ್

Share
1 Min Read
SHARE

newsics.com

ನವದೆಹಲಿ : ಕನ್ನಡಕದಲ್ಲಿ ಹಿಡನ್ ಕ್ಯಾಮೆರಾ ಬಳಸಿ ಅಯೋಧ್ಯೆಯ ರಾಮಮಂದಿರದ ಒಳಗಿನ ದೃಶ್ಯ ಸೆರೆಹಿಡಿದ ಯುವಕ ಅರೆಸ್ಟ್ ಆಗಿದ್ದಾನೆ.

ರಾಮಮಂದಿರದಲ್ಲಿ ಖಾಸಗಿತನ ಮತ್ತು ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಮೊಬೈಲ್ ಫೋನ್‌ಗಳು ಮತ್ತು ಕ್ಯಾಮೆರಾಗಳ ಮೇಲೆ ಕಟ್ಟುನಿಟ್ಟಾದ ನಿಷೇಧವನ್ನು ಜಾರಿಗೊಳಿಸಲಾಗಿದೆ. ಆದರೂ ವಡೋದರಾದ ಯುವಕನೊಬ್ಬ ತನ್ನ ಕನ್ನಡದಲ್ಲಿ ಹಿಡನ್ ಕ್ಯಾಮೆರಾ ಇರಿಸಿಕೊಂಡು ರಾಮಮಂದಿರದ ಒಳಗಿನ ದೃಶ್ಯಗಳನ್ನು ಚಿತ್ರೀಕರಿಸುತ್ತಿದ್ದ. ಈ ವಿಷಯ ಗೊತ್ತಾಗುತ್ತಿದ್ದಂತೆ ಆತನನ್ನು ಬಂಧಿಸಲಾಗಿದೆ.

ವಡೋದರಾದ ಜಯಕುಮಾರ್ ಎಂಬ ಯುವಕ ತನ್ನ ಕನ್ನಡಕದಲ್ಲಿದ್ದ ಕ್ಯಾಮೆರಾದ ಮೂಲಕ ಅಯೋಧ್ಯೆಯ ರಾಮಮಂದಿರದ ಫೋಟೋಗಳನ್ನು ತೆಗೆಯಲು ಪ್ರಯತ್ನಿಸಿದ್ದಕ್ಕಾಗಿ ಬಂಧಿಸಲಾಯಿತು.

ಅಯೋಧ್ಯೆಯ ರಾಮಮಂದಿರದೊಳಗೆ ಕನ್ನಡಕದಲ್ಲಿ ಕ್ಯಾಮರಾ ಅಡಗಿಸಿ ಫೋಟೋ ತೆಗೆಯಲು ಪ್ರಯತ್ನಿಸುತ್ತಿದ್ದ ಆ ಯುವಕನನ್ನು ಬಂಧಿಸಲಾಗಿದೆ.

Share This Article
Facebook Twitter Copy Link Print
Previous Article 10 ವರ್ಷಗಳಿಂದ ಈ ವ್ಯಕ್ತಿ ಬಳಿ ಒಂದು ರೂಪಾಯಿಯೂ ಇಲ್ಲ.. ಆದರೂ ಐಷಾರಾಮಿ ಜೀವನ
Next Article Bengaluru: ಡೆತ್ ನೋಟ್ನಲ್ಲಿ ಪತ್ನಿಗೆ ಕ್ಷಮೆ ಕೇಳಿ ಪ್ರಾಣ ಕಳೆದುಕೊಂಡ ಉದ್ಯಮಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?