Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ram mandir watch : ಮಾರುಕಟ್ಟೆಗೆ ಬಂತು ರಾಮ ಮಂದಿರ ವಿನ್ಯಾಸದ ಸ್ಪೆಷಲ್ ವಾಚ್‌
ದೇಶ

ram mandir watch : ಮಾರುಕಟ್ಟೆಗೆ ಬಂತು ರಾಮ ಮಂದಿರ ವಿನ್ಯಾಸದ ಸ್ಪೆಷಲ್ ವಾಚ್‌

Share
1 Min Read
SHARE

newsics.com

ನವದೆಹಲಿ : ಜಾಕೋಬ್‌ ಆಂಡ್‌ ಕೋ ಕಂಪೆನಿ ಶ್ರೀರಾಮ, ಆಂಜನೇಯ ಮತ್ತು ರಾಮ ಮಂದಿರದ ವಿನ್ಯಾಸವಿರುವ ಈ ವಿಶಿಷ್ಟ ವಾಚ್‌ ತಯಾರಿಸಿದೆ. ಈ ವಿಶಿಷ್ಟ ಹಾಗೇನೇ ದುಬಾರಿ ವಾಚ್‌ ಬೆಲೆ ಎಷ್ಟು ಗೊತ್ತಾ? ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ…

ತನ್ನ ವಿಶಿಷ್ಟ ವಿನ್ಯಾಸಗಳಿಗೆ ಹೆಸರುವಾಸಿಯಾದ ವಾಚ್‌ ಬ್ರಾಂಡ್‌ ಜಾಕೋಬ್‌ & ಕೋ ಈ ವಿಶೇಷ ಆವೃತ್ತಿಯ ವಾಚ್‌ ಬಿಡುಗಡೆ ಮಾಡಿದೆ. ಈ ಆವೃತ್ತಿಯ ಸುಮಾರು 49 ವಾಚ್‌ಗಳನ್ನು ತಯಾರಿಸಲಾಗಿದ್ದು, ಇದಾಗಲೇ 35 ವಾಚ್‌ ಮಾರಾಟವಾಗಿದೆ.

ಜಾಕೋಬ್‌ & ಕೋ ಭಾರತೀಯ ಮೂಲಕ ವಾಚ್‌ ಕಂಪೆನಿಯಾದ ಎಥೋಸ್‌ ಸಹಯೋಗದೊಂದಿಗೆ ಭಾರತದ ಸಂಸ್ಕೃತಿ ಮತ್ತು ಪರಂಪರೆಯನ್ನು ಗೌರವಿಸುವ ಈ ವಿಶೇಷ ವಾಚ್‌ ತಯಾರಿಸಿದೆ. ಈ ವಾಚ್‌ನಲ್ಲಿ ಶ್ರೀರಾಮ, ಆಂಜನೇಯ ಮತ್ತು ರಾಮಮಂದಿರ ವಿಶೇಷ ವಿನ್ಯಾಸವಿದೆ. ಇದು 44 ಎಂಎಂ ರೋಸ್‌ ಗೋಲ್ಡ್‌ನಿಂದ ಆವೃತವಾಗಿದೆ. ಈ ವಿಶೇಷ ಆವೃತ್ತಿಯ ವಾಚ್‌ನ ಬೆಲೆ ಬರೋಬ್ಬರಿ 34 ಲಕ್ಷ ರೂಪಾಯಿಗಳು.

Share This Article
Facebook Twitter Copy Link Print
Previous Article ನಾಳೆ ಬೀದರ್ ಬಂದ್: ಶಾಲೆಗಳಿಗೆ ರಜೆ ಘೋಷಣೆ.. Bidar
Next Article Kho kho world coup: ಖೋ-ಖೋ ವಿಶ್ವಕಪ್: ಭಾರತಕ್ಕೆ ಬರುತ್ತಿಲ್ಲ ಪಾಕ್ ತಂಡ

Popular Posts

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

You Might Also Like

ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read
ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ವಿದೇಶ

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?