Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > 25 lakhs compensation : ವೆಂಕಟೇಶ್ವರನ ಸನ್ನಿಧಿಯಲ್ಲಿ ಘೋರ ದುರಂತ! ಮೃತರ ಕುಟುಂಬಕ್ಕೆ ₹25 ಲಕ್ಷ ಪರಿಹಾರ ಘೋಷಣೆ
ಕರ್ನಾಟಕ

25 lakhs compensation : ವೆಂಕಟೇಶ್ವರನ ಸನ್ನಿಧಿಯಲ್ಲಿ ಘೋರ ದುರಂತ! ಮೃತರ ಕುಟುಂಬಕ್ಕೆ ₹25 ಲಕ್ಷ ಪರಿಹಾರ ಘೋಷಣೆ

Share
1 Min Read
SHARE

newsics.com

ತಿರುಪತಿ: ದೇವಸ್ಥಾನದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟ ಆರು ಮಂದಿ ಭಕ್ತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಧನ ನೀಡುವುದಾಗಿ ಆಂಧ್ರಪ್ರದೇಶ ಮುಜರಾಯಿ ಇಲಾಖೆ ಸಚಿವ ಅಂಗನಿ ಸತ್ಯ ಪ್ರಸಾದ್‌ ಹೇಳಿದ್ದಾರೆ.

‌‌ಬುಧವಾರ ರಾತ್ರಿ ಕಾಲ್ತುಳಿತದಲ್ಲಿ ಮೃತಪಟ್ಟವರ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಿದ್ದಾರೆ.
40 ಮಂದಿ ಗಾಯಾಳುಗಳಲ್ಲಿ 32 ಗಾಯಾಳುಗಳು ಚೇತರಿಸಿಕೊಂಡು ಮನೆಗೆ ತೆರಳಿದ್ದಾರೆ.

ವೈಕುಂಠ ಏಕಾದಶಿ ಅಂಗವಾಗಿ ಕರ್ನಾಟಕದಿಂದಲೂ ಸಾವಿರಾರು ಭಕ್ತರು ತಿರುಪತಿಗೆ ತೆರಳಿದ್ದರು. ಆದ್ರೆ ಗಾಯಗೊಂಡವರ ಪೈಕಿಯಾಗಲಿ ಅಥವಾ ಮೃತರ ಪೈಕಿ ಕರ್ನಾಟಕದವರು ಯಾರೂ ಇಲ್ಲ ಅನ್ನೋದು ದೃಢಪಟ್ಟಿದೆ.

6 ಮಂದಿ ತಿಮ್ಮಪ್ಪನ ಭಕ್ತರ ಸಾವಿನಿಂದ ವೆಂಕಟೇಶ್ವರನ ಸನ್ನಿಧಿಯಲ್ಲಿ ಸೂತಕದ ಛಾಯೆ ಆವರಿಸಿದೆ. ಆಸ್ಪತ್ರೆಯಲ್ಲಿ ಗಾಯಾಳುಗಳುಗಳ ನರಳಾಟ ಹೇಳತೀರದಾಗಿದೆ. ವೈಕುಂಠ ಏಕಾದಶಿ ಅಂಗವಾಗಿ ಕರ್ನಾಟಕದಿಂದಲೂ ಸಾವಿರಾರು ಭಕ್ತರು ತಿರುಪತಿಗೆ ತೆರಳಿದ್ದರು. ಆದ್ರೆ ಗಾಯಗೊಂಡವರ ಪೈಕಿಯಾಗಲಿ ಅಥವಾ ಮೃತರ ಪೈಕಿ ಕರ್ನಾಟಕದವರು ಯಾರೂ ಇಲ್ಲ ಅನ್ನೋದು ದೃಢಪಟ್ಟಿದೆ.

Share This Article
Facebook Twitter Copy Link Print
Previous Article ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಿಂದ ನಟಿ ತಾರಾಗೆ ಗೌರವ ಡಾಕ್ಟರೇಟ್..actress thara
Next Article Manish Pandey Divorce Rumors: ಮನೀಶ್ ಪಾಂಡೆ ದಾಂಪತ್ಯ ಜೀವನದಲ್ಲಿ ಬಿರುಕು! ಇನ್ಸ್ಟಾದಲ್ಲಿ ಫೋಟೋಸ್ ಡಿಲೀಟ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕ

Prajwal Revanna : ಚೆನ್ನಮ್ಮ ಅವರ ಅಂತ್ಯಕ್ರಿಯೆ: ಜೈಲಿನಿಂದಲೇ ಅಜ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಜ್ವಲ್ ರೇವಣ್ಣ

2 Min Read
ಕರ್ನಾಟಕಪ್ರಮುಖ

Today Weather Report ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿಯಲ್ಲಿ ಭಾರಿ ಮಳೆ, ಒಳನಾಡಿನಲ್ಲಿ ಬಿರುಗಾಳಿ ಎಚ್ಚರಿಕೆ

2 Min Read
ಆರೋಗ್ಯಕರ್ನಾಟಕ

Karnataka – India’s No.1 Medical Hub: ದೇಶದಲ್ಲೇ ನಂ.1 ಮೆಡಿಕಲ್ ಹಬ್ ಆಗಿ ಕರ್ನಾಟಕದ ಸಾಧನೆ

2 Min Read
ಕರ್ನಾಟಕಪ್ರಮುಖವೈರಲ್

Kabini and Hemavathi Reservoirs Reach Critically Low Levels Amid Water Shortage Concerns ಕಬಿನಿ, ಹೇಮಾವತಿ ಜಲಾಶಯಗಳು ಖಾಲಿ: ನೀರಿನ ಕೊರತೆ ಆತಂಕ ಹೆಚ್ಚಳ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?